
ನಾಡು, ನುಡಿಗೆ ಕ.ಸಾ.ಪ ಕಾರ್ಯ ಶ್ಲಾಘನೀಯ :ಅರುಣ ಸುಣಗಾರ
ನಾಲವಾರ ವಲಯ ಘಟಕ ಕಸಾಪ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಕುರಿತು ವಿಶೇಷ ಕಾರ್ಯಕ್ರಮ ತರಕಸಪೇಠ ಗ್ರಾಮದಲ್ಲಿ ಜರುಗಿತು. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರಕಸಪೇಠ ಗ್ರಾಮದ ಸರ್ಕಾರಿ ಶಾಲಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಾಲವಾರ ವಲಯ ಘಟಕ ಕಸಾಪ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಬದುಕು ಬರಹ ಕುರಿತು ವಿಶೇಷ ಕಾರ್ಯಕ್ರಮ ತರಕಸಪೇಠ ಗ್ರಾಮದಲ್ಲಿ ಜರುಗಿತು. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತರಕಸಪೇಠ ಗ್ರಾಮದ ಸರ್ಕಾರಿ ಶಾಲಾ

ವಿಜಯನಗರ/ ಹಂಪಿ :ಭಾರತದಲ್ಲಿ ಕುಸ್ತಿಯು ಮಹಾಭಾರತದ ಕಾಲದಿಂದಲೂ ಜಾರಿಯಲ್ಲಿದ್ದು, ನಮ್ಮ ಬೇರುಗಳನ್ನು ನೆನಪಿಸುವ ಸಾಂಸ್ಕೃತಿಕ ಪರಂಪರೆಯಾಗಿದೆ.ಹಂಪಿ ಉತ್ಸವದ ಅಂಗವಾಗಿ ನಡೆಯುವ ಕುಸ್ತಿ ಸ್ಪರ್ಧೆಗಳು (ಹಂಪಿ ಕೇಸರಿ) ಪಾರಂಪರಿಕ ಕ್ರೀಡೆಯ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು ಮಲಪನಗುಡಿ ಗ್ರಾಮದ

ವಿಜಯನಗರ / ಹಂಪಿ : ವಿಶ್ವವಿಖ್ಯಾತ ಹಂಪಿ ಉತ್ಸವವು ಈ ಬಾರಿ ಸರ್ಕಾರಿ ಶಾಲಾ ಮಕ್ಕಳ ಪಾಲಿಗೆ ಅವಿಸ್ಮರಣೀಯ ಕ್ಷಣವಾಗಿತ್ತು. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಪುಟಾಣಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್

ಬಳ್ಳಾರಿ ಕಂಪ್ಲಿ : ಪಟ್ಟಣದ ಶ್ರೀ ಓದ್ಸೊ ಜಡಿಯಮ್ಮ ಗುರುಸಿದ್ದಯ್ಯನವರ ಪ್ರೌಢಶಾಲೆಯ ವೀರಶೈವ ಭವನದಲ್ಲಿ ಶನಿವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶ್ರೀಮತಿ ಲಕ್ಷ್ಮೀದೇವಿ ಮತ್ತು ಭೋಜನಗೌಡ ಸ್ಮರಣಾರ್ಥ, ದಿ. ಶ್ರೀ ಗೊಣೀರು

ಬಳ್ಳಾರಿ / ಕಂಪ್ಲಿ : ಸಮೀಪದ ಹೊಸ ದರೋಜಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಾರುತಿ ಕಣ್ಣಿನ ಹಾಸ್ಪಿಟಲ್ ಗಂಗಾವತಿ ಇವರ ಸಹಬಾಗಿತ್ವದಲ್ಲಿಹೊಸ ದರೋಜಿ ಗ್ರಾಮದ ಜನರಿಗೆ ಶನಿವಾರ ಉಚಿತ

ಬೇವೂರು : ಬಾಗಲಕೋಟೆ ವಿಶ್ವವಿದ್ಯಾನಿಲಯದ ಇತ್ತೀಚಿಗೆ ನಡೆದ ಐದನೇ ಸೆಮಿಸ್ಟರನ ಪರೀಕ್ಷಾ ಫಲಿತಾಂಶ ಬರಲಾಗಿದ್ದು ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಚಿಟಗುಪ್ಪಾ : ಬಸವಣ್ಣನವರ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಕಾಯಕ, ದಾಸೋಹ, ಸಹೋದರತ್ವ, ಸಹಬಾಳ್ವೆ ಪಾಲನೆಯಿಂದ ಸುಂದರ ಸಮಾಜದ ನಿರ್ಮಾಣ ಸಾಧ್ಯ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧ್ಯಕ್ಷ, ಅನುಭವ ಮಂಟಪ ಅಧ್ಯಕ್ಷರಾದ ಡಾ. ಬಸವಲಿಂಗ

ಬಳ್ಳಾರಿ/ ಕಂಪ್ಲಿ : ಸಿಂದಗಿ ನಗರದಲ್ಲಿ ನೇರ ನುಡಿ ಸುದ್ದಿವಾಹಿನಿಯ ಮೊದಲನೇ ವರ್ಷದ ವಾರ್ಷಿಕೋತ್ಸವ ಜರುಗಿತು.ಪರಮಪೂಜ್ಯ ಗುರುಕುಲ ಭಾಸ್ಕರ ಶ್ರೀ ಡಾ॥ ಪ್ರಭುಸಾರಂಗದೇವ ಶಿವಾಚಾರ್ಯರು,ಸಾರಂಗಮಠ ಗಚ್ಚಿನಮಠ, ಸಿಂದಗಿ, ಪರಮಪೂಜ್ಯ ಶ್ರೀ ಮಹಾಂತ ಮಹಾಸ್ವಾಮಿಗಳುವಿರಕ್ತಮಠ, ದಿವ್ಯ

ಬಳ್ಳಾರಿ/ ಕಂಪ್ಲಿ : ಕುಡಿಯುವ ನೀರು ಅಮೃತಕ್ಕೆ ಸಮಾನವಾಗಿದ್ದು, ಆಯುರ್ವೇದ ಮತ್ತು ಶಾಸ್ತ್ರಗಳಲ್ಲಿ ಅದರ ಮಹತ್ವವನ್ನು ಒತ್ತಿಹೇಳಲಾಗಿದೆ. ಇಂತಹ ಅಮೂಲ್ಯವಾದ ನೀರಿನ ಸೇವೆಯನ್ನು ಕಂಪ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉಚಿತವಾಗಿ ಶುದ್ಧ ಕುಡಿಯುವ ನೀರಿನ

ಸನಾತನ ಸಂಸ್ಥೆಯ ವಿಶೇಷ ಲೇಖನ. ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಮುನ್ನ ನಂದಿಯ ಎರಡೂ ಕೊಂಬುಗಳಿಗೆ ಕೈಮುಟ್ಟಿಸಿ ಅದರ ದರ್ಶನ ಪಡೆಯಬೇಕು ನಂದಿಯ ಕೊಂಬುಗಳಿಂದ ಪ್ರಕ್ಷೇಪಿತವಾಗುವ ಶಿವತತ್ತ್ವದ ಸಗುಣ ಮಾರಕ ಲಹರಿಗಳಿಂದ ವ್ಯಕ್ತಿಯ ಶರೀರದಲ್ಲಿನ
Website Design and Development By ❤ Serverhug Web Solutions