
ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ (ರಿ.) ಕೋಚಿಂಗ್ ಸೆಂಟರ್ ಉದ್ಘಾಟನೆ
ಬಡವರ ಅನಾಥ ಮಕ್ಕಳ ಬದುಕಿಗೆ ವರವಾದ ಅಬ್ದುಲ್ ಕಲಾಂ ಎಸ್.ಪಿ. ಚಾರಿಟೇಬಲ್ ಫೌಂಡೇಷನ್ : ವಾಮದೇವ ಶ್ರೀಗಳು ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಕೆನರಾ ಬ್ಯಾಂಕ್ ಬಳಿಯಲ್ಲಿ ಡಾ.ಅಬ್ದುಲ್ ಕಲಾಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಡವರ ಅನಾಥ ಮಕ್ಕಳ ಬದುಕಿಗೆ ವರವಾದ ಅಬ್ದುಲ್ ಕಲಾಂ ಎಸ್.ಪಿ. ಚಾರಿಟೇಬಲ್ ಫೌಂಡೇಷನ್ : ವಾಮದೇವ ಶ್ರೀಗಳು ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಕೆನರಾ ಬ್ಯಾಂಕ್ ಬಳಿಯಲ್ಲಿ ಡಾ.ಅಬ್ದುಲ್ ಕಲಾಂ

ಶಿವಮೊಗ್ಗ/ ಬೆಂಗಳೂರು: ಮಲೆನಾಡು ಭಾಗದ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಮ್ಮೆಯಾಗಿರುವ ಕುವೆಂಪು ವಿಶ್ವವಿದ್ಯಾಲಯ ಗೌರವ ಮತ್ತು ಘನತೆಗೆ ಧಕ್ಕೆಯಾಗುವಂತಹ ಬೆಳವಣಿಗೆಗಳ ಕುರಿತು ವಿಧಾನ ಪರಿಷತ್ನಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ವಿಧಾನ ಪರಿಷತ್ ಶಾಸಕರು ಹಾಗೂ

ಗಮಕ ಸಂಸ್ಕೃತಿಯಲ್ಲಿ ಮಿಂಚಿದ ಮುಗಳಖೋಡದ ಶರಣಬಸವ ಶಾಸ್ತ್ರಿಗಳು. ಬಾಗಲಕೋಟೆ ಜಿಲ್ಲೆಯ ರನ್ನನ ತವರು ಮುಧೋಳದ ರನ್ನ ಭವನದಲ್ಲಿ ದಿ.15 ರವಿವಾರ ಸಂಜೆ 5:30 ರಿಂದ ರಾತ್ರಿ 9 ರ ವರೆಗೆ ಬಾಗಲಕೋಟೆಯ ಕನ್ನಡ ಮತ್ತು

ಸಿಂಧನೂರು : ಪಟ್ಟಣದಲ್ಲಿನ ಸೈಯದ್ ಹಾರೂನ್ ಜಾಗೀರ್ದಾರ್ ಅವರು ತಮ್ಮ ಮನೆಯಲ್ಲಿ ದಿನಾಲೂ ರಂಜಾನ್ ಮಾಸದ ಅಂಗವಾಗಿ ಇಫ್ತಾರ್ ಕೂಟವನ್ನು ಹಮ್ಮಿಕೊಳ್ಳುತ್ತಿದ್ದು 24ನೇ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟವು ಆತ್ಮೀಯ ಹಾಗೂ ಸೌಹಾರ್ದ

ಬೆಂಗಳೂರು : ಶ್ರೀ ಚಕ್ರ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ “ಬಿ ಜಿ ಎಮ್” ನೂತನ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭವು ಬೆಂಗಳೂರಿನ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು.ಹೊಸ ಕಲಾವಿದರಾದ ದಿನಿ, ಪೂಜಾ, ಮಲ್ಲಿಕಾರ್ಜುನ

ಬೆಂಗಳೂರು: ಬ್ರಾಹ್ಮಣ್ಯವನ್ನು ಉಳಿಸಿ ಬೆಳೆಸಿ ಸಂಘಟಿತಗೊಳ್ಳುವ ಅವಶ್ಯಕತೆ ಇಂದು ಅನಿವಾರ್ಯ. ಈ ಜಾಗತಿಕ ಕಾಲಘಟ್ಟದಲ್ಲಿ ನಾವು ವಿವಿಧ ಯೋಜನೆಗಳ ಮೂಲಕ ಬ್ರಾಹ್ಮಣರ ಅಭಿವೃದ್ಧಿಗೆ ಸಂಕಲ್ಪ ತೊಟ್ಟಿದ್ದೇವೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ.)

ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭಾ (ರಿ.) ಬೆಂಗಳೂರು. ದಿನಾಂಕ 8.3.2026 ಭಾನುವಾರದಂದು ನಡೆದ ಕರ್ನಾಟಕ ಆರ್ಯವೈಶ್ಯ ಯುವಜನ ಮಹಾಸಭೆಯ 2026-2028 ಅವಧಿಯ ಚುನಾವಣೆಯಲ್ಲಿ ಕುಷ್ಟಗಿ ನಗರದ ಶ್ರೀ ಲಕ್ಷ್ಮಿ ಆಗ್ರೋ ಕೇಂದ್ರದ ಮಾಲೀಕರಾದ ಶ್ರೀ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ವಕೀಲರು ಹಾಗೂ ಕೆನರಾ ಬ್ಯಾಂಕ್ ಇದರ ಪ್ಯಾನೆಲ್ ಅಡ್ವೊಕೇಟ್ ಶ್ರೀ ಸಿದ್ಧವೀರ ಚಕ್ಕಿ ಅವರನ್ನು ಅವರ ಸಂಸ್ಥೆ ವಚನ ಲಾ ಚೇಂಬರ್ಸ್ ಇಲ್ಲಿ ಕರುನಾಡ ಕಂದ ಪತ್ರಿಕೆಯ ಹಿರಿಯ ವರದಿಗಾರ

ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ “ಇಂದಿರಾ ಕ್ಯಾಂಟೀನ್” ನ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು,ಸೊರಬ ಕ್ಷೇತ್ರದ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರು

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿಯಿಂದ ಈ ವರ್ಷದ ಮೊದಲ ಜನ ಸಂಪರ್ಕ ಸಭೆ ಜರುಗಿತು.ಜನಸಂಪರ್ಕ ಸಭೆ ಎಂದರೆ ಸರ್ಕಾರಿ ಅಧಿಕಾರಿಗಳು ನೇರವಾಗಿ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳು ದೂರುಗಳು ಮತ್ತು ಕುಂದುಕೊರತೆಗಳನ್ನು
Website Design and Development By ❤ Serverhug Web Solutions