
ಕನ್ನಡ ರಾಜ್ಯೋತ್ಸವ ಆಚರಣೆ
ಬೆಂಗಳೂರು : ಇಂದು ರಾಜಾಜಿನಗರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ರಾಜ್ಯೋತ್ಸವ ಹಾಗೂ ವಾರ್ಷಿಕ ಎನ್ ಸಿ ಸಿ , ಎನ್ಎಸ್ಎಸ್, ಸ್ಕೌಟ್ಸ್ ಅಂಡ್ ಗೈಡ್ಸ್, ರೆಡ್ ಕ್ರಾಸ್ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಉದ್ಘಾಟನಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಇಂದು ರಾಜಾಜಿನಗರ ಪ್ರಥಮ ದರ್ಜೆ ಕಾಲೇಜಿನ ಕನ್ನಡ ರಾಜ್ಯೋತ್ಸವ ಹಾಗೂ ವಾರ್ಷಿಕ ಎನ್ ಸಿ ಸಿ , ಎನ್ಎಸ್ಎಸ್, ಸ್ಕೌಟ್ಸ್ ಅಂಡ್ ಗೈಡ್ಸ್, ರೆಡ್ ಕ್ರಾಸ್ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಉದ್ಘಾಟನಾ
ಜೇವರ್ಗಿ: ತಾಲ್ಲೂಕಿನಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾದ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದಿನಾಂಕ ೦೩-೧೨-೨೦೨೨ ರಂದು ಮಿನಿ ವಿಧಾನಸೌದದಿಂದ ಮೆರವಣಿಗೆ ಮೂಲಕ ಅಂಬೇಡ್ಕರ್ ಭವನಕ್ಕೆ ತಲುಪಿ ವಿವಿಧ ರೀತಿಯ ಅಕ್ಷರ ಜಾತ್ರೆಯ ಕಾರ್ಯಕ್ರಮ ಮೂಡಿಬರಲಿವೆ

ಕನಕಗಿರಿ: ನ.೨೯ಕ್ಕೆ ೬೭ನೇ ಕನ್ನಡ ರಾಜ್ಯೋತ್ಸವಕನಕಗಿರಿ:ತಾಲೂಕಿನ ಕನಕಾಚಲಪತಿ ದೇವಸ್ಥಾನದ ಹತ್ತಿರದ ಅಂಜನಾದ್ರಿ ವೇದಿಕೆಯಲ್ಲಿ ನ.೨೯ರಂದು ಮಂಗಳವಾರ ಸಂಜೆ ೫ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಕೊಪ್ಪಳ ಜಿಲ್ಲಾ ಹಾಗೂ ಕನಕಗಿರಿ ತಾಲೂಕು ಘಟಕದಿಂದ ೬೭ನೇ ಕನ್ನಡ

ಪಾವಗಡ:ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಕನ್ನಡ ನಾಡಿನಲ್ಲಿ ಮಾತೃಭಾಷೆ ಒತ್ತು ನೀಡಬೇಕು ಮತ್ತು ಕನ್ನಡವನ್ನೇ ಬಳಸಬೇಕು ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಲಿ ವತಿಯಿಂದ ಶನಿವಾರದಂದು ಸರ್ಕಾರಿ ಮಾದರಿ ಹಿರಿಯ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಬೆಳಗಾವಿ(ರಿ.) ಹನೂರು ತಾಲ್ಲೂಕು ಘಟಕದ ಉದ್ಘಾಟನೆ ಕಾರ್ಯಕ್ರಮದ ವೇಳೆ ಮಾತಾನಾಡಿದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರುಸಮಾಜದ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪೋನ್ನಸಮುದ್ರ ಗಾಮದಲ್ಲಿ ಮಾಜಿ ಶಾಸಕರಾದ ತಿಮ್ಮರಾಯಪ್ಪನವರ ಸಮ್ಮುಖದಲ್ಲಿ ಪೊನ್ನ ಸಮುದ್ರ ಗ್ರಾಮದ ಯುವಕರು ಮತ್ತು ಮುಖಂಡರು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ತಿಮ್ಮರಾಯಪ್ಪನವರ ನಾಯಕತ್ವದಲ್ಲಿ ಜಾತ್ಯತೀತ ಜನತದಳ ಪಕ್ಷಕ್ಕೆ ಸೇರ್ಪಡೆಯಾದರು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಂಗನಾಳ ಗ್ರಾಮದಲ್ಲಿ ರಾಷ್ಟ್ರೀಯ ಸಂವಿಧಾನ ದಿನದೊಂದಿಗೆ ರಾಷ್ಟ್ರೀಯ ಹಾಲು ಉತ್ಪಾದಕರ ದಿನಾಚರಣೆಯನ್ನು ಮಾಡುವ ಮೂಲಕ ಸಂವಿಧಾನ ಅಡಿಯಲ್ಲಿ ಜನ ಸೇವೆಗೆ ಬದ್ಧ ಪ್ರಬುದ್ಧ

ರಾಜ್ಯದಲ್ಲಿ ಹೆಚ್ಚುತ್ತಿರುವ ಉಗ್ರ ಕೃತ್ಯಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನೂ ಮುಂದೆ ಮನೆಯನ್ನು ಬಾಡಿಗೆ ಉದ್ದೇಶಕ್ಕೆ ನೀಡುವಾಗ ಪೊಲೀಸ್ ವೇರಿಫಿಕೇಶನ್ ಸರ್ಟಿಫಿಕೇಟ್ ಅನ್ನು ಪಡೆಯುವದು ಕಡ್ಡಾಯ ಮಾಡಬೇಕಿದೆ. ಏಕೆಂದರೆ ಇತ್ತೀಚಿಗೆ ತುಮಕೂರಿನ ರೈಲ್ವೇ ಉದ್ಯೋಗಿಯೊಬ್ಬರ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಬೆಳಿಗ್ಗೆ 9:00 ಘಂಟೆಯ ಸುಮಾರಿಗೆ ಒಂದು ಅಪಘಾತ ಸಂಭವಿಸುತ್ತದೆ.ಅಪಘಾತಕ್ಕೆ ಈಡಾದ ವ್ಯಕ್ತಿ ಹೆಚ್ ಎ ಧರ್ಮಣ್ಣನನ್ನು ರಾರಾವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಆ ಸಂದರ್ಭದಲ್ಲಿ ಯಾವುದೇ
ಕನ್ನಡವೇ ನನಗೆ ಎಲ್ಲಾಕನ್ನಡಕ್ಕೆ ಹಾನಿ ಉಂಟಾದರೆನಾನಂತೂ ಸಹಿಸೋಲ್ಲ.!! ಕನ್ನಡವೇ ನನ್ನಯ ಜೀವಕನ್ನಡವು ಬೀರಿದೆ ನನ್ನ ಮೇಲೆಗಾಢವಾದ ಪ್ರಭಾವ.!! ಕನ್ನಡವೇ ನನ್ನ ಹೆಮ್ಮೆಕನ್ನಡದಿಂದಲೇ ನಾ ಪಡೆದಿರುವೆಅಪಾರವಾದ ಹಿರಿಮೆ.!! ಕನ್ನಡವೇ ಬಾಳ ಬೆಳಕುಕನ್ನಡಕ್ಕಾಗಿಯೇ ಮೀಸಲಿಟ್ಟಿರುವೆನನ್ನ ಸಕಲ ಬದುಕು,.!!
Website Design and Development By ❤ Serverhug Web Solutions