
ಶಾಲೆ ಮುಂದಿನ ರಸ್ತೆ ಭಾಗ್ಯ ಕರುಣಿಸಿ
ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಭಾಗದಲ್ಲಿ ಹಾದು ಹೋಗಿರುವ ರಸ್ತೆ ಹಾಳಾಗಿದೆ. ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ನಂ.10 ಮುದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಭಾಗದಲ್ಲಿ ಹಾದು ಹೋಗಿರುವ ರಸ್ತೆ ಹಾಳಾಗಿದೆ. ಕಂಪ್ಲಿ ತಾಲೂಕಿನ ನಂ.10ಮುದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿರುವ ಕ. ರ. ವೇ ಮಹಿಳಾ ನಗರ ಘಟಕದ ಅಧ್ಯಕ್ಷೆ ಹೊನ್ನಳ್ಳಿ ಶ್ರೀದೇವಿಯವರ ನಿವಾಸದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಇವರನ್ನು ಸನ್ಮಾನಿಸಿ ಗೌರವಿಸಿದರು.ನಂತರ ಹೊನ್ನಳ್ಳಿ ಶ್ರೀದೇವಿ

ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆ ಗುಂಡ್ಲುಪೇಟೆ ತಾಲ್ಲೂಕು ಘಟಕದ ವತಿಯಿಂದ ಇಂದು ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ವರದರಾಜ ಸ್ವಾಮಿ ದೇವಸ್ಥಾನದ ನಾಲ್ಕನೇ ಬೀದಿಯಲ್ಲಿ ವಾಸವಾಗಿರುವ ಪೂಜಾ ಎನ್ನುವ ಮಹಿಳೆಯ ಆರೋಗ್ಯದಲ್ಲಿ ಏರು

ಬಳ್ಳಾರಿ / ಕಂಪ್ಲಿ : ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಿನ್ನಲೆ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲು ಮಾಡುತ್ತಿರುವ ಕೇಂದ್ರ ಸರ್ಕಾರ ನೀತಿಯನ್ನು ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಗ್ರಾ.

ಬಳ್ಳಾರಿ / ಕಂಪ್ಲಿ : ಕಂಪಲಿ ನಾಡಿನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕಂಪ್ಲಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ಸಿರಿಧಾನ್ಯ ಮೇಳ ಮುಖ್ಯ ಆಕರ್ಷಣೆಯಾಗಿರುವುದು ಕಂಡು ಬಂತು.ಕಂಪ್ಲಿ ಉತ್ಸವ ಹಿನ್ನಲೆ ಇಲ್ಲಿನ ಸಕ್ಕರೆ ಕಾರ್ಖಾನೆಯ ಮುಖ್ಯ

ಬಳ್ಳಾರಿ / ಕಂಪ್ಲಿ: ವಿದ್ಯುತ್ ಇಲಾಖೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರದ ನಡೆ ಖಂಡಿಸಿ, ಜೆಸ್ಕಾಂ ನೌಕರರು ಹಾಗೂ ಸಿಬ್ಬಂದಿಗಳು ಪಟ್ಟಣದ ಜೆಸ್ಕಾಂ ಕಛೇರಿ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ, ಸಾಂಕೇತಿಕ ಪ್ರತಿಭಟನೆ ನಡೆಸಿದರು.ನಂತರ ಎಇಇ

ಬೆಳಗಾವಿ/ ಅಥಣಿ: ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿಯ ಜನಪ್ರಿಯ ಶಾಸಕ ಲಕ್ಷ್ಮಣ ಸವದಿಯವರ 66ನೇ ಜನ್ಮದಿನದ ಅಂಗವಾಗಿ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಅಖಿಲ ಭಾರತ “ಎ” ಗ್ರೇಡ್ ಪುರುಷರ ಕಬಡ್ಡಿ ಪಂದ್ಯಾವಳಿಗಳನ್ನು ಭರ್ಜರಿಯಾಗಿ

ಮದುವೆ ಎಂದರೆ ಕೇವಲ ಎರಡು ಹೃದಯಗಳ ಸಂಗಮವಲ್ಲ… ಎರಡು ಕುಟುಂಬಗಳ ಬಂಧನವೂ ಅಲ್ಲ…ಅದು ಒಂದು ಹೊಸ ಜೀವನದ ಪ್ರಾರಂಭ. ಆದರೆ ಅಥಣಿಯಲ್ಲಿ ನಡೆದ ಈ ಮದುವೆ ಇನ್ನೊಂದು ಅರ್ಥವನ್ನು ಸಾರಿತು ಸಾಮಾಜಿಕ ಹೊಣೆಗಾರಿಕೆಯ ಪ್ರತಿಜ್ಞೆ.

ಬಾಗಲಕೋಟೆ – ಮುಧೋಳ : ಶಿವನು ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿ ದಿನದಂದು ನಾಡಿನಾದ್ಯಂತ ಮಹಾಶಿವರಾತ್ರಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದಲ್ಲಿ ಶಿವಾವತಾರಿ ಸಿದ್ಧ ಪುರುಷ, ಪರಮಾನಂದ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಆರಾಧ್ಯ ದೈವ, ಕಲಿಯುಗದ ಕಾಮಧೇನು, ಪವಾಡ ಪುರುಷನೆಂದು ಕರ್ನಾಟಕದಲ್ಲಿ ಪ್ರಖ್ಯಾತಿ ಪಡೆದ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವ ಅದ್ದೂರಿಯಾಗಿ ಜರುಗಿತು.ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಯ ಮೂರ್ತಿಯು ದೇವಸ್ಥಾನದಿಂದ
Website Design and Development By ❤ Serverhug Web Solutions