
ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಶ್ಚಿಮ ಪದವೀಧರರ ಚುನಾವಣೆ ಸಭೆ
ಬ್ಲಾಕ್ /ಶಹರ ಘಟಕದ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಜೊತೆ ಸಭೆ ಹಾವೇರಿ: ಇಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ನಡೆದ ಪಶ್ಚಿಮ ಪಧವೀಧರರ ಚುನಾವಣೆ ಪೂರ್ವ ತಯಾರಿ ಹಾಗೂ ಬೂತ್ ಅಧ್ಯಕ್ಷರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬ್ಲಾಕ್ /ಶಹರ ಘಟಕದ ಅಧ್ಯಕ್ಷರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು ಜೊತೆ ಸಭೆ ಹಾವೇರಿ: ಇಂದು ಹಾವೇರಿ ಜಿಲ್ಲಾ ಕಾಂಗ್ರೆಸ್ ಕಚೇರಿಗಳಲ್ಲಿ ನಡೆದ ಪಶ್ಚಿಮ ಪಧವೀಧರರ ಚುನಾವಣೆ ಪೂರ್ವ ತಯಾರಿ ಹಾಗೂ ಬೂತ್ ಅಧ್ಯಕ್ಷರ

ದೇವರ ದಾಸಿಮಯ್ಯ (ಜೇಡರ ದಾಸಿಮಯ್ಯ) 11ನೇ ಶತಮಾನದ ಆದ್ಯ ವಚನಕಾರರಲ್ಲಿ ಒಬ್ಬರಾಗಿದ್ದು, ವಚನ ಚಳುವಳಿಯ ಪೂರ್ವದಲ್ಲೇ ಲಿಂಗ ಸಮಾನತೆ ಮತ್ತು ಸಾಮಾಜಿಕ ಸಮಾನತೆಯನ್ನು ಸಾರಿದ ಪ್ರಮುಖ ಸಂತರು. ‘ರಾಮನಾಥ’ ಎಂಬ ಅಂಕಿತನಾಮದಲ್ಲಿ ವಚನಗಳನ್ನು ರಚಿಸಿದ

ಗಂಗಾವತಿ : ಮಾಜಿ ವಿಧಾನ ಪರಿಷತ್ ಸದಸ್ಯ, ಸವ್ಯಸಾಚಿ ಚುನಾಯಿತ ಪ್ರತಿನಿಧಿ ಎಂದು ಗುರುತಿಸಿಕೊಂಡಿದ್ದ ಕರಿಯಣ್ಣ ಹೇಮಚಂದ್ರಪ್ಪ ಸಂಗಟಿ ಸೋಮವಾರ ( ಮಾರ್ಚ್ 23) ನಿಧನರಾಗಿದ್ದಾರೆ. 63 ವರ್ಷದ ಸಂಗಟಿ, ಕಳೆದ ಹಲವು ದಿನಗಳಿಂದ

೧.ಬೇಗ ತೊಲಗಲಿ ಬಲ್ಡೋಟ. ಉದ್ಯೋಗ ಕೊಡುವ ನೆಪದಲಿ,ನಮ್ಮ ಜನರ ಜೊತೆಆಡುತಿದೆ ಚೆಲ್ಲಾಟ,ಇದು ಬಲ್ಡೋಟ,ಎಲ್ಲೆಲ್ಲೂ ಧೂಳು,ಜನ ಜೀವ ಹಾಳು,ವಿಷ, ಹೊಗೆ ಕುಡಿಯುತ್ತಾಸಾಗಿದೆ ಬಾಳು,ಕೇಳುವರಾರು ನಮ್ಮಯ ಗೋಳು,ಹೀಗಿದ್ದರೆ, ಏನಿದ್ದರೇನು?ಎಲ್ಲವೂ ಹಾಳು!. ೨.ಇದೇನು ಕೊಪ್ಪಳದಹಣೆಬರಹವೋ,ಕಾರ್ಖಾನೆ ಮಾಲೀಕರಅಟ್ಟಹಾಸವೋ,ಕಾರ್ಮಿಕ ಬಂಧುಗಳಜೀವ ನಾಶವೋ,ಮೇಲೆ

ಕೊಟ್ಟೂರು: ತಾಲೂಕಿನ ಹ್ಯಾಳ್ಯಾ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು ನಿರ್ಮಾಣಕ್ಕಾಗಿ ಹಣದ ಕೊರತೆ ಮನಗಂಡ ಸಮಿತಿಯವರು ಪೂಜ್ಯನೀಯ ಶ್ರೀ ಡಾ. ವೀರೇಂದ್ರ ಹೆಗಡೆ ಹಾಗೂ ಸ್ಥಳೀಯ ಧರ್ಮಸ್ಥಳ ಸಂಘದ

ಬೆಂಗಳೂರು: ಬದಲಾಗುತ್ತಿರುವ ಜೀವನಶೈಲಿ, ಅತಿಯಾದ ಒತ್ತಡದ ಜೀವನ, ನಿಯಮವಿಲ್ಲದ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ನಿರಂತರ ಮಾನಸಿಕ ಒತ್ತಡ ಇವೆಲ್ಲವೂ ಯುವಕರ ಆರೋಗ್ಯವನ್ನು ನಿಧಾನವಾಗಿ ಕುಗ್ಗಿಸುತ್ತಿವೆ. ಹೃದಯಾಘಾತ ಮತ್ತು ಸ್ಟ್ರೋಕ್ ಮುಂತಾದ ಗಂಭೀರ

ಬೆಂಗಳೂರು: ಲೇಖಕಾ ಸಾಹಿತ್ಯ ವೇದಿಕೆ ಮತ್ತು ಬಿ.ಎಂ.ಶ್ರೀ. ಪ್ರತಿಷ್ಠಾನ ಇವರುಗಳ ಸಂಯುಕ್ತಾಶ್ರಯದಲ್ಲಿಸಾಧಕಿಯರೊಡನೆ ಸಂವಾದ ಎಂಬ ಮಹತ್ವ ಪೂರ್ಣ ಮಾಹಿತಿ ಕಾರ್ಯಕ್ರಮವನ್ನು ಇದೇ ಬರುವ ದಿನಾಂಕ ೨೫-೦೩-೨೦೨೬ ಬುಧವಾರ, ಬೆಳಿಗ್ಗೆ ೧೦-೩೦ ಗಂಟೆಗೆ ಎಂ.ವಿ.ಸಿ. ಸಭಾಂಗಣ,

ಗುರಮಠಕಲ್: ಶ್ರೀ ಗೋವಿಂದರೆಡ್ಡಿ (IAS) ಸಕ್ಕರೆ ಶಾಖೆಯ ಆಯುಕ್ತರ ತಂದೆ ದಿ॥ ಅನಂತರಡ್ಡಿ ಗೌಡಂಪಲ್ಲಿ (90) ಅವರು ದಿನಾಂಕ 22-03-2026 ರಂದು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ದಿನಾಂಕ 23-03-2026 ರಂದು ಮಧ್ಯಾಹ್ನ 3:00 ಗಂಟೆಗೆ

ಕೇರಳ ವಿಧಾನಸಭೆ ಚುನಾವಣೆ ಪ್ರಯುಕ್ತ ಇಂದು ತಿರುವನಂತಪುರಂಗೆ ತೆರಳಿರುವ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ

ಬಳ್ಳಾರಿ : ಕಂಪ್ಲಿ: ಕಂಪ್ಲಿ ಮೂಲಕ ಗಂಗಾವತಿ-ದರೋಜಿ ರೈಲ್ವೆ ಬ್ರಾಡ್ಗೇಜ್ ರೈಲು ಮಾರ್ಗಕ್ಕಾಗಿ ಅನುದಾನ ಬಿಡುಗಡೆಗೆ ಒತ್ತಾಯಿಸಿ, ಇಲ್ಲಿನ ಭಾರತೀಯ ಜನತಾ ಪಾರ್ಟಿಯ ಮೀನುಗಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಒತ್ತಾಯಿಸಿದರು.ಬೆಂಗಳೂರಿನ
Website Design and Development By ❤ Serverhug Web Solutions