
ಪ್ರಶಸ್ತಿಗೆ ಆಯ್ಕೆ
ಎಮ್ಮಿಗನೂರು: ಗ್ರಾಮದ ಸರಕಾರಿ ಶತಮಾನ ಶಾಲೆಯ ಶಿಕ್ಷಕ ಎಸ್ .ರಾಮಪ್ಪ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆ ಪರಿಗಣಿಸಿ 2026ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಎಮ್ಮಿಗನೂರು: ಗ್ರಾಮದ ಸರಕಾರಿ ಶತಮಾನ ಶಾಲೆಯ ಶಿಕ್ಷಕ ಎಸ್ .ರಾಮಪ್ಪ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧನೆ ಪರಿಗಣಿಸಿ 2026ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಬಾಗಲಕೋಟೆ, ಶಿವಮೊಗ್ಗ, ಚಿತ್ರದುರ್ಗ ಹಾಗೂ ಮುರುಡೇಶ್ವರ ಸೇರಿದಂತೆ ರಾಜ್ಯದ ವಿವಿಧೆಡೆ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ, ಕಲ್ಲು ತೂರಾಟ ಮತ್ತು ಕೊಲೆಯಂತಹ ಹೇಯ ಕೃತ್ಯಗಳನ್ನು ವಿರೋಧಿಸಿ ಹಿಂದೂ ರಾಷ್ಟ್ರ ಸಮನ್ವಯ

ವಿಶೇಷ ವರದಿ : ಜಿಲಾನಸಾಬ್ ಬಡಿಗೇರ್ ಮಹಿಳೆಯರು ಸೃಷ್ಟಿಯ ಶಕ್ತಿ, ಕರುಣೆ, ಮತ್ತು ಸಹನೆಯ ಪ್ರತಿರೂಪವಾಗಿದ್ದು, ಸಮಾಜದ ಬೆನ್ನೆಲುಬಾಗಿದ್ದಾರೆ. “ಯತ್ರ ನಾರ್ಯಸ್ತು ಪೂಜ್ಯಂತೇ ರಮಂತೇ ತತ್ರ ದೇವತಾಃ” ಎಂಬ ಶ್ಲೋಕವು ಮಹಿಳೆಯನ್ನು ಗೌರವಿಸುವಲ್ಲಿ ದೇವತೆಗಳು

ಬಳ್ಳಾರಿ: ಹೌದು ಸದ್ಯದ ಪರಿಸ್ಥಿತಿ ನಿಜಕ್ಕೂ ಆತಂಕ ಕಾರಿ ಮತ್ತು ವಿಷಾದನೀಯ. ನಗರದ ಹೊರವಲಯದ ತಾಳೂರು ರಸ್ತೆಯ ಖಾಸಗಿ ಗುರುಕುಲ ಶಾಲೆಯಲ್ಲಿ ನಡೆದ ಈ ಘಟನೆ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಶಾಲೆಯ ವಸತಿ ನಿಲಯದಲ್ಲಿ

ಸಿರುಗುಪ್ಪ – ನಗರದ ಗಾಯಿತ್ರಿ ವಿದ್ಯಾ ಮಂದಿರದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆಯನ್ನು ಏರ್ಪಡಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿರೂಪಕರು ಹಾಸ್ಯ ಕಲಾವಿದರು ಜೆ. ನರಸಿಂಹಮೂರ್ತಿ ಮಾತನಾಡಿ ರಾಷ್ಟ್ರದ ಶಕ್ತಿ ಮಹಿಳಾ ಶಕ್ತಿ

ಸಿರುಗುಪ್ಪ- ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷ ತರಬೇತಿ ಆಯೋಜಿಸಿದೆ ಮಾರ್ಚ್ 25 ರಿಂದ 27 ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ತರಬೇತಿ ನಡೆಯಲಿದೆ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ

ಬೆಂಗಳೂರು ನಗರ ತುಂಬಾ ಬೆಳೆದಿದೆ ಜನಸಂಖ್ಯೆ ಹೆಚ್ಚಾಗಿದೆ ಮೊದಲು ನಗರ ಭಾಗದಲ್ಲಿ ದಿನನಿತ್ಯ ಬೇರೆ ಊರುಗಳಿಂದ ಆಸ್ಪತ್ರೆಗೆ ವ್ಯಾಪಾರಕ್ಕೆ ಅಥವಾ ಇನ್ನಿತರ ಬೇರೆ ಬೇರೆ ಕೆಲಸಗಳಿಗೆ ತುಂಬಾ ಜನ ಬರುತ್ತಾರೆ .ಇದರಿಂದ ವ್ಯಾಪಾರಸ್ಥರು ತುಂಬಾ

ಬಳ್ಳಾರಿ / ಕಂಪ್ಲಿ : ಸ್ಥಳೀಯ ವಾಸವಿ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಾಸವಿ ವಿದ್ಯಾ ಸಂಸ್ಥೆಯ ನೂತನ ಕಾರ್ಯಕಾರಿ ಮಂಡಳಿ ಜಾರಿಗೆ ಬಂದಿತು.ಅಧ್ಯಕ್ಷರಾಗಿ ಜಿ.ರಾಜಾರಾವ್, ಉಪಾಧ್ಯಕ್ಷರಾಗಿ ವಿ.ರಾಮಲಿಂಗಯ್ಯ, ಕಾರ್ಯದರ್ಶಿಗಳಾಗಿ ಜಿ.ಬಿ.ಕೊಟೇಶ್ವರ,

ಬಳ್ಳಾರಿ / ಕಂಪ್ಲಿ : ಪಟ್ಟಣದ ಶ್ರೀ ಕಲ್ಯಾಣಚೌಕಿಮಠದ ಕೆ.ಎಂ.ಬಸವರಾಜ ಶಾಸ್ತ್ರಿ ಹೊಸಪೇಟೆಯ ಮರುಳಸಿದ್ಧಾಶ್ರಮದ ಸಿದ್ಧಲಿಂಗಸ್ವಾಮಿಗಳ ಮಾರ್ಗದರ್ಶನದಲ್ಲಿ ಕಂಪ್ಲಿಯ ವೀರಶೈವ ಸಮಾಜದ ಯುವ ಮುಖಂಡರಾದ ಪುಟ್ಟಿ ಸಚಿನ್, ಅರವಿ ಅಮರೇಶಗೌಡ ನೇತೃತ್ವದಲ್ಲಿ ಪಟ್ಟಣದ ಸುಮಾರು

ಬಳ್ಳಾರಿ / ಕಂಪ್ಲಿ : ವೀರಶೈವ ಧರ್ಮ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 09ರಂದು ಕಂಪ್ಲಿ ಪಟ್ಟಣದಲ್ಲಿ ಆಚರಿಸಲಾಗುತ್ತದೆ ಎಂದು ಕಂಪ್ಲಿ ತಾಲ್ಲೂಕು ವೀರಶೈವ ಸಂಘದ ಪ್ರಕಟಣೆ ತಿಳಿಸಿದೆ. ಪಂಚಲೋಹದ
Website Design and Development By ❤ Serverhug Web Solutions