
ಅಭಿನಂದನೆಗಳು
ಶರಣು ಒ. ಶಿಂಧೆ ಅವರಿಗೆಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಇಂಡಿ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ. ವಿಜಯಪುರ :ಶರಣು ಒ. ಶಿಂಧೆ ಅವರಿಗೆ ಸಾಮಾಜಿಕ ಸೇವೆಯನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶರಣು ಒ. ಶಿಂಧೆ ಅವರಿಗೆಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಇಂಡಿ ತಾಲೂಕ ಸಮಿತಿ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ. ವಿಜಯಪುರ :ಶರಣು ಒ. ಶಿಂಧೆ ಅವರಿಗೆ ಸಾಮಾಜಿಕ ಸೇವೆಯನ್ನು

ಬಾಗಲಕೋಟೆ/ ಹುನಗುಂದ : ತಾಲೂಕಿನ ತಿಮ್ಮಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಂಜವಾಡಗಿ ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಮಕ್ಕಳ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ. ನೂತನ ಅಧ್ಯಕ್ಷ ಯಮನಪ್ಪ ಜಬ್ಬಣ್ಣ

ಕಂಪ್ಲಿ: ದೇಶವನ್ನು ಪೋಲಿಯೊ ಮುಕ್ತವಾಗಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ. ಆದ್ದರಿಂದ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಹಾಕಿಸುವಲ್ಲಿ ನಿರ್ಲಕ್ಷ್ಯವಹಿಸಬಾರದು ಎಂದು ಕಂಪ್ಲಿ ತಾಲೂಕು ಉಪ್ಪಾರ (ಭಗೀರಥ) ಸಮಾಜದ ತಾಲೂಕಾಧ್ಯಕ್ಷ ಉಪ್ಪಾರ ನಾಗರಾಜ ಹೇಳಿದರು.ಪಟ್ಟಣದ 4ನೇ ವಾರ್ಡಿನ

ಬಳ್ಳಾರಿ/ ಕಂಪ್ಲಿ : ‘ಪಲ್ಸ್ ಪೋಲಿಯೊ ಲಸಿಕೆಯನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ನೀಡುವುದರಿಂದ ಮಕ್ಕಳನ್ನು ಪೋಲಿಯೊಗೆ ತುತ್ತಾಗದಂತೆ ರಕ್ಷಿಸಬಹುದು’ ಎಂದು ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಸಂಚಾಲಕ ಬಡಿಗೇರ್ ಜಿಲಾನಸಾಬ್ ಹೇಳಿದರು.

ಬಳ್ಳಾರಿ / ಕಂಪ್ಲಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಡಿ.29ರ ವಿಶ್ವ ಮಾನವ ದಿನಾಚರಣೆ ಹಾಗೂ 2026ರ ಜ.1ರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಕರಣಾ ದಿನಾಚರಣೆಯ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.ತಹಶೀಲ್ದಾರ್ ಜೂಗಲ್

ಮೂಲಭೂತ ಸೌಕರ್ಯ ಒದಗಿಸಲು ಬದ್ಧ : ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಬಳ್ಳಾರಿ / ಕಂಪ್ಲಿ: ಪಟ್ಟಣದ 23 ವಾರ್ಡ್ ಗಳಲ್ಲಿರುವ ಸಮಸ್ಯೆಗಳನ್ನು ಅರಿತು, ಹಂತ ಹಂತದಲ್ಲಿ ಸಮಸ್ಯೆಗಳಿಗೆ ಮುಕ್ತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ

ಹೆಸರೇ ಹೇಳುತ್ತಿದೆ ವಿಶೇಷ ಚೇತನರು ಎಂದುಕೇಳಲು ಆನಂದವಾಗುವುದಷ್ಟೇ ವಿಶೇಷ ಚೇತನರು ಎಂದುಅವರಿಗೆಲ್ಲಿದೆ ವಿಶೇಷಅವರ ಪಾಲಿಗೆ ಉಳಿಯುವುದು ಬರೀ ಶೇಷ ಭಾಷಣ ಮಾಡುವುದಕ್ಕಷ್ಟೇ ನೀವು ವಿಶೇಷ ಚೇತನರುನೀವು ಯಾರಿಗೂ ಕಡಿಮೆ ಇಲ್ಲದ ದೇವರ ಮಕ್ಕಳುನಿಮಗೆ ನಾವಿದ್ದೇವೆ

ಕಂಪ್ಲಿ: ವಿಜಯಪುರದ ಸಂತ ಅಣ್ಣಮ್ಮನವರ ಚರ್ಚ್ ಸಭಾಂಗಣದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಬೆಂಗಳೂರು, ಯುಗದರ್ಶಿನಿ ಮಹಿಳಾ ಫೌಂಡೇಶನ್ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಕಾವ್ಯ ಸಂಭ್ರಮ ಮತ್ತು ವಿವಿಧ ಕ್ಷೇತ್ರದ ಸಾಧಕರ

ಗದಗ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಪೊಲಿಯೋ ಕಾರ್ಯಕ್ರಮದ ಅಂಗವಾಗಿ ಭಾನುವಾರ ಲಸಿಕಾ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಚಾಲನೆ ನೀಡಿದರು. ಬಳಿಕ ಮಾತನಾಡಿ

ಕೊಪ್ಪಳ/ ಯಲಬುರ್ಗಾ: ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕೆ ಕಾರ್ಯಕ್ರಮದ ಅಂಗವಾಗಿ ಶ್ರೀ ದ್ಯಾಮಮ್ಮದೇವಿ ದೇವಸ್ಥಾನದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಲಸಿಕೆ ಹಾಕುವ ಮೂಲಕ ಪಟ್ಟಣದ ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮಕ್ಕೆ
Website Design and Development By ❤ Serverhug Web Solutions