
ಅಂಬೇಡ್ಕರ್ ಚಿಂತನೆಗಳು ನಾಡಿಗೆ ಬೆಳಕು : ಕುಮಾರ ಸಮತಳ
ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿ ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸರ್ಕಾರದ ಸೌಲಭ್ಯಗಳು ಅಗತ್ಯವಾಗಿವೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕುಮಾರ ಸಮತಳ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ಮಾನವ ಬಂಧುತ್ವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸಮಾಜದಲ್ಲಿ ಒಳ್ಳೆಯ ಬದುಕು ಕಟ್ಟಿಕೊಳ್ಳಲು ಸರ್ಕಾರದ ಸೌಲಭ್ಯಗಳು ಅಗತ್ಯವಾಗಿವೆ ಎಂದು ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕುಮಾರ ಸಮತಳ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ಮಾನವ ಬಂಧುತ್ವ

ಜೀನ್ಸ್ ಅಪೆರಲ್ ಪಾರ್ಕ್ ಸ್ಥಾಪನೆಗೆ 250ಎಕರೆ ಸ್ಥಳವನ್ನು ಗುರುತುಪಡಿಸಿ ಸರ್ಕಾರ ಕೈತೊಳೆದುಕೊಂಡಿದ್ದು, ಮುಂದಿನ ಪ್ರಕ್ರಿಯೆ ಬಗ್ಗೆ ಧ್ವನಿ ಎತ್ತಲಿಲ್ಲ.ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿರುವ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ವಿಮಾನ ನಿಲ್ದಾಣ ಕಾಮಗಾರಿಗೆ ಮರುಜೀವ ನೀಡುವ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿರುವ ಶ್ರೀ ಬಲಕುಂದೆಪ್ಪ ತಾತನವರ ಜಾತ್ರ ಮಹೋತ್ಸವದ ಅಂಗವಾಗಿ ಇಂದು ಸಂಜೆ ತಾತನವರ 12ನೇ ವರ್ಷದ ಮಹಾರಥೋತ್ಸವವು ಕಂಪ್ಲಿ ಭಾಗದಲ್ಲಿ ಹಾಲುಮತ ಸಮಾಜದವರ ಅತ್ಯಂತ ದೊಡ್ಡ

ಬೈಲಹೊಂಗಲ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಐ.ಇ.ಸಿ. ಘಟಕದಡಿ ಘನತ್ಯಾಜ್ಯ ನಿರ್ವಹಣೆ ಜಾಗೃತಿಗಾಗಿ ಸ್ವಚ್ಛತಾ ಜಾಥಾ, “ವೇಸ್ಟ್ ಟು ಆರ್ಟ್” (ತ್ಯಾಜ್ಯದಿಂದ ಕಲೆ) ಸ್ಪರ್ಧೆ, ವಸ್ತು ಪ್ರದರ್ಶನ, ಸೆಲ್ಫಿ ಪಾಯಿಂಟ್,

ಬಾಗಲಕೋಟೆ -ಮುಧೋಳ : ಪಾರಿಜಾತ ಎಂದರೆ ಸಾಂಸ್ಕೃತಿಕ ಮಹತ್ವ ಹೊಂದಿರುವ ಪುಷ್ಪ.ಈ ಪುಷ್ಪವನ್ನು ಶ್ರೀ ಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಸ್ವರ್ಗದಿಂದ ತಂದ ಎಂಬ ಕಥೆ ಇದೆ. ಪಾರಿಜಾತವು ಒಂದು ದೈವಿಕವಾದ ಸಸ್ಯ. ಶ್ರೀಕೃಷ್ಣ ಪರಮಾತ್ಮನಿಗೆ

ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕುಡಹಳ್ಳಿ ಗ್ರಾಮದ ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಚಿಂಚೋಳಿ ಇಕೋ ಕ್ಲಬ್ ಕಾರ್ಯಕ್ರಮದಡಿ ಪರಿಸರ

ಬೀದರ್: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಂಚಾಲಿತ ಇಲ್ಲಿಯ ಬಸವೇಶ್ವರ ಬಿ.ಎಡ್. ಕಾಲೇಜಿಗೆ ಪ್ರಸಕ್ತ ಸಾಲಿನ ಬಿ.ಎಡ್. ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಲಭಿಸಿದೆ.ದ್ವಿತೀಯ ಸೆಮಿಸ್ಟರ್

ಹನೂರು: ತಾಲ್ಲೂಕಿನ ಬಂಡಳ್ಳಿ ಮದರ್ ಮುಜೀದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಶ್ರೀ ಅಂಜುಮ್ ರವರ ಮಾರ್ಗದರ್ಶನದಲ್ಲಿ ನನ್ನ ಭವಿಷ್ಯ ನನ್ನ ಕೈಯಲ್ಲಿ ಎಂಬ ವಿನೂತನ ಕಾರ್ಯಕ್ರಮವನ್ನು ಬಂಡಳ್ಳಿ ಗ್ರಾಮದ ಮದರ್ ಮುಜಿದ ಶಾಲೆಯ ಶಿಕ್ಷಕರು

ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಕದಡಿ ಗ್ರಾಮದಲ್ಲಿಎಸ್.ಕೆ.ಡಿ.ಆರ್.ಪಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಹಕಾರದೊಂದಿಗೆ, ಕದಡಿಯ ಹೊರವಲಯದಲ್ಲಿ ಬೃಹತ್ ಪ್ರಮಾಣದ ಕುಡಿಯುವ ನೀರಿನ ಕೆರೆಯನ್ನು ಪ್ರಾರಂಭಿಸಿದ್ದು ಈ ಕಾರ್ಯಕ್ರಮದಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ, ಸನ್ಮಾನ್ಯ

“ನಮ್ಮ ನಡುವೆಯೇ ಅವರು ಇದ್ದಾರೆ, ಆದರೆ ಅವರ ಹಕ್ಕುಗಳು ಮತ್ತು ಧ್ವನಿಯನ್ನು ನಾವು ಕಾಣಲಿಲ್ಲ!”ಈ ಅಂತರರಾಷ್ಟ್ರೀಯ ಮಹಿಳಾ ದಿನದಲ್ಲಿ, ಅಂಗವೈಕಲ್ಯ ಹೊಂದಿದ ಮಹಿಳೆಯರ ಹೋರಾಟ, ಹಕ್ಕುಗಳು ಮತ್ತು ಕನಸುಗಳನ್ನು ನಾವು ಗಮನಕ್ಕೆ ತರಲೇಬೇಕು. ಬಾಲ್ಯದಲ್ಲೇ
Website Design and Development By ❤ Serverhug Web Solutions