
ಉಚಿತ ಕಣ್ಣಿನ ತಪಾಸಣಾ ಶಿಬಿರ
ಹನೂರು: ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ಹಜ್ರತ್ ಟೀಪು ಬಾಯ್ಸ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಿಂದ ಉಚಿತ ಕಣ್ಣಿನ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಸುಮಾರು 200 ಕೂ ಹೆಚ್ಚು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು: ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ಹಜ್ರತ್ ಟೀಪು ಬಾಯ್ಸ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಿಂದ ಉಚಿತ ಕಣ್ಣಿನ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಸುಮಾರು 200 ಕೂ ಹೆಚ್ಚು

ವೆಂಕಟಶೆಟ್ಟಿ ಗ್ರಾಮಕ್ಕೆ ಸ್ಮಶಾನ ಜಾಗ ಮಂಜೂರು ಜಿಲ್ಲಾಧಿಕಾರಿಗಳ ಆದೇಶ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ ವೆಂಕಟ ಶೆಟ್ಟಿ ದೊಡ್ಡಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು ಹುತ್ತೂರು ಸರ್ವೆ ನಂಬರ್ 16

ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದಲ್ಲಿ ನಡೆದ ಶ್ರೀವಿನಾಯಕ ಮತ್ತು ಶ್ರೀ ಕರುಮಾರಿ ಅಮ್ಮನ ದೇವಸ್ಥಾನದ ನೂತನ ಅಷ್ಟಬಂಧನ ಮಹಾ ಕುಂಭಾಭಿಷೇಕದಲ್ಲಿ ಭಾಗವಹಿಸಿದ ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಣಿ ಹಾಗೂ ಹನೂರು ವಿಧಾನಸಭಾ ಕ್ಷೇತ್ರದ

ಹನೂರು: ಜನತೆ ಧಾರ್ಮಿಕ ಶ್ರದ್ಧಾ ಭಕ್ತಿ ಜೊತೆಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರುವ ದಿಸೆಯಲ್ಲಿ ಮುಂದಾಗಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು. ತಾಲೂಕಿನ ವಡಕೆ ಹಳ್ಳ

ಹನೂರು: ಜನತೆ ಧಾರ್ಮಿಕ ಶ್ರದ್ಧಾ ಭಕ್ತಿ ಜೊತೆಗೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರುವ ದಿಸೆಯಲ್ಲಿ ಮುಂದಾಗಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು. ತಾಲೂಕಿನ ವಡಕೆ ಹಳ್ಳ
ಬಂದಿದ್ದು ಒಬ್ಬನೇ, ಹೋಗೋದು ಕೂಡ ನೀನ್ ಒಬ್ಬನೇ, ಅವನಿವ್ನು ಬರ್ತನೆ ಕೆಲ್ಸ ಆಗೋವರೆಗೂ ಜೊತೆಗ್ ಇರ್ತನೆ ಅನ್ನೋ ರಾಹುಲ್ ಡಿಟೋ ಅವರ ಹಾಡಿನ ಸಾಲು ಎಷ್ಟು ಅರ್ಥ ಗರ್ಭಿತವಾಗಿದೆ ಅಲ್ವಾ..!ಮನುಷ್ಯ ಹುಟ್ಟಿದಾಗಿನಿಂದ ಹಿಡಿದು, ಸಾಯುವವರೆಗೂ..

ಹನೂರು :- ಗ್ರಾಮೀಣ ಭಾಗದ ಜನರಿಗೆ ತೊಂದರೆ ಆಗದಂತೆ ವಿವಿಧ ಇಲಾಖೆ ಅಧಿಕಾರಿಗಳು ಉತ್ತಮ ಕಾರ್ಯನಿರ್ವಹಿಸುವ ಮೂಲಕ ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆ ಹರಿಸಬೇಕು. ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದರು ತಾಲೂಕಿನ ಲೊಕ್ಕನಹಲ್ಲಿ ಹೋಬಳಿ

ಬೆಳಗಾವಿ:ಸ್ಥಳೀಯ ಬಾವುರಾವ ಕಾಕತಕರ ಜ್ಯೋತಿ ಪದವಿ ಮಹಾವಿದ್ಯಾಲಯದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಆಂಗ್ಲ ಭಾಷಾ ಪ್ರಾಧ್ಯಾಪಕರ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು ಉದ್ಘಾಟಕರಾಗಿ ಪ್ರೊಫೆಸರ್ ವಿಜಯ ನಾಗಣ್ಣವರ ಆಗಮಿಸಿದ್ದರು ಮುಖ್ಯ ಅತಿಥಿಗಳಾಗಿ ಡಾ.ನಾಗರತ್ನ ಪರಾಂಡೆ

ಹುಣಸಗಿ:ತಾಲೂಕಿನ ಕಲ್ಲದೇವನಹಳ್ಳಿಯಲ್ಲಿ ಶ್ರೀ ಖಾಸ್ಗತೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಮತಿ ಮಾತ ಮಂಜಮ್ಮ ಅವರು ಶಾಲೆಯ ಮಕ್ಕಳೊಂದಿಗೆ ತಮ್ಮ ಜೀವನ ಚರಿತ್ರೆ ಕುರಿತು ಸ್ವವಿಸ್ತಾರವಾಗಿ ತಾವು ನಡೆದ ಬಂದ

ವಿಜಯನಗರ ಜಿಲ್ಲೆ ಕೊಟ್ಟೂರು ;ಕೊಟ್ಟಿದ್ದು ತನಗೆ ಬಚ್ಚಿಟ್ಟಿದ್ದು ಪರರಿಗೆ ಇದನ್ನು ಅರಿತುಕೊಂಡ ಕೊಟ್ಟೂರು ಪಟ್ಟಣದ ದಂಪತಿಗಳಾದ ಕೆ ಶಿವರಾಜ್ ಶೋಭಾರವರ ಮೊದಲನೇ ಪುತ್ರ ವಿಜಯ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಸರ್ಕಾರಿ ಆಸ್ಪತ್ರೆಗೆ ತೆರಳಿ
Website Design and Development By ❤ Serverhug Web Solutions