
ಹಳೆ ವಿದ್ಯಾರ್ಥಿಗಳಿಂದ ನವತಿ ಮಹೋತ್ಸವದ ಸಂಭ್ರಮ
ಗುರುಗಳಿಗೆ ಗುರುವಂದನಾ ಸನ್ಮಾನ : ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡಗಳ ಮೆರಗು : ಮುಸ್ಸಂಜೆಯ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಹಳೆ ವಿದ್ಯಾರ್ಥಿಗಳು ಬಳ್ಳಾರಿ / ಕಂಪ್ಲಿ : ಮಕ್ಕಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಗಳಿಗೆ ಗುರುವಂದನಾ ಸನ್ಮಾನ : ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡಗಳ ಮೆರಗು : ಮುಸ್ಸಂಜೆಯ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಹಳೆ ವಿದ್ಯಾರ್ಥಿಗಳು ಬಳ್ಳಾರಿ / ಕಂಪ್ಲಿ : ಮಕ್ಕಳು

ಚಿತ್ರ ವೀಕ್ಷಿಸಿದ ಮಕ್ಕಳು, ಪೋಷಕರು : ಚಿತ್ರಮಂದಿರ ಹೌಸ್ಫುಲ್ : ಚಿತ್ರಕ್ಕೆ ಮಕ್ಕಳು ಫಿದಾ ಬಳ್ಳಾರಿ / ಕಂಪ್ಲಿ : ಪಟ್ಟಣದ ಚಂದ್ರಕಲಾ ಚಿತ್ರಮಂದಿರದಲ್ಲಿ ಶನಿವಾರ ಅದ್ಧೂರಿಯಾಗಿ ಬಿಡುಗಡೆಗೊಂಡ ಮೂರು ರಾಜ್ಯ ಪ್ರಶಸ್ತಿ ಪುರಸ್ಕೃತ

ಬಾಗಲಕೋಟೆ/ ಜಮಖoಡಿ: ತಾಲ್ಲೂಕಿನ ಹುಲ್ಯಾಳ ಗ್ರಾಮದ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಫೆ.೨೨ ರಂದು ಸಂಜೆ ೬.೦೦ ಗಂಟೆಗೆ ತಿಂಗಳ ನಾಲ್ಕನೆಯ ಭಾನುವಾರದ ಮಾಸಿಕ ಕಾರ್ಯಕ್ರಮ ‘ಶ್ರೀಗುರುದೇವ ಸತ್ಸಂಗ’ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗುರುದೇವಾಶ್ರಮದ

ಬೆಳಗಾವಿ/ ಬೈಲಹೊಂಗಲ: ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಚಪ್ಪಲಿ ಎಸೆದವರು ಹಾಗೂ ಅದರ ಹಿಂದೆ ಇದ್ದವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದೆ ಸರ್ಕಾರದ ಕೋಟ್ಯಾಂತರ ಆಸ್ತಿ ಮರಳಿಸಲು ಕಾರಣೀಕರ್ತರಾದ ಸ್ನೇಹಮಯ ಕೃಷ್ಣ ಅವರನ್ನು

ನಸುಕಿನಲ್ಲಿ ಚಿಕ್ಕೋಡಿಯ ಉಪವಿಭಾಗೀಯ ದಂಡಾಧಿಕಾರಿಗಳಾದ ಸುಭಾಷ ಸಂಪಗಾವಿ ಹಾಗೂ ತಾಲೂಕಾ ತಹಶಿಲ್ದಾರರು ಆದ ರಾಜೇಶ ಬುರ್ಲಿ ಅವರು, ಬೈಕ್ ಹತ್ತಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ, ಅಲ್ಲಿಯ ಸ್ವಚ್ಚತೆ

ದೇವಲಾಪುರ ಗ್ರಾಮ ಘಟಕದ ನೂತನ ಸಂಚಾಲಕರಾಗಿ ಪರಶುರಾಮ ಆಯ್ಕೆ ಬಳ್ಳಾರಿ / ಕಂಪ್ಲಿ : ಭದ್ರಾವತಿಯ ಪ್ರೊ.ಬಿ.ಕೃಷ್ಣಪ್ಪರವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಹುಟ್ಟುಹಾಕುವ ಮೂಲಕ ಕರ್ನಾಟಕದ ಅಸಂಘಟಿತ ಶೋಷಿತ ದಲಿತ ಸಮುದಾಯಗಳಲ್ಲಿ ಜಾಗೃತಿಯನ್ನು

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಕರ್ನಾಟಕ ಕ್ಷತ್ರಿಯ ಪರಿಷತ್ ಕಂಪ್ಲಿ ತಾಲ್ಲೂಕು ಘಟಕದಿಂದ ಹಿಂದೂ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆ ಅದ್ದೂರಿಯಿಂದ ಜರುಗಿತು.ಕಂಪ್ಲಿ ಕೋಟೆಯ ಶ್ರೀ ಪಂಪಾಪತಿ ದೇವಸ್ಥಾನದಲ್ಲಿ ವಿಶೇಷ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ದೇವಸಮುದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊರವಲಯದಲ್ಲಿ ಪಟ್ಟಣದ ಶ್ರೀ ಕಲ್ಯಾಣಚೌಕಿ ಮಠದವರು ನಿರ್ಮಿಸಿರುವ ಶ್ರೀಕಲ್ಯಾಣ ಚೌಕಿಮಠ ಕಾಮಧೇನು ಗೋಶಾಲೆ, ಕಲ್ಯಾಣ ಕೃಷಿ ಆಶ್ರಮ ಮತ್ತು ಗುರುಕುಲ ಶಿಕ್ಷಣ

ಬಳ್ಳಾರಿ / ಕಂಪ್ಲಿ: ಹೈಕೋರ್ಟ್ ನೇಮಕಾತಿ ಸಮಿತಿ ಇತ್ತೀಚೆಗೆ ನಡೆಸಿದ ನ್ಯಾಯಾಧೀಶರ ಆಯ್ಕೆಯಲ್ಲಿ ಕಂಪ್ಲಿ ಸಮೀಪದ ಚಿಕ್ಕಜಂತಕಲ್ ಗ್ರಾಮದ ಗ್ರಾಮೀಣ ಪ್ರತಿಭೆ ಸಂತೋಷ್ ಬಸವರಾಜ ಬೆಳಗೊಡು ಯುವಕ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದು, ಸಣಾಪುರ ಗ್ರಾಮ ಮತ್ತು

ಕನ್ನಡ ಸಾಹಿತ್ಯ ಚರಿತ್ರೆಯ ಭವ್ಯ ಪರಂಪರೆಯಲ್ಲಿ ಸಾಮಾನ್ಯರಾಡುವ ಮಾತಿನ ಮೂಲಕ ಜನಪ್ರಿಯತೆ ಗಳಿಸಿದ ಶ್ರೇಷ್ಠ ವ್ಯಕ್ತಿತ್ವ. ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ಸರ್ವಜ್ಞನೆಂಬುದು ಹೆಮ್ಮೆಯ ವಿಚಾರ. ಈತನ ಕಾಲದ ಬಗ್ಗೆ ಸಮಪರ್ಕವಾದ ದಾಖಲೆಗಳ ಕೊರತೆಯಿಂದ
Website Design and Development By ❤ Serverhug Web Solutions