
ಕೆ.ಎಸ್ ಆರ್ ಟಿ ಸಿ ಬಸ್ ಗೆ ಚಾಲನೆ ನೀಡಿದ ಶಾಸಕ ಎಂ. ಆರ್ ಮಂಜುನಾಥ್.
ಚಾಮರಾಜನಗರ/ಹನೂರು :ತಾಲೂಕಿನ ಕಾಡಂಚಿನ ಗ್ರಾಮವಾದ ಬೈಲೂರು ಗ್ರಾಮ ಪಂಚಾಯತಿ ಒಳಪಡುವ ಮುನಿಗೂಡಿ ದೊಡ್ಡಿ ಯಿಂದ ಅಂಡೆಕುರುಬನ ದೊಡ್ಡಿ,ವಿ.ಎಸ್ ದೊಡ್ಡಿ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ತಲುಪುವ ಕೆ.ಎಸ್ ಆರ್ ಟಿ ಸಿ ಬಸ್ ಗೆ ಚಾಲನೆ ನೀಡಿದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ಹನೂರು :ತಾಲೂಕಿನ ಕಾಡಂಚಿನ ಗ್ರಾಮವಾದ ಬೈಲೂರು ಗ್ರಾಮ ಪಂಚಾಯತಿ ಒಳಪಡುವ ಮುನಿಗೂಡಿ ದೊಡ್ಡಿ ಯಿಂದ ಅಂಡೆಕುರುಬನ ದೊಡ್ಡಿ,ವಿ.ಎಸ್ ದೊಡ್ಡಿ ಮಾರ್ಗವಾಗಿ ಒಡೆಯರಪಾಳ್ಯಕ್ಕೆ ತಲುಪುವ ಕೆ.ಎಸ್ ಆರ್ ಟಿ ಸಿ ಬಸ್ ಗೆ ಚಾಲನೆ ನೀಡಿದ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಯಾತ್ರಿಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಪ್ರವೀಣ್ ಎಂಬ ಯಾತ್ರಿಕನನ್ನು ಚಿರತೆ ಕಾಡಿನೊಳಗೆ 1 ಕಿ.ಮೀ.ವರೆಗೆ ಎಳೆದೊಯ್ದಿದೆ. ತಡ ರಾತ್ರಿ ಮಲೆ ಮಹದೇಶ್ವರ ಬೆಟ್ಟಕ್ಕೆ ಮಂಡ್ಯದ ಚೀರನಹಳ್ಳಿಯಿಂದ 5 ಮಂದಿ

ಗುರುಮಠಕಲ್, ಜ.21: ನಿಜ ಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಅಂಗವಾಗಿ ಪಟ್ಟಣದ ಮಲ್ಲಯ್ಯ ಕಟ್ಟ ಶಾಲೆಯ ಮಕ್ಕಳಿಗೆ ಬುಧವಾರ ಪುಸ್ತಕ, ಪೆನ್ನುಗಳನ್ನು ಶಿಕ್ಷಣ ಪ್ರೇಮಿ ಮಾಜಿ ಕಾಡಾ ಅಧ್ಯಕ್ಷ ವಿಜಯ್ ಕುಮಾರ್ ನೀರೆಟಿ

ಶ್ರೀಅಂಬಿಗರ ಚೌಡಯ್ಯ ಸಮಾಜದಲ್ಲಿ ವ್ಯಾಪಕವಾಗಿ ಬೇರೂರಿದ್ದ ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆಯೊಂದಿಗೆ, ಸಮ ಸಮಾಜ ಕಟ್ಟುವಿಕೆಯಲ್ಲಿ ಶಿವಶರಣರ ಪಾತ್ರ ಆಮೂಲಾಗ್ರವಾದದ್ದು. ಹನ್ನೆರಡನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಸಮಕಾಲೀನರಾದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಆ ಕಾಲದ

ಶಿವಮೊಗ್ಗ : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಯುವ ನೇತಾರ ಶ್ರೀ ನಿತಿನ್ ನಬಿನ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಶಿವಮೊಗ್ಗ

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಆದಿ ಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ಮುಖಂಡ ಪ್ರದೀಪ್ ಕುಮಾರ್ ಅವರು ಇಂದು ಭೇಟಿ ನೀಡಿ ದೇವಸ್ಥಾನದ ದರ್ಶನ ಪಡೆದರು, ನಂತರಗ್ರಾಮಸ್ಥರಿಂದ ಯುವ ಕಾಂಗ್ರೆಸ್

ಕಂಪ್ಲಿಯಲ್ಲಿ ನ್ಯಾಯಲಯ ಆರಂಭಿಸುವ ಭರವಸೆ ನೀಡಿದ ವಿಜಯನಗರ ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುಜ್ಜಲ್ ನಾಗರಾಜ ಕಂಪ್ಲಿ: ಕರ್ನಾಟಕ ರಕ್ಷಣಾ ವೇದಿಕೆ (ಟಿ.ನಾರಾಯಣಗೌಡ ಬಣ)ಯ ಕಂಪ್ಲಿ ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಪದಾಧಿಕಾರಿಗಳು ವಿಜಯನಗರ

ಕಂಪ್ಲಿ : ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆ (ಕೋಟೆ)ಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ತೋರಿ, ವಿಜಯದ ನಗಾರಿ ಬಾರಿಸಿದ್ದಾರೆ. ಗಜಲ್

ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ದಿ. 18/01/2026 ರಂದು ಮನರೇಗಾ ಬಚಾವೋ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಹಾಗೂ ಸಾಂಕೇತಿಕ ಮುಷ್ಕರವನ್ನು ಶಾಂತಿಯುತವಾಗಿ ನಡೆಸಲಾಯಿತು.ಕೇಂದ್ರ ಸರ್ಕಾರದ ಜನವಿರೋಧಿ

ಬೆಂಗಳೂರು : ರಾಜಧಾನಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.” ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ
Website Design and Development By ❤ Serverhug Web Solutions