
ಮುದಗಲ್ ಕೋಟೆ ಉತ್ಸವ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನ ಮಾನಪ್ಪ ವಜ್ಜಲ್ ಅಭಿಮತ
ಮುದಗಲ್ ; ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎನ್ನುವ ಹಾಗೆ ಈ ದಿನ ವಿಜಯ ನಗರ ಸಾಮ್ರಾಜ್ಯದ ಗತವೈಭವ ಸಾರುವ, ಕೋಟೆಯ ನಾಡು, ಮುದ್ದಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುದಗಲ್ ; ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎನ್ನುವ ಹಾಗೆ ಈ ದಿನ ವಿಜಯ ನಗರ ಸಾಮ್ರಾಜ್ಯದ ಗತವೈಭವ ಸಾರುವ, ಕೋಟೆಯ ನಾಡು, ಮುದ್ದಿನ

ಸಿರುಗುಪ್ಪ : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಸಹಾಯವಾಗುತ್ತದಲ್ಲದೇ ಗ್ರಾಮೀಣ ಸೊಗಡಿನ ಜಾನಪದ, ಸಂಸ್ಕೃತಿಯ ಉತ್ತೇಜನವಾಗುತ್ತದೆಂದು ಶಾಸಕ ಎಂ.ಎಸ್.ಸೋಮಲಿ0ಗಪ್ಪ ತಿಳಿಸಿದರು. ನಗರದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲೂಕು

ಸಿರುಗುಪ್ಪ: ನ-12 : ಮುಂದಿನ ದಿನಗಳಲ್ಲಿ ಸಚಿವರಾಗುವ ಎಲ್ಲ ಅರ್ಹತೆಗಳನ್ನು ಹೊಂದಿರುವ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಎಂ.ಎಸ್ .ಸೋಮಲಿಂಗಪ್ಪ ಈ ನಗರದಲ್ಲಿ ಇಂದು ಭೂಮಿಪೂಜೆ ಆಗಿರುವ ಈ ಸ್ಥಳದಲ್ಲಿ ಭವ್ಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ತಮ್ಮಡಳ್ಳಿ ಗ್ರಾಮದಲ್ಲಿ ಸುಮಾರು 20 ಲಕ್ಷದ ಸಿಸಿ ರಸ್ತೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಪಿರಿಯಾಪಟ್ಟಣ ತಾಲೂಕಿನ ಜನಪ್ರಿಯ ಶಾಸಕರಾದ ಕೆ ಮಹಾದೇವ ರವರು ಕಾರ್ಯಕ್ರಮ ನಡೆಸಿದರು ಇದೇ ಸಂದರ್ಭದಲ್ಲಿ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ (ರಿ) ಬೆಂಗಳೂರು ವಿಭಾಗೀಯ ಘಟಕದಿಂದ ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆದ ಮಹಾಸಭಾದ ಕಾರ್ಯಾಗಾರ ಹಾಗೂ ಸಮಾರಂಭದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ

ಭದ್ರಾವತಿ; ದಾಸ ಶ್ರೇಷ್ಠ ಕನಕದಾಸರು ಕೇವಲ ಒಂದು ಕುಲಕ್ಕೆ ಸೀಮಿತರಾದವರಲ್ಲ ಇಡೀ ಮಾನವಕುಲಕ್ಕೆ ಸೇರಿದವರು. . ಕನಕದಾಸರ ವಿಚಾರಧಾರೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯನಿರಂತರವಾದಾಗ ಮಾತ್ರ ಆವರ ಜನ್ಮದಿನಾಚರಣೆ ಸಾರ್ಥಕಗೊಳ್ಳುತ್ತದೆ. ವೀರವನಿತೆ ಒನಕೆ

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ನಿವೃತ್ತ ಕಾರ್ಮಿಕರಿಗೆ ಡಿಎ ಬಾಕಿ ವಿತರಿಸುವಾಗ ಶಾಸನಬದ್ದವಾಗಿ ನೀಡಬೇಕಾಗಿದ್ದ ಉದ್ಯೋಗಿ ಮತ್ತು ಉದ್ಯೋಗದಾತರ ಭಾಗದ ಭವಿಷ್ಯನಿಧಿ ಹಣವನ್ನು ಮತ್ತು ಸಂಚಿತ ಬಡ್ಡಿಯನ್ನು ಕಾರ್ಮಿಕರ ಭವಿಷ್ಯನಿಧಿ ಖಾತೆಗೆ ಜಮಾ

ವಿಜಯನಗರ ಜಿಲ್ಲೆ ಕೊಟ್ಟೂರು ;ಪಟ್ಟಣದ ಗಂಗೋತ್ರಿ ಕಾಲೇಜಿನಲ್ಲಿ ಸಂಜೀವಿನಿ ಸಮಾಜ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಇಂದು ಸಂಜೀವಿನಿ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ಕೊಟ್ಟೂರು ತಾಲೂಕಿನ 15 ಪ್ರೌಢಶಾಲೆಗಳ ಗ್ರಾಮೀಣ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡುವ
ಯಡ್ರಾಮಿ:ಬಿಳವಾರ ಗ್ರಾಮದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಬಹಳ ವಿಜೃಂಭಣೆಯಿಂದ ಆಚರಣೆ. ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಸಂಘದ ಅಧ್ಯಕ್ಷರಾದ
ಯಡ್ರಾಮಿ: ತಾಲೂಕಿನ ಕಾಚೂರ್ ಗ್ರಾಮದಲ್ಲಿ ಟಿಪ್ಪು ಸುಲ್ತಾನ ಸಮೀತಿಯ ವತಿಯಿಂದ ಗ್ರಾಮದಲಿ ಟಿಪ್ಪು ಸುಲ್ತಾನ ಜಯಂತಿ ಆಚರಿಸಲಾಯಿತು. ಈ ಹಿಂದೆ ಸುಮಾರು ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆದು ಈ ವರ್ಷದ ಅಂದರೆ
Website Design and Development By ❤ Serverhug Web Solutions