
ಒನಕೆ ಓಬವ್ವ ವೃತ್ತ ಅನಾವರಣ
ಲ್ ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂತೆ ಮಾರುಕಟ್ಟೆ ಬಳಿಯ ಹೃದಯ ಭಾಗದಲ್ಲಿ ಛಲವಾದಿ ಸಮಾಜದಿಂದ ವೀರವನಿತೆ ಒನಕೆ ಓಬವ್ವ ವೃತ್ತದ ಜೊತೆಗೆ ನಾಮಫಲಕವನ್ನು ಅದ್ಧೂರಿಯಾಗಿ ಗುರುವಾರ ಅನಾವರಣಗೊಳಿಸಲಾಯಿತು. ನಂತರ ಓಬವ್ವನ ಭಾವಚಿತ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಲ್ ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂತೆ ಮಾರುಕಟ್ಟೆ ಬಳಿಯ ಹೃದಯ ಭಾಗದಲ್ಲಿ ಛಲವಾದಿ ಸಮಾಜದಿಂದ ವೀರವನಿತೆ ಒನಕೆ ಓಬವ್ವ ವೃತ್ತದ ಜೊತೆಗೆ ನಾಮಫಲಕವನ್ನು ಅದ್ಧೂರಿಯಾಗಿ ಗುರುವಾರ ಅನಾವರಣಗೊಳಿಸಲಾಯಿತು. ನಂತರ ಓಬವ್ವನ ಭಾವಚಿತ್ರ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ

ಮೂರು ಹೊತ್ತಿನ ಊಟಕ್ಕಾಗಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲ ಜನರ ಬದುಕಿನ ಹೋರಾಟ ಕಂಡಾಗ ನಿಜಕ್ಕೂ ಕಣ್ಣಲ್ಲಿ ನೀರು ಬರುತ್ತದೆ. ಪುಟ್ಟ ಹುಡುಗಿಯೊಬ್ಬಳು ಹಗ್ಗದ ಮೇಲೆ ನಡೆಯುತ್ತಾ ಕುಟುಂಬಕ್ಕಾಗಿ ತನ್ನ ಬಾಲ್ಯವನ್ನೇ ಮಾರಿದ್ದಾಳೆ.

ಬೆಳಗಾವಿ : ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸಿ. ಎಂ. ಕುರ್ಚಿಗಾಗಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಹೈಕಮಾಂಡ್ ಕುಳಿತು ಬಗೆಹರಿಸಿಕೊಳ್ಳುವಂತೆ ಸಿದ್ದರಾಮಯ್ಯ, ಡಿಕೆ

ಶಿವಮೊಗ್ಗ: ಯು.ಎಸ್. ತಾಕ್ಷೇಶನ್ ಪರಿಣತಿ ಹೊಂದಿರುವ ಪ್ರಮುಖ ಜಾಗತಿಕ ವೃತ್ತಿಪರ ಹಣಕಾಸು ಸೇವಾ ಸಂಸ್ಥೆಯಾದ ಗ್ರಾಂಟ್ ಥಾರ್ನ್ಟನ್, ಜೆಎನ್ಎನ್ಸಿಇಯಿಂದ 12 ಎಂಬಿಎ ವಿದ್ಯಾರ್ಥಿಗಳನ್ನು ₹6.9 ಎಲ್ಪಿಎಗಳ ವಿಶೇಷ ಪರಿಹಾರ ಪ್ಯಾಕೇಜ್ನೊಂದಿಗೆ ಯಶಸ್ವಿಯಾಗಿ ಆಯ್ಕೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ ,

ಯಾದಗಿರಿ /ಗುರುಮಠಕಲ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಕಾಲೇಜಿನ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಆಹಾರ ಸೇವಿಸಿದ ನಂತರ ಸುಮಾರು 30 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣ ಬೆಳಕಿಗೆ ಬಂದಿದೆ.

ಗದಗ :ಜಯ ಕರ್ನಾಟಕ ಜನಪರ ವೇದಿಕೆಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ. ಗುಣ ರಂಜನ್ ಶೆಟ್ಟಿ ಅಣ್ಣನವರ ಸಾರಥ್ಯದಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ವಾಕ್ಯದಿಂದ ಪ್ರಾರಂಭಗೊಂಡ ಜಯ ಕರ್ನಾಟಕ ಜನಪರ ವೇದಿಕೆಯ ಸಂಘಟನೆ ರಾಜ್ಯ

ಚಾಮರಾಜನಗರ/ ಹನೂರು : ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ಡಿಸೆಂಬರ್ 12 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜನ ಸಂಪರ್ಕ ಸಭೆಯನ್ನು ಆಯೋಜಿಸಿದ್ದು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವಂತೆ ಹನೂರು

ಬೆಳಗಾವಿ : ಅಥಣಿಯು ಜಿಲ್ಲೆ ಆಗಬೇಕು ಎಂಬ ದೀರ್ಘಕಾಲದ ಬೇಡಿಕೆ ಇದ್ದು ಮತ್ತಷ್ಟು ಬಲ ನೀಡುವ ಉದ್ದೇಶದಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ಜರುಗಿತು. ವಿವಿಧ ಹೋರಾಟ ಸಮಿತಿಗಳು, ರೈತ ಸಂಘಟನೆಗಳು, ವ್ಯಾಪಾರಿಗಳು
Website Design and Development By ❤ Serverhug Web Solutions