ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭಾರತ ಒಂದು ಒಕ್ಕೂಟ ರಾಷ್ಟ್ರ ವಿವಿಧ ಭಾಷೆ,ಸಂಸ್ಕೃತಿ,ಸಂಪ್ರದಾಯ ಇರುವಂತಹ ರಾಜ್ಯಗಳ ಒಕ್ಕೂಟ.ಯಾವುದೇ ಒಂದು ಭಾಷೆಯನ್ನು ಇಲ್ಲಿ ಹೇರಲಿಕ್ಕೆ ಅವಕಾಶವಿಲ್ಲ. ಕನ್ನಡವನ್ನು ರಕ್ಷಣೆ ಮಾಡುವುದು ಮಾತ್ರವಲ್ಲ,ಕನ್ನಡ ಬೆಳೆಸಲಿಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ,ರಾಜ್ಯದ ನಮ್ಮ ಜನತೆಯೂ ಬದ್ದವಾಗಿದ್ದಾರೆ.ಆದ್ದರಿಂದ
ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಬಿಳವಾರ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಮಗಾರಿಗಳ ಅವ್ಯವಹಾರದ ಬಗ್ಗೆ ತನಿಖೆ ಮಾಡಲು ಅರ್ಜಿ ಸಲ್ಲಿಸಿದರೂ ಯಾವುದೇ ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲನೆ ಮಾಡದೇ ಕುಳಿತಲ್ಲೇ ಕಮೀಶನ್ ಮೂಲಕ
ಬಂಧುಗಳೇಕೆಲವು ಜನ ಬಹಳ ದೊಡ್ಡ ದೊಡ್ಡದಾಗಿ ಮಾತನಾಡಿಬಿಡುತ್ತಾರೆ. ಆ ಮಾತುಗಳನ್ನು ಕೇಳಿದರೇ, ಅಬ್ಬಾ..!ಇವರು ಎಂಥಾ ದೊಡ್ಡ ವ್ಯಕ್ತಿ,ಎಷ್ಟೆಲ್ಲಾ ತಿಳಿದುಕೊಂಡಿದ್ದಾರೆ.ಇವರು ಬಹಳ ಎತ್ತರದಲ್ಲಿರೀವವರು ಎಂದು ಕಂಡುಬರುತ್ತದೆ.ಆದರೆ ಯಾವಾಗ ಅಂಥವರು ಸಣ್ಣವರನ್ನು ಮತ್ತು ಸಣ್ಣವರ ಸಣ್ಣ ಸಣ್ಣ

ಚಿಟಗುಪ್ಪ: ಮಹಿಳೆಯರು ಆರ್ಥಿಕ ಕ್ಷೇತ್ರಗಳಲ್ಲಿ ಯಶಸ್ಸು ದುಡಿಮೆ. ಕೃಷಿ, ಮನೆಯ ಕೆಲಸ,ಮಕ್ಕಳು, ಮನೆಯ ನಿರ್ವಹಣೆ.ಭೌದ್ದಿಕ ಜೊತೆಗೆ ಸೃಜನಶೀಲ ಕಾರ್ಯಗಳು, ನೀತಿ ಶಿಕ್ಷಣ ಸರ್ವರಿಗೂ ನೀಡಿ, ಸಮುದಾಯವನ್ನು ನಿರ್ಮಾಣ ಮಾಡುವಲ್ಲಿ ಮಹಿಳೆಯರ ತ್ಯಾಗ ಬಲಿದಾನ ದೊಡ್ಡದು

ನವೆಂಬರ್ ೧ ರಂದು ಜರುಗುವ ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕನ್ನಡ ನಾಡಿನ ಘನ ಕರ್ನಾಟಕ ಸರ್ಕಾರದಮುಖ್ಯಮಂತ್ರಿಗಳು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಬೇಕೆಂದು ಆಶಿಸಿ, ಬರೆದ ಲೇಖನ. ಸಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಮಾನತೆ,ಕಾಯಕ,ದಾಸೋಹ,ದಯೆ ಸೇರಿದಂತೆ

ನಮ್ಮ ನಮ್ಮ ನಡುವೆ ಇರಲಿನಂಬಿಕೆಯ ಅಡಿಪಾಯಕೇಳಬೇಡ ಇಲ್ಲಿ ಯಾರ ಅಭಿಪ್ರಾಯಕಳೆದುಹೋದ ಮೇಲೆ ಮತ್ತೆ ಬಾರದು ಸಮಯಎಲ್ಲರೊಳಗೆ ಒಬ್ಬನಾದರೆ ಬದುಕು ರಸಮಯ ನಮ್ಮ ನಿಮ್ಮ ನಡುವೆ ಇರಲಿ ಪ್ರೀತಿಯಾರಿಗೂ ಪಡಬೇಡ ಬದುಕಿನಲ್ಲಿ ಬೀತಿಬೆಳೆಯುವರ ಕಂಡರೆ ಕಾಲೆಳೆಯುವುದುಅವರು
Website Design and Development By ❤ Serverhug Web Solutions