
ಹನೂರು ಸಚಿವ ವಿ ಸೋಮಣ್ಣ ವಿರುದ್ಧ ಬಿಜೆಪಿ ಕಾರ್ಯಕರ್ತರ ಅಸಮಾಧಾನ
ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದಪ್ಪನಹುಂಡಿಯಲ್ಲಿ 2.59 ಕೋಟಿ ನಗದು, 80 ಗ್ರಾಂ ಚಿನ್ನ, ಹಾಗೂ 3.900 ಕೆಜಿ ಬೆಳ್ಳಿ ಸಂಗ್ರಹಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀಮಲೆ ಮಹದೇಶ್ವರ ಬೆಟ್ಟದ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಗುಂಡಿಮಯವಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಆಗಿತ್ತು, ಇದರ ಬಗ್ಗೆ ಕರುನಾಡ ಕಂದ ಸುದ್ದಿ ಪ್ರಕಟಿಸಿತ್ತು ಹಾಗೂ ಕರ್ನಾಟಕ ಸರ್ಕಾರದ ಪಬ್ಲಿಕ್ ಗ್ರೇವಿಯನ್ಸ್

ಗುರುವಂದನಾ ಕಾರ್ಯಕ್ರಮವು ವಿಜಯ ವಿಠ್ಠಲ ದೇವಸ್ಥಾನದಲ್ಲಿ ಸಂಪನ್ನ ಸಿರುಗುಪ್ಪ:ವಿಶ್ವ ಮದ್ವ ಮಹಾಪರಿಷತ್ತಿನ ಅಂಗಸಂಸ್ಥೆಯವರು ಜಗನ್ನಾಥದಾಸವರೇಣ್ಯರ ಹರಿಕಥಾಮೃತಸಾರ ಮತ್ತು ಅನ್ಯಮತೀಯ ದಾಸರು ದಾಸಿಯರ ಚರಿತ್ರೆಗಳನ್ನು ಒಳಗೊಂಡಂತೆ ದಾಸ,ದಾಸಶ್ರೀ, ದಾಸ ನಿಧಿ, ದಾಸರತ್ನ, ಹಾಗೂ ದಾಸ ಶಿರೋಮಣಿ

ಕಲಬುರ್ಗಿ ವಿದ್ಯುತ್ ಸರಬರಾಜು ಕಂಪನಿಯಿಂದ ದಿ ೧೦/೧೨/೨೦೨೨ ರಂದು ಶಹಾಪುರ ತಾಲೂಕಿನ ಕೆಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ತೊಂದರೆ ಉಂಟಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆಶಹಾಪುರ ಉಪ-ವಿಭಾಗದ ೧೧೦/ ೩೩/೧೧ ಕೆವಿ ವಿದ್ಯುತ್ ಶಹಾಪುರ ವಿದ್ಯುತ್

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಆರಾಧ್ಶದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವ ಡಿ.10 ರಂದು ನಡೆಯಲಿದೆ.ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ ಬಲಭೀಮೇಶ್ವರ ಮೂತಿ೯ಗೆ ವಿಶೇಷ ಪೂಜೆ ಸಲ್ಲಿಸಿ ದೀಪಾಲಂಕಾರ ಮಾಡಲಾಗುವುದು,ಸಂಜೆ
ಹಿಂದಿನ ಕಾಲದಲ್ಲಿ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ಸಂಪರ್ಕಿಸಲು ತುಂಬಾ ತೊಂದರೆಪಡುತ್ತಿದ್ದನು. ಯಾಕೆಂದರೆ ಆಗಿನ ಕಾಲದಲ್ಲಿ ದೂರವಾಣಿ ಸಂಪರ್ಕವಾಗಲಿ,ಯಾವುದೇ ಸೌಲಭ್ಯಗಳಿರಲಿಲ್ಲ. ಇಂತಹ ಸೌಲಭ್ಯಗಳಿಲ್ಲದೆ ಬಹಳಷ್ಟು ವರ್ಷಗಳ ಕಾಲ ತನ್ನ ಜೀವನವನ್ನು ಕಳೆದಿದ್ದಾನೆ ಕಾಲ ಬದಲಾದಂತೆ ಅಂಚೆ ಪತ್ರ,ಟೆಲಿಗ್ರಾಮ್ (ತಂತಿ

ಬಜೆಟ್ ಇಂದು ಪ್ರತಿಯೊಬ್ಬ ವ್ಯಕ್ತಿಯೂ ಬಳಸುವ ಶಬ್ದವಾಗಿದ್ದು ನಮ್ಮ ದೇಶದಲ್ಲಿ ಪ್ರತಿಯೊಂದು ಕುಟುಂಬಗಳು ತಮ್ಮದೇ ಬಜೆಟ್ ಆಧಾರದ ಮೇಲೆ ಜೀವನವನ್ನು ನಡೆಸುತ್ತಿವೆ. ವಿಪರ್ಯಾಸವೆಂದರೆ ಬಹಳಷ್ಟು ಜನರಿಗೆ ಇಂದಿಗೂ ಬಜೆಟ್ ಬಗ್ಗೆ ಸರಿಯಾದ ಮಾಹಿತಿ ಗೊತ್ತಿಲ್ಲ.
ರಾಮಾಪುರ ಎಂಬ ಊರಿನಲ್ಲಿ ಶಂಕ್ರಪ್ಪ ಮತ್ತು ರೇವತಿ ಎಂಬ ದಂಪತಿ ವಾಸವಾಗಿದ್ದರು. ಶಂಕ್ರಪ್ಪ ಒಂದು ದಳ್ಳಾಳಿ ಅಂಗಡಿಯಲ್ಲಿ ಗುಮಾಸ್ತನಾಗಿ ಕೆಲಸವನ್ನು ನಿರ್ವಹಿಸುತ್ತಿದ್ದನು. ಈ ದಂಪತಿಗೆ ಗುಂಡ ಮತ್ತು ಗಂಗಾ ಎಂಬ ಇಬ್ಬರು ಮಕ್ಕಳಿದ್ದು ಶಂಕ್ರಪ್ಪ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾರಿದೀಪವಾದ ಕರುಣಾಮಯಿ ಶ್ರೀ ನಾಮದೇವ ಆಸಂಗಿ ಅವರು ಸದಾಕಾಲ ಧರ್ಮ ಹಾಗೂ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು
Website Design and Development By ❤ Serverhug Web Solutions