
ಸಂಭ್ರಮದ ಯೇಸುಕ್ರಿಸ್ತನ ಪೂಜಿಸಿದ ಕ್ರೈಸ್ತ ಧರ್ಮೀಯರು
ಬಳ್ಳಾರಿ / ಕಂಪ್ಲಿ : ಗಣೇಶೋತ್ಸವ, ದಸರಾ, ಹೋಳಿ ಹಬ್ಬವನ್ನು, ರಂಜಾನ್ ಹಬ್ಬಗಳನ್ನು ಸರ್ವಧರ್ಮೀಯರು ಕೂಡಿ ಆಚರಿಸುವಂತೆ ಕ್ರಿಸ್ಮಸ್ ಹಬ್ಬದ ಜತೆಗೂ ಸರ್ವಧರ್ಮದ ನಂಟು ಬೆಸೆದುಕೊಂಡಿದೆ. ದೇಶ, ಭಾಷೆ, ಗಡಿಗಳನ್ನೂ ಮೀರಿ ಈ ಹಬ್ಬ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಗಣೇಶೋತ್ಸವ, ದಸರಾ, ಹೋಳಿ ಹಬ್ಬವನ್ನು, ರಂಜಾನ್ ಹಬ್ಬಗಳನ್ನು ಸರ್ವಧರ್ಮೀಯರು ಕೂಡಿ ಆಚರಿಸುವಂತೆ ಕ್ರಿಸ್ಮಸ್ ಹಬ್ಬದ ಜತೆಗೂ ಸರ್ವಧರ್ಮದ ನಂಟು ಬೆಸೆದುಕೊಂಡಿದೆ. ದೇಶ, ಭಾಷೆ, ಗಡಿಗಳನ್ನೂ ಮೀರಿ ಈ ಹಬ್ಬ

ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಬರುತಿದ್ದ ಸೀಬರ್ಡ ಬಸ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರ ಬಳಿ ಟ್ಯಾಂಕರ್ ಗುದ್ದಿ ಅಪಘಾತಗೊಂಡಿದ್ದು ,ಅಪಘಾತದ ತೀವ್ರತೆಗೆ ಸೀಬರ್ಡ ಬಸ್

ಚಿತ್ರದುರ್ಗ : ಕ್ರಿಸ್ಮಸ್ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ನಿನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ

ಡಿಸೆಂಬರ್ ತಿಂಗಳು ಬರುತ್ತಿದ್ದಂತೆ ವರ್ಷಪೂರ್ತಿ ಮನೆಯ ಮೂಲೆಯಲ್ಲಿ ಮುದುಡಿಕೊಂಡಿದ್ದ ಕಂಬಳಿಗಳು ಅರಳಿಕೊಳ್ಳುತ್ತವೆ. ಚುಮು ಚುಮು ಚಳಿಯ ಜೊತೆಯಲ್ಲೇ ಅನೇಕ ಬೆಚ್ಚನೆಯ ನೆನಪುಗಳೂ ಗರಿಗೆದರುತ್ತವೆ. ಈ ನೆನಪುಗಳಲ್ಲಿ ಕ್ರಿಸ್ಮಸ್ ಹಬ್ಬದ್ದೂ ದೊಡ್ಡ ಪಾತ್ರವೇ. ದೂರದಲ್ಲೆಲ್ಲೋ ಕೇಳಿ

ಬಾಗಲಕೋಟೆ/ ಹುನಗುಂದ : ೨೩ ಸಮಾಜದಲ್ಲಿ ಮಾನವೀಯತೆ ಕಳೆದು ಹೋಗುತ್ತಿದೆಯೇ ? ಎನ್ನುವ ಸಂಧರ್ಭದಲ್ಲಿ ಡಾ|| ಶ್ರೀಶೈಲ ರುದ್ರಪ್ಪ ಗೋಲಗುಂಡ ಅವರು ದ್ಯಾಮ್ರ ಯಮ್ನವ್ವ ಮತ್ತು ಇತರ ಕಥೆಗಳು ಮಾನವೀಯತೆಯನ್ನು ಪೂನ್ನರು ಸೃಷ್ಟಿಸುವ ಕಥೆಗಳನ್ನು

ಸೇಡಂ/ಯಾನಾಗುಂದಿ: ಡಿ.24 . ಮಾತಾ ಮಾಣಿಕೇಶ್ವರಿ ಅಮ್ಮನವರ ಆಶ್ರಮಕ್ಕೆ ಸಂಬಂಧಿಸಿದ ಟ್ರಸ್ಟ್ ಕುರಿತಾದ ಸುದ್ದಿ ಪ್ರಕಟವಾದ ಹಿನ್ನಲೆಯಲ್ಲಿ ಬುಧವಾರ ಯಾನಗುಂದಿ ಆಶ್ರಮದ ಆವರಣದಲ್ಲಿ ದಾಖಲೆಗಳೊಂದಿಗೆ ಟ್ರಸ್ಟ್ ಅಧ್ಯಕ್ಷ ಶಿವಯ್ಯ ಸ್ವಾಮಿ ಸುದ್ದಿಗೋಷ್ಠಿ ನಡೆಸಿದರು. ಆಶ್ರಮದ

ತುಮಕೂರು/ ಕೊರಟಗೆರೆ: ಅಭಿಮಾನಿಗಳ ಆಸೆಯಂತೆ ಕ್ಷೇತ್ರಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಪಿ ಎನ್ ಕೃಷ್ಣಮೂರ್ತಿ ರವರನ್ನು ನಾವು ಶಾಸಕರನ್ನಾಗಿ ಮಾಡಬೇಕೆಂದು ಕ್ಷೇತ್ರಕ್ಕೆ ಕರೆ ತರಲು ಸಾವಿರಾರು ಅಭಿಮಾನಿಗಳು ಇಂದು ಅವರ ನಿವಾಸದಲ್ಲಿ ಸೇರಿದರು.

ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದ ಅಭಿವೃದ್ಧಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ, ವಿಶ್ವ ಕಂಡ ಧೀಮಂತ ನಾಯಕ ಎಂದೇ ಪ್ರಸಿದ್ಧಿ ಪಡೆದವರು ದಿವಂಗತ ಅಟಲ್

ಬೆಳಗಾವಿ/ ಬೈಲಹೊಂಗಲ: ವಿಶ್ವವೆ ಒಂದೆ ಕುಟುಂಬ ಎಂಬ ಧೃಡ ನಂಬಿಕೆಯಲ್ಲಿದ್ದು ಯಾವುದೇ ದೇಶ ಸಂಕಷ್ಟದಲ್ಲಿದಲ್ಲಿದ್ದರೂ ಅದಕ್ಕೆ ಸ್ಪಂದಿಸುವ ಭಾರತ ದೇಶದ ಹಿರಿಮೆಯಾದರೆ, ಅದೇ ದೇಶದ ಮೂಲನಿವಾಸಿಗಳು ವಿಭಜಿತ ಬಾಂಗ್ಲಾದೇಶದಲ್ಲಿ ಹಿಂದೂ ಸಮಾಜದ ದೀಪು ಚಂದ್ರದಾಸ

ಬಾಲ್ಯ ವಿವಾಹ ತಡೆ, ಮಕ್ಕಳ ಮೇಲಿನ ಶೋಷಣೆ ವಿರುದ್ಧ ರಕ್ಷಣೆಗೆ ಪೋಕ್ಸೋ ಕಾಯ್ದೆಯ ಕುರಿತಾದ ಅರಿವು ನೆರವು ಕಾರ್ಯಕ್ರಮ. ಯಾದಗಿರಿ/ಗುರುಮಠಕಲ್: ಡಿ.24 ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ತಿಳಿದುಕೊಂಡು ಸಮಾಜದಲ್ಲಿ ಮಹಿಳೆಯರ ಮೇಲೆ ನಡೆಯುವ
Website Design and Development By ❤ Serverhug Web Solutions