
ಜನ್ನಾಪುರದ ಗುಂಡಣ್ಣ ನಿಧನ
ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆ ಮುಂಭಾಗ ಜನ್ನಾಪುರ ನಿವಾಸಿ, ಗುಂಡಣ್ಣ (65) ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬುಧವಾರ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆ ಮುಂಭಾಗ ಜನ್ನಾಪುರ ನಿವಾಸಿ, ಗುಂಡಣ್ಣ (65) ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬುಧವಾರ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ
ಕಲಬುರಗಿ: ಯಡ್ರಾಮಿ ತಾಲ್ಲೂಕಿನಲ್ಲಿ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಯಡ್ರಾಮಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದು ಒಟ್ಟು 7 ವಿದ್ಯಾಥಿ೯ಗಳು ನವೋದಯ ಶಾಲೆಗೆ ಆಯ್ಕೆ ಆಗಿದ್ದಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ/ನೀಯರ ಪಾಲಕರು ಮತ್ತು ಪೋಷಕ

ಇಂದು NSUI ( ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ) ಸೇಡಂ ತಾಲೂಕ ತಂಡದಿಂದ ಪಟ್ಟಣದ ಜೂನಿಯರ್ ಕಾಲೇಜ್ ಗೆ ಬೇಟಿ ನೀಡಲಾಯಿತು ಅಲ್ಲಿ ವಿದ್ಯಾರ್ಥಿ ಗಳು ಅನೇಕ ಸಮಸ್ಯೆಗಳನ್ನು ಹೇಳಿದರು ಅದರಲ್ಲಿ ಪ್ರಮುಖವಾಗಿ

ಭದ್ರಾವತಿ: ಸಾಮಾಜಿಕ ಕಳಕಳಿಯೊಂದಿಗೆ ಸಮಾಜದ ಎಲ್ಲ ವರ್ಗದ ಜನರನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರ ಕ್ಷೇತ್ರ ಕಟಿಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಮತ್ತು

ಭದ್ರಾವತಿ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೌಚಾಲಯ ಮತ್ತು ಸ್ನಾನದ ಗೃಹಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ ಕರೆ ನೀಡಿದರು.ಅವರು ಬುಧವಾರ ಬೆಂಗಳೂರಿನ ನ್ಯಾಬ್ಫಿನ್ಸ್ ಕಂಪನಿ ವತಿಯಿಂದ

ಭದ್ರಾವತಿ: ಕರ್ನಾಟಕ ಸ್ಟೇಟ್ ಕನ್ಸ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಸಹಯೋಗದೊಂದಿಗೆ ಹೊಸಮನೆ ಹನುಮಂತನಗರದ ಆನಂದಮಾರ್ಗ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಅಚರಿಸಲಾಯಿತು.ಯೂನಿಯನ್ ಪ್ರಮುಖರು ಮಾತನಾಡಿ, ಜವಾಹರ ಲಾಲ್ ನೆಹರು ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ

ವಿಷಮುಕ್ತ ಆಹಾರ ಮತ್ತು ಆರೋಗ್ಯ ದ ವಿಷಯದ ಮೇಲೆ ಒಂದು ದಿನದ ರಾಜ್ಯಮಟ್ಟದ ಸಮಾವೇಶ ದಿನಾಂಕ:16/11/2022 ಮುಂಜಾನೆ 9.30 ರಿಂದ ಸಂಜೆ 5.30 ವರಿಗೆ ಧಾರವಾಡದ ಹಳಿಯಾಳ ರಸ್ತೆ ಬಳಿಯ ಲಿಂಗಾಯತ ಭವನ ದಲ್ಲಿ

ಲಿಂಗಸುಗೂರು ಪಟ್ಟಣದಲ್ಲಿ ಇಂದು ಹಜರಾತ್ ಟಿಪ್ಪು ಸುಲ್ತಾನ್ ಸಂಘದ ವತಿಯಿಂದ “ಮೈಸೂರಿನ ಹುಲಿ” ಟಿಪ್ಪು ಸುಲ್ತಾನ್ ಜಯಂತೋತ್ಸವವನ್ನು ಆಚರಿಸಿದ್ದು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಿಷ್ಠಾವಂತ ನಾಯಕ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಸೇವಾಪ್ರತಿನಿಧಿ ಆರ್.ರುದ್ರಯ್ಯ ರವರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳುರು ಗ್ರಾಮದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಕಬ್ಬಡಿ ಕ್ರೀಡಾಕೂಟ ಆಯೋಜಿಸಲಾಗಿತ್ತು.ಈ ಸಮಾರಂಭದಲ್ಲಿ ಭಾಗವಹಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ದೇವಮ್ಮ ಕಾವಲಿ

ಯಾದಗಿರಿ ತಾಲೂಕಿನ ಕವಳೂರು ಗ್ರಾಮದಲ್ಲಿ ಸರಕಾರದ ಯೋಜನೆ ಪ್ರತಿಯೊಂದು ಮಕ್ಕಳಿಗೆ ಆನೇಕಲ್ ರೋಗದ ಬಗ್ಗೆ ಮಾತ್ರೆಗಳು ನುಂಗಿಸಿ. ಎಲ್ಲಾ ಶಾಲೆಗಳಿಗೆ ಹೋಗಿ ಮಕ್ಕಳಿಗೆ ಮಾತ್ರೆಗಳು ನುಂಗಿಸುವ ಮುಖಾಂತರ ಸರ್ಕಾರವನ್ನು ಈ ರೀತಿ ಕೆಲಸ ಮಾಡುತ್ತದೆ.
Website Design and Development By ❤ Serverhug Web Solutions