
ಮ. ಮ. ಬೆಟ್ಟದ ನೂತನ ಮಂಡಲ ಅಧ್ಯಕ್ಷರಾಗಿ ಮುರುಗೇಶ್ ಆಯ್ಕೆ.
ಹನೂರು ತಾಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್ ರವರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹನೂರು ವಿಧಾನ ಸಭಾ ಕ್ಷೇತ್ರದ ಮಲೆ ಮಹದೇಶ್ವರ ಮಂಡಲದ ನೂತನ ಮಂಡಲ ಅಧ್ಯಕ್ಷರನ್ನಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್ ರವರು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹನೂರು ವಿಧಾನ ಸಭಾ ಕ್ಷೇತ್ರದ ಮಲೆ ಮಹದೇಶ್ವರ ಮಂಡಲದ ನೂತನ ಮಂಡಲ ಅಧ್ಯಕ್ಷರನ್ನಾಗಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸುಕ್ಷೇತ್ರ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾದೇವಿ ದೇವಸ್ಥಾನದಲ್ಲಿ ೩೭ ನೇಯ ಪುರಾಣ ಮಹಾಮಂಗಲೋತ್ಸವ, ಸಾಮೂಹಿಕ ವಿವಾಹ ,ಧರ್ಮಸಭೆ ಹಾಗೂ ಲಿಂ.ಪೂಜ್ಯ ಗುರುಬಸಪ್ಪಜ್ಜನವರು ಮತ್ತು ಲಿಂ.ಮಾತೋಶ್ರಿ ರೇಣಮ್ಮನವರ ೧೯ ನೇ

ಡಾ.ವಿ.ಎಸ್.ಮಾಳಿ ಅವರು ಕವಿಯಾಗಿ ಕಥೆಗಾರರಾಗಿ, ಕಾದಂಬರಿಕಾರರಾಗಿ, ಅಂಕಣಕಾರರಾಗಿ, ವಿಮರ್ಶಕರಾಗಿ, ಸಂಶೋಧಕರಾಗಿ, ಜಾನಪದ ವಿದ್ವಾಂಸರಾಗಿ,, ಸಂಪಾದಕರಾಗಿ, ಸಾರಸ್ವತ ಲೋಕದಲ್ಲಿ ಚಿರಪರಿಚಿತರು.ಬಹುಮುಖ ವ್ಯಕ್ತಿತ್ವದ ದೈವ ಪ್ರತಿಭೆಯ ಮಾಳಿ ಅವರು ಹಾರೂಗೇರಿಯಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ

ಬೆಂಗಳೂರು: ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದ ಮಲ್ಲಯ್ಯ ಸ್ವಾಮಿ ಕಂದ ಇವರು ಸಹಕಾರ ಇಲಾಖೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಸೇವೆ ಸಲ್ಲಿಸುತ್ತಿದ್ದು ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಸನ್ ರೈಸ್ ಅಂತರಾಷ್ಟ್ರೀಯ ವಿಶ್ವ ವಿದ್ಯಾಲಯದಿಂದ

ಗುರುಮಠಕಲ್: ತಾಲೂಕಿನ ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ ಕಾರ್ಯಕರ್ತರ ಜವಾಬ್ದಾರಿಯನ್ನು ಶುಕ್ರವಾರ ಘೋಷಣೆ ಮಾಡಲಾಯಿತು. ವಿಶ್ವ ಹಿಂದೂ ಪರಿಷದ್ ಕಲಬುರಗಿ ವಿಭಾಗ ಸಹ ಕಾರ್ಯದರ್ಶಿ ರಾಜೇಂದ್ರ ಬೆಳಗೆರೆ ಹಾಗೂ ಕಲಬುರಗಿ ಬಜರಂಗದಳದ ಪ್ರಾಂತ

ಕಂಪ್ಲಿ : ಸರ್ಕಾರಿ ಬಸ್ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ಕಂಪ್ಲಿ ಪಟ್ಟಣದಲ್ಲಿ ಶಾಲಾ–ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಬಸ್ಗಳ ಬಾಗಿಲಲ್ಲಿ ಜೋತುಬಿದ್ದು ಅಪಾಯಕಾರಿಯಾಗಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಪರಿಸ್ಥಿತಿಗಳನ್ನು ನೋಡಿಯೂ

ಬೆಳಗಾವಿ : ಡಾ. ಡಿ.ಎಸ್. ಕರ್ಕಿ ಪ್ರತಿಷ್ಠಾನ ಟ್ರಸ್ಟ್ ಪ್ರತಿವರ್ಷ ನೀಡುವ ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ 2025 ನೇ ಸಾಲಿಗೆ ಎರಡು ಕೃತಿಗಳು ಪುರಸ್ಕೃತಗೊಂಡಿದ್ದು, ಡಾ. ಸುನೀಲ ಪರೀಟ ಅವರ “ಬಹುದೊಡ್ಡ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಚಿಂಚೋಳಿ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ರಟಕಲ್ ಕೋಡ್ಲಿ ವಲಯ

ರಸ್ತೆ ಗುಂಡಿಗಳನ್ನು ಮುಚ್ಚಿ ಜನಮೆಚ್ಚುಗೆ ಪಡೆದ ಅಧಿಕಾರಿಗಳು ಬಳ್ಳಾರಿ/ ಕಂಪ್ಲಿ : ಕಳೆದ ಕೆಲವು ದಿನಗಳಿಂದ ಕಂಪ್ಲಿ ಪಟ್ಟಣದ ರಸ್ತೆಯಲ್ಲಿರುವ ಶರತ್ ಗ್ಯಾಸ್ ಕಚೇರಿಯ ಎದುರಿನ ರಸ್ತೆಯಲ್ಲಿ ಆಳವಾದ ನೀರಿನ ಗುಂಡಿಗಳು ನಿರ್ಮಾಣವಾಗಿ ”

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಹುಲುವಂಗಲ ಸರ್ಕಾರಿ ಶಾಲೆಯಲ್ಲಿ ಗಣಿತ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಕ್ಕಳಲ್ಲಿ ಲೆಕ್ಕಾಚಾರ ಗಣಿತ ವ್ಯವಹಾರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಸಂತೆಯ ವ್ಯವಹಾರ ಯಾವ ರೀತಿ
Website Design and Development By ❤ Serverhug Web Solutions