
ಡಾ. ಸುನೀಲ ಪರೀಟರಿಗೆ ಅಜೂರ ಪ್ರಶಸ್ತಿ
ಬೆಳಗಾವಿ: ಆಜೂರ ಪ್ರತಿಷ್ಠಾನದಿಂದ ಪ್ರತಿ ವರ್ಷ ನೀಡುವ ಬೆಳಗಾವಿ ಜಿಲ್ಲಾಮಟ್ಟದ 2025ನೇ ಸಾಲಿನ ಆಜೂರ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ, ಹಿರಿಯ ಶಿಕ್ಷಕರಾದ ಡಾ. ಸುನೀಲ ಪರೀಟ ಅವರ ‘ಮಕ್ಕಳ ನೈತಿಕ ವಚನಗಳು’ ಕೃತಿ ಆಯ್ಕೆಯಾಗಿದೆ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ: ಆಜೂರ ಪ್ರತಿಷ್ಠಾನದಿಂದ ಪ್ರತಿ ವರ್ಷ ನೀಡುವ ಬೆಳಗಾವಿ ಜಿಲ್ಲಾಮಟ್ಟದ 2025ನೇ ಸಾಲಿನ ಆಜೂರ ಪ್ರಶಸ್ತಿಗೆ ಬೆಳಗಾವಿಯ ಸಾಹಿತಿ, ಹಿರಿಯ ಶಿಕ್ಷಕರಾದ ಡಾ. ಸುನೀಲ ಪರೀಟ ಅವರ ‘ಮಕ್ಕಳ ನೈತಿಕ ವಚನಗಳು’ ಕೃತಿ ಆಯ್ಕೆಯಾಗಿದೆ.

ಕೊರಟಗೆರೆ ಪಟ್ಟಣದ ಗಿರಿನಗರ ಸಮುದಾಯ ಭವನದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಯಾಜ್ ಅಹಮದ್ ಬಾಯ್ ರವರು ಮಾತನಾಡಿ ನಮ್ಮ ಜನಪ್ರಿಯ ಜನನಾಯಕ ಡಾಕ್ಟರ್ ಜಿ ಪರಮೇಶ್ವರ್ ರವರು ರಾಜ್ಯ ಕಂಡ ನಿಷ್ಠಾವಂತ ನಿಷ್ಕಳಂಕ ಪ್ರಬುದ್ಧ ರಾಜಕಾರಣಿ,

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಲಬುರಗಿ ಜಿಲ್ಲಾ ಘಟಕವು ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬೆಳೆ

ಬಾಗಲಕೋಟೆ/ ಜಮಖಂಡಿ: ತಂತ್ರಜ್ಞಾನದ ದುರ್ಬಳಕೆಯಿಂದ ಅಪರಾಧ ಕೃತ್ಯಗಳು ಹೆಚ್ಚುತ್ತಿವೆ. ಆದ್ದರಿಂದ ಯುವಜನತೆ ಮೊಬೈಲ್ನಿಂದ ದೂರವಿದ್ದು ರಾಷ್ಟ್ರದ ಅಭಿವೃದ್ಧಿಗಾಗಿ ತಮ್ಮ ಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ. ಕಾಳೆ ಹೇಳಿದರು.ಸ್ವಾಮಿ ವಿವೇಕಾನಂದ

ಕಂಪ್ಲಿ : ತಾಲೂಕಿನ ಎಮ್ಮಿಗನೂರಿನ ಸರ್ಕಾರಿ ಶತಮಾನ ಶಾಲೆಗೆ ಸೋಮವಾರರಂದು ಭೇಟಿಯನ್ನು ನೀಡಿ ಪರಿಶೀಲಿಸಿದರು. ಎಂಟನೇ ತರಗತಿಯ ಮಕ್ಕಳೊಂದಿಗೆ ಗಣಿತ ವಿಷಯಕ್ಕೆ ಸಂಬಂಧಿಸಿದಂತೆ ಲೆಕ್ಕಗಳನ್ನು ಬಿಡಿಸಿದರು, ವಿವಿಧ ವಿಷಯಗಳು ಕುರಿತು ಕೇಳಿದ ಪ್ರಶ್ನೆಗಳಿಗೆ ಮಕ್ಕಳಿಂದ

ಕಂಪ್ಲಿ : ಪಟ್ಟಣದ ಕೋಟೆಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜಯಂತಿ ಕಾರ್ಯಕ್ರಮ. ನಿವೃತ್ತ ಶಿಕ್ಷಕ ಫಣಿ ಸೋಮಪ್ಪ ಚಾಲನೆ ನೀಡಿ ಮಾತನಾಡಿ, ‘ವಿವೇಕಾನಂದರ ಜಯಂತಿಯನ್ನು ದೇಶಾದ್ಯಂತ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಅವರ

ಕಂಪ್ಲಿ: ಹಿಂದೂ ಸಮ್ಮೇಳನದ ಹಿನ್ನಲೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶೋಭಾ ಯಾತ್ರೆ ಮೆರವಣಿಗೆ ಸಕಲ ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಸೋಮವಾರ ನಡೆಯಿತು.ಇಲ್ಲಿನ ಉದ್ಭವ ಗಣಪತಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಡುವಲ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ, ಮಾರೆಮ್ಮಗುಡಿ,

ಕಂಪ್ಲಿ : ಮಕ್ಕಳಿಗೆ ಶಿಕ್ಷಣದಲ್ಲಿ ಛಲದೊಂದಿಗೆ ಗುರಿ ಹೊಂದಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಎಂದು ಇಲ್ಲಿನ ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್ ಹೇಳಿದರು.ಸ್ಥಳೀಯ ಶ್ರೀವಿದ್ಯಾಸಾಗರ ಇಂಟರ್ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ

ಕೊಪ್ಪಳ : ನಗರದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಕವಿಗಳಾದ ಶಿವಪ್ರಸಾದ್ ಹಾದಿಮನಿ ಮತ್ತು ಯಲ್ಲಪ್ಪ ಮಲ್ಲಪ್ಪ ಹರ್ನಾಳಗಿ (ಯಮಹ) ಅವರ ಶಾಯಿರಿ ಸಂಕಲನಗಳು ಲೋಕಾರ್ಪಣೆಯಾದ ಸಂದರ್ಭದಲ್ಲಿ ಸಾಹಿತಿ, ಕವಿ ಡಾ. ಪವನಕುಮಾರ್

ಹುಬ್ಬಳ್ಳಿ: ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ದಿನಾಂಕ 11-01-2026 ರಂದು ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ನಲ್ಲಿ ಅಹಿಂದ ಜಾಗೃತ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಅಹಿಂದ ನಾಯಕರಾಗಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ
Website Design and Development By ❤ Serverhug Web Solutions