
ಪೋಲಾಗುವ ನೀರು : ಮನವಿ ಪತ್ರ
ಬಾಗಲಕೋಟೆ / ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಸೇರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ / ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡರು ಮತ್ತು ಸುತ್ತ ಮುತ್ತಲಿನ ಗ್ರಾಮದ ರೈತರು ಸೇರಿ

ಮಂಗಳೂರು/ವಿಟ್ಲ : ಪ್ರಾಮಾಣಿಕತೆ, ದಕ್ಷತೆ ಮತ್ತು ಕರ್ತವ್ಯ ನಿಷ್ಠೆಯನ್ನು ತಮ್ಮ ಧ್ಯೇಯವನ್ನಾಗಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಮತ್ತು ಪೊಲೀಸ್ ಕಮಿಷನರ್ರನ್ನು ರಾಜಕೀಯ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡುವ ಸದ್ದು, ವದಂತಿಗೆ ಜಿಲ್ಲೆಯ ಜನತೆ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಗುರು ಗುಂಡ ಬ್ರಹ್ಮೇಶ್ವಸ್ವಾಮಿ ಮಠ ಸ್ವಟಿಕಾಪುರಿ ಮಹಾಸಂಸ್ಥಾನ ಶ್ರೀ ಕ್ಷೇತ್ರ ಪತ್ತನಾಯಕ ನಹಳ್ಳಿ ಕೃಷಿ ಮತ್ತು ವಸ್ತು ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮವನ್ನು ಶ್ರೀ ನಂಜಾವಧೂತ

ತುಮಕೂರು ಜಿಲ್ಲೆಯ ಒಂದು ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಉಪ ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೊರಟಗೆರೆಯ ಪಿಎಸ್ಐ ತೀರ್ಥೇಶ್ ರವರು

8 ಗಂಟೆಗಳ ಮುನ್ನ ಜನಿಸಿದ ಮಗುವಿಗೆ ಮೃತ ತಂದೆಯನ್ನು ತೋರಿಸಿದ ಕುಟುಂಬಸ್ಥರು. ಮಹಾರಾಷ್ಟ್ರ: ಆಗಷ್ಟೇ ಮಗುವಿಗೆ ಜನ್ಮ ನೀಡಿದ ಪತ್ನಿ.ನವಜಾತ ಶಿಶುವನ್ನು ನೋಡಬೇಕಿದ್ದ ಪತಿಯ ನಿಧನ.!ಈ ಘಟನೆ ಯಾರೊಂದಿಗೂ ನಡೆದರೂ ಅದು ನಿಜಕ್ಕೂ ದುರಂತ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಮದ್ಯಪಾನ , ಗುಟ್ಕಾ , ಓಸಿ ,ಇಸ್ಪೀಟ್ ಅಂತಹ ದುಷ್ಚಟಗಳನ್ನು ಮೊಟುಕುಗೊಳಿಸಲು ಗ್ರಾಮದಲ್ಲಿ ಹಿರಿಯರು ಸಮ್ಮುಖದಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಸಭೆ ಸೇರಿ ತೀರ್ಮಾನಿಸಲಾಯಿತು. ಗ್ರಾಮದ

ಶಿವಮೊಗ್ಗ: ತಾಲೂಕಿನ ಸೂಗುರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೆ.ಬಿ., ಉಪಾಧ್ಯಕ್ಷರಾಗಿ ಪ್ರದೀಪ್ ಬಿ.ಜಿ. ಆಯ್ಕೆಯಾಗಿದ್ದು, ಅವರಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ

ಕಂಪ್ಲಿ : ಪಾಠ, ಪ್ರವಚನದ ಜೊತೆಗೆ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ತರುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಶಿಕ್ಷಣ ಪ್ರೇಮಿ ಎಂ.ಎಸ್.ಗುರುಮೂರ್ತಿ ಹೇಳಿದರು.ಸಮೀಪದ ಹೊಸ ದರೋಜಿ ಗ್ರಾಮದ

ಕಂಪ್ಲಿ: ಖಾಸಗಿ ಭೂಮಿಯನ್ನು ಕಬ್ಜಾ ಮಾಡಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಅಂಬೇಡ್ಕರ್ ಸ್ವಾಭಿಮಾನಿ ಸಂಘದ ಕಂಪ್ಲಿ ಕ್ಷೇತ್ರಾಧ್ಯಕ್ಷ ಸಿ.ಎ.ಚನ್ನಪ್ಪ ಆರೋಪಿಸಿದರು.ಅವರು ಶನಿವಾರ ಪಟ್ಟಣದ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯ ನೇತೃತ್ವವಹಿಸಿ ಮಾತನಾಡಿ, ಪಟ್ಟಣದ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಮ್ಮ ಹೆಮ್ಮೆ ಕಂಪ್ಲಿ: ಬಡವರ ಪರ ನಿಲ್ಲುವ ಏಕೈಕ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ನಮ್ಮ ಕಾಂಗ್ರೆಸ್ ಸರ್ಕಾರ ನಮ್ಮ ಹೆಮ್ಮೆಯಾಗಿದೆ ಎಂದು ಕಂಪ್ಲಿ ವಿಧಾನಸಭಾ
Website Design and Development By ❤ Serverhug Web Solutions