
ಶ್ರೀ ತುಳಸಿಗೇರಿ ಆಂಜನೇಯ ಸ್ವಾಮಿ ಕಾರ್ತಿಕ ಉತ್ಸವ
ಬಾಗಲಕೋಟೆ ಜಿಲ್ಲೆ ಬಾಗಲಕೋಟೆ ತಾಲೂಕು ತುಳಸಿಗೇರಿ ಗ್ರಾಮದ ಆಂಜನೇಯ ಸ್ವಾಮಿ ಕಾರ್ತಿಕ ಉತ್ಸವ ಅಂಗವಾಗಿ ಕೊನೆಯ ದಿನ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಬೆಳಗಿನ ನಸುಕಿನ ಜಾವ ನಾಲ್ಕು ಗಂಟೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆ ಬಾಗಲಕೋಟೆ ತಾಲೂಕು ತುಳಸಿಗೇರಿ ಗ್ರಾಮದ ಆಂಜನೇಯ ಸ್ವಾಮಿ ಕಾರ್ತಿಕ ಉತ್ಸವ ಅಂಗವಾಗಿ ಕೊನೆಯ ದಿನ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಬೆಳಗಿನ ನಸುಕಿನ ಜಾವ ನಾಲ್ಕು ಗಂಟೆಗೆ

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಬುಧವಾರ ನಡೆದಿದೆ ಎನ್ನಲಾದ ಹಲ್ಲೆ? ಆರೋಪಗಳಿಗೆ ಕುರಿತಂತೆ ಎರಡು ಕಡೆಯವರಿಂದ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ.ಪಟ್ಟಣ ಪಂಚಾಯ್ತಿ ಹಾಲಿ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಕೆಂಪೇಗೌಡರ ಕೊಪ್ಪಲನಲ್ಲಿ ಇಂದು ಕುಮಾರಸ್ವಾಮಿಯವರ ಹುಟ್ಟಿದ ಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡರು ಹಾಗೂ ಗ್ರಾಮಸ್ಥರು ಎಲ್ಲರೂ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದರು ಇದೇ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ. ಈ ವೇಳೆ ಜಾದಳ ಅಭ್ಯರ್ಥಿ ಎಂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಕೊಕ್ಕ ಬೋರೆ ಗ್ರಾಮದಲ್ಲಿರುವ ಪುಟ್ಟಸ್ವಾಮಿ ಬಿನ್ ಬೊಮ್ಮಯ್ಯ ಎಂಬಾತರಿಗೆ ಆನೆಯು ದಾಳಿ ಮಾಡಿದೆ.ಬೆಡಗಂಪಣ ಜನಾಂಗದ ಪುಟ್ಟಸ್ವಾಮಿ ಎಂಬಾತ ಮಹದೇಶ್ವರ ಬೆಟ್ಟದಿಂದ ಕೊಕ್ಕಬೋರೆ ಗ್ರಾಮದಲ್ಲಿರುವ ತಮ್ಮ

ವಿಜಯನಗರ ಜಿಲ್ಲೆ ಕೊಟ್ಟೂರು ನೋಂದಣಿ ದಾಖಲೆಗಳಾದ ಕ್ರಯ,ವಿಭಾಗ,ದಾನ,ಹಕ್ಕು ಮತ್ತು ಬಿಡುಗಡೆ ದಾಖಲೆಗಳ ಆಕ್ಷೇಪಣಾ ಅವಧಿಯು ಈ ಮೊದಲು 30 ದಿನಗಳಿರುವುದನ್ನು 7 ದಿನಗಳಿಗೆ ಹಾಗೂ ನೊಂದಣಿಯಲ್ಲದ ದಾಖಲೆಗಳಾದ ಪೌತಿ, ಮೈನರ್ ಗಾರ್ಡಿಯನ್ ಮತ್ತು ವಿಲ್

ಯಾದಗಿರಿ (ಶಹಾಪುರ): ಎತ್ತಿನ ದಾಳಿಗೆ ಒಳಗಾಗಿ ಗುದದ್ವಾರದ ಒಳಭಾಗ ಶೇ. 90 ರಷ್ಟು ಗಾಯಗೊಂಡಿದ್ದ ವ್ಯಕ್ತಿಗೆ ಶಹಾಪುರ ತಾಲೂಕು ಆಸ್ಪತ್ರೆ ವೈದ್ಯರಾದ ಡಾ.ಮೋಸಿನ್ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸುವ ಮೂಲಕ ಜೀವ ಉಳಿಸಿದ್ದಾರೆ.ಶಹಾಪುರ ನಗರದ ತಾಲೂಕು

ವಿಜಯನಗರ ಜಿಲ್ಲೆ ಕೊಟ್ಟೂರು:ಗಂಗೋತ್ರಿ ಬಿ.ಎಸ್.ಡಬ್ಲ್ಯೂ.ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶ್ರೀ ಎಂ.ಎಸ್.ಶಿವನಗುತ್ತಿ ಇವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಆಡು ಮುಟ್ಟದ ಸೊಪ್ಪಿಲ್ಲ,ಸಮಾಜಕಾರ್ಯಕರ್ತ ಮಾಡದ ಕೆಲಸವಿಲ್ಲ. ಎಂಬ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹತ್ತಿಗೂಡೂರು ರಾಜ್ಯ ಹೆದ್ದಾರಿ ಬಂದ್ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಹಾಗೂ ತಾಲೂಕು ಘಟಕ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಬಡೆಬೇಸ್ ನ ವಾರ್ಡ ನಂಬರ್ 4 ಶ್ರೀ ಕಾಳಿಕಾದೇವಿ ದೇವಸ್ಥಾನದ ಜಾಗೆಯಲ್ಲಿ ನಿರ್ಮಾಣವಾಗುತ್ತಿರುವ ದೊಡ್ಡ ಸಮುದಾಯ ಭವನಕ್ಕೆ ಅನುದಾನ ಕೋರಿ ಸಿಂಧನೂರಿನ ನಗರಸಭೆ ಕಾರ್ಯಲಯದ ಮಾನ್ಯ ಪೌರಾಯುಕ್ತರಾದ ಶ್ರೀಮಂಜುನಾಥ
Website Design and Development By ❤ Serverhug Web Solutions