
ಕಿಶನ್ ಮಖೆಚಾರಿಂದ ರಕ್ತ ದಾನ
ಗುಜರಾತ್: ಬ್ಲಡ್ ಸೆಂಟರ್ GMERS ವೈದ್ಯಕೀಯ ಕಾಲೇಜು ಮತ್ತು ಜನರಲ್ ಆಸ್ಪತ್ರೆ, ಜುನಾಗಢ್ ಇವರ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಈ ಸಂಧರ್ಭದಲ್ಲಿ ಶ್ರೀ ಕಿಶನ್ ಅರಬಿಂದಬಾಯಿ ಮಖೇಚಾ ಅವರು ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುಜರಾತ್: ಬ್ಲಡ್ ಸೆಂಟರ್ GMERS ವೈದ್ಯಕೀಯ ಕಾಲೇಜು ಮತ್ತು ಜನರಲ್ ಆಸ್ಪತ್ರೆ, ಜುನಾಗಢ್ ಇವರ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಈ ಸಂಧರ್ಭದಲ್ಲಿ ಶ್ರೀ ಕಿಶನ್ ಅರಬಿಂದಬಾಯಿ ಮಖೇಚಾ ಅವರು ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ

ಮಧ್ಯಾಹ್ನ ಬಿಸಿಲಿನ ತಾಪ ಹೆಚ್ಚಾಗುತ್ತಿತ್ತು ನೆತ್ತಿಯ ಮೇಲೆ ಸೂರ್ಯನ ಕಿರಣಗಳ ತಾಪ ಹೆಚ್ಚಾಗುತ್ತಿತ್ತು ಹೊಸಪೇಟೆಯ ವಿರೂಪಾಕ್ಷಯ್ಯ ಸ್ವಾಮಿ ಹಾಗೂ ನಾನು ವೆಂಕಟೇಶ್ ಬಡಿಗೇರ್ ಕುಕನೂರಿನ ಮಹಾ ಮಾಯಾ ದೇವಾಲಯ ಹಾಗೂ ದೇವಾಲಯಗಳ ಚಕ್ರವರ್ತಿ ಎಂದೇ

ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು: ಡಾ.ಎರ್ರಿಸ್ವಾಮಿ ಅಭಿಮತ ಸಿಂಧನೂರು :ಅನಾದಿಕಾಲದಿಂದಲೂ ಮನುಕುಲವನ್ನು ಸಾಕಿ-ಸಲುಹಿದ ನಮ್ಮ ಈ ಪರಿಸರವನ್ನು ವಿನಾಸ ಮಾಡುತ್ತಿದ್ದೇವೆ. ಪರಿಸರ ಉಳಿಸಿದರೆ ಮಾತ್ರ ಮನುಕುಲದ ಉಳಿವು ಸಾಧ್ಯವಾಗುತ್ತದೆ ಎಂದು ಪರಿಸರ ವಿದ್ವಾಂಸ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸುಮಾರು 1043 ಕೆರೆ ಹೂಳು ತೆಗೆದು ಹಸ್ತಾಂತರ ಮಾಡಲಾಗಿದೆ. ಗ್ರಾಮದ ಜನರಿಗೆ ಕುಡಿಯಲು ನೀರು ಉಪಯೋಗವಾಗಿದೆ

ಕೊಪ್ಪಳ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು,

ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ಬಳ್ಳಾರಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ

ಬೀದರ ಜಿಲ್ಲೆ ಬಸವಕಲ್ಯಾಣ: ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಸುರೇಶ್ ರವರ ಒಪ್ಪಿಗೆ ಮೇರೆಗೆ ದಿ. 21-02-2026 ರಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ಇವರ ನೇತೃತ್ವದಲ್ಲಿ ಬೀದರ್ ಜಿಲ್ಲಾ

ಬಳ್ಳಾರಿ / ಕುರುಗೋಡು: ತಾಲ್ಲೂಕಿನ ಯರಿಂಗಳಿಗಿ ಗ್ರಾಮದ ನಾಲ್ಕನೇ ವಾರ್ಡ್ನಲ್ಲಿ ಚರಂಡಿ ನಿರ್ಮಾಣ ಮಾಡದ ಪರಿಣಾಮ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ನಿರಂತರವಾಗಿ ನೀರು ಹರಿಯುವುದರಿಂದ ರಸ್ತೆಯ ಮಧ್ಯದಲ್ಲಿ ಗುಂಡಿ ನಿರ್ಮಾಣವಾಗಿದ್ದು ಕಲುಷಿತ

ಗದಗ : ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5
Website Design and Development By ❤ Serverhug Web Solutions