
ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ
ಹನೂರು :ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯ ಸಮೀಪ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಆರ್. ನರೇಂದ್ರ.ಇದೆ ವೇಳೆ ಮಾತನಾಡಿದ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು,5
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು :ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯ ಸಮೀಪ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಆರ್. ನರೇಂದ್ರ.ಇದೆ ವೇಳೆ ಮಾತನಾಡಿದ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು,5

ಸೈದಾಪೂರ: ಇಲ್ಲಿಗೆ ಸಮೀಪದ ಸೌರಾಷ್ಟ್ರಹಳ್ಳಿ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಪ್ರತಿ ಮೂರು ವರ್ಷಕ್ಕೊಮ್ಮೆ ದೇವಸ್ಥಾನದಿಂದ ಊರಿನ ಹೊರ ವಲಯದಲ್ಲಿ ದೇವಿಯ ವಿಗ್ರಹವನ್ನು ತೆಗೆದುಕೊಂಡು ಹೋಗಿ, ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ.

ಸೈದಾಪೂರ: ಇಲ್ಲಿಗೆ ಸಮೀಪದ ಕಾಳೆಬೆಳಗುಂದಿ ಶ್ರೀ ಬನದೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ಬೆಳಿಗ್ಗೆ 05 ಗಂಟೆಗೆ ರಥೋತ್ಸವವೂ ಅದ್ದೂರಿಯಾಗಿ ಜರುಗಿತು.ಈ ಜಾತ್ರೆಗೆ ಸುತ್ತ-ಮುತ್ತಲಿನ ಊರಿನ, ಜಿಲ್ಲಾ & ರಾಜ್ಯಗಳಿಂದ ಬಹಳಷ್ಟು ಜನರು ಜಾತ್ರೆಯ ಹಿಂದಿನ

ವಡಗೇರಾ : ಭಕ್ತರ ಆರಾಧ್ಯ ದೈವ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವಡಗೇರಾ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಬನದ ರಾಚೋಟೇಶ್ವರ ಜಾತ್ರಾ ಮಹೋತ್ಸವ ಸೋಮವಾರ ಸಂಜೆ ಅದ್ಧೂರಿಯಾಗಿ ಜರುಗಿತು. ಜಾತ್ರೆ ನಿಮಿತ್ತ ಶ್ರೀ ಮಠದಲ್ಲಿ

ಗಂಗಾವತಿ ತಾಲೂಕಿನ *ಡಣಾಪೂರ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಮೂರು ವಿದ್ಯಾರ್ಥಿನಿಯರು ಆಯ್ಕೆಯಾದ 10ನೇ ತರಗತಿ ಸಂಜನಾ / ವೆಂಕಮ್ಮ , 9ನೇ ತರಗತಿ ಹುಲಿಗೆಮ್ಮ /ಹನುಮೇಶ 8ನೇ

ಗಂಗಾವತಿಯ ಜುಲೈನಗರ ದಲ್ಲಿ ಕರಾಟೆ ಪಿತಾಮಹ ಬ್ರೂಸ್ಲಿಯ 73ನೇ ಜನ್ಮ ದಿನಾಚರಣೆ ಹಾಗೂ 9ನೇ ವರ್ಷದ ಬ್ಲೂ ಡ್ರ್ಯಾಗನ್ ಸ್ಪೋರ್ಟ್ಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ವರ್ಷಚರಣಯ ಅಂಗವಾಗಿ ನಗರದ ಜುಲೈ ನಗರ ಸರಕಾರಿ ಹಿರಿಯ

ವಡಗೇರಾ : ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವದ ಅಂಗವಾಗಿ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಸಹಬಾಳ್ವೆ ಸಮಾವೇಶ-ನಾಡಿನ ಸೌಹಾರ್ದತೆ ಪರಂಪರೆಗೆ ಅಕ್ಷರಶಃ ಸಾಕ್ಷಿಯಾಗಿ ಬಹುತ್ವ ಭಾರತವನ್ನು ವೈಭವಯುತವಾಗಿ ಅನಾವರಣಗೊಳಿಸಿತು.ವಡಗೇರಾ ನಗರದ ಮುಖ್ಯ ರಸ್ತೆಯಲ್ಲಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದ ಜನರು ವಿದ್ಯುತ್ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ.ಕಂಬಗಳ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ತಮ್ಮ ಮನೆಗಳ ಮುಂದೆ ತಾತ್ಕಾಲಿಕವಾಗಿ ಬಿದಿರಿನ ಕಂಬಗಳನ್ನು ಹಾಕಿ ಅದರ ಮುಖಾಂತರ ವಿದ್ಯುತ್ ವೈರ್ ಎಳೆದು
ಯಾವುದೇ ಸಂಬಂಧಕ್ಕೂ ನಂಬಿಕೆಯೇ ಆಧಾರ ನಂಬಿಕೆ ಒಂದು ಸಂಬಂಧವನ್ನು ಬೆಸೆಯುವುದು ಮತ್ತು ಅದೇ ನಂಬಿಕೆ ಸಂಬಂಧವನ್ನು ಕಡಿಯಲೂಬಹುದು ಇಂದಿನ ಮನುಷ್ಯ ಬದುಕಿನ ಜಂಜಾಟದಲ್ಲಿ ಅವನು ನಂಬಿಕೆಯ ಸಂಬಂಧದ ಹುಡುಕಾಟದಲ್ಲಿ ಸೋಲುತಿದ್ದಾನೆ ಒಬ್ಬ ವ್ಯಕ್ತಿ ಒಂದು
ಯಾವ ಸಂಗತಿಯೂ ಇದ್ದದ್ದು ಇದ್ದ ಹಾಗೆ ಕಾಣುವುದಿಲ್ಲ.ನಾವು ಅದಕ್ಕೆ ನಮ್ಮದೇ ಆದ ಬಣ್ಣ ಹಚ್ಚಿಯೇ ನೋಡುತ್ತೇವೆ.ವಾಸ್ತವವಾಗಿ ಬಣ್ಣ ಕನ್ನಡಕದ್ದು,ಕಾಣುವುದು ವಸ್ತುವಿನಲ್ಲಿ. ವಿಮಾನದಲ್ಲಿ ಹಾರುವವನು ಕೆಳಗೆ ಕಂಡಾಗ ಮನೆಗಳೆಲ್ಲ ಬೆಂಕಿಪೆಟ್ಟಿಗೆಗಳಂತೆ ಕಾಣುತ್ತದೆ. ನೆಲದಲ್ಲಿ ನಿಂತು ಮೇಲೆ
Website Design and Development By ❤ Serverhug Web Solutions