
ಅವಳಿ ಜವಳಿ ಆಕಳು ಕರುಗಳಿಗೆ ಅದ್ಧೂರಿಯಾಗಿ ತೊಟ್ಟಿಲು ಶಾಸ್ತ್ರ
ಗದಗ : ಮನೆಯಲ್ಲಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಕಾರ್ಯ ಮಾಡೋದು ಸಹಜ. ಆದ್ರೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗದಗ ರಾಮಗೇರಿ ಗ್ರಾಮದಲ್ಲಿ ಅವಳಿ ಜವಳಿ ಆಕಳು ಕರುಗಳಿಗೆ ಮನೆಯವರು ಅದ್ದೂರಿಯಾಗಿ ತೊಟ್ಟಿಲು ಶಾಸ್ತ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ : ಮನೆಯಲ್ಲಿ ಹುಟ್ಟಿದ ಮಕ್ಕಳಿಗೆ ತೊಟ್ಟಿಲು ಕಾರ್ಯ ಮಾಡೋದು ಸಹಜ. ಆದ್ರೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗದಗ ರಾಮಗೇರಿ ಗ್ರಾಮದಲ್ಲಿ ಅವಳಿ ಜವಳಿ ಆಕಳು ಕರುಗಳಿಗೆ ಮನೆಯವರು ಅದ್ದೂರಿಯಾಗಿ ತೊಟ್ಟಿಲು ಶಾಸ್ತ್ರ

ವಿಜಯನಗರ / ಹೊಸಪೇಟೆ : ನಗರದ ಚಾಪಲ್ ಗಡ್ಡೆ ಪ್ರದೇಶದಲ್ಲಿ ನಡೆದ ಘಟನೆಗೆ ಸಂಬಂಧಿಸಿದ ಸ್ಟೇಷನ್ ರಸ್ತೆಯ ಸಾಯಿಬಾಬಾ ಗುಡಿ ಹತ್ತಿರ, ಚಾಪಲ್ ಗಡ್ಡೆ ಏರಿಯಾದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿದ್ದು, ಹತ್ಯೆಯಾದ

ಕಂಪ್ಲಿ: ಪಟ್ಟಣದ ಶಾರದಾ ಶಾಲೆಯಲ್ಲಿರುವ ವೀರಶೈವ ಸಂಘದ ಕಂಪ್ಲಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಎಸ್.ಎಂ..ನಾಗರಾಜ (ಅಧ್ಯಕ್ಷ),ಮೆಟ್ರಿ ಶಿವಪುತ್ರಪ್ಪ ಹೊನ್ನಳ್ಳಿ (ಉಪಾಧ್ಯಕ್ಷ),ಕೆ.ಎಂ.ವಾಗೀಶ್ ಪಂಡಿತಾರಾಧ್ಯ(ಕಾರ್ಯದರ್ಶಿ), ವಿ.ವಿದ್ಯಾಧರ(ಖಜಾಂಚಿ),ಪುಟ್ಟಿ ಸಚಿನ್(ಸಹ ಕಾರ್ಯದರ್ಶಿ),ಬಿ.ಸದಾಶಿವಪ್ಪ, ಚಂದ್ರಶೇಖರ ಗೌಡ, ಉಪ್ಪಾರು

ಕಂಪ್ಲಿ : ಗ್ರಾಮೀಣ ಪ್ರದೇಶದಲ್ಲಿ ನಾಟಕ, ಬಯಲಾಟ ನಡೆಯುತ್ತಿರುವುದರಿಂದ ಗ್ರಾಮೀಣ ಕಲೆಗಳು ಉಳಿಯುತ್ತಿವೆ. ಆದರೆ ಯಾಂತ್ರಿಕ ಯುಗದಲ್ಲಿ ನಾಟಕಗಳು ಕಣ್ಮರೆಯಾಗುತ್ತಿದ್ದು, ಗ್ರಾಮೀಣ ಕಲೆಗಳ ಉಳಿವಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ತಾಲೂಕಿನ

ಹನಿಗವನ ಬರೆಯುವುದರಲ್ಲಿಸುಪ್ರಸಿದ್ಧರು,ನಮ್ಮ ಹೆಚ್. ಡುಂಡಿರಾಜರು,ಇತ್ತೀಚಿಗೆ ಚಳಿಗವನ ಬರೆಯುವುದರಲ್ಲಿಆಗಿದ್ದಾರೆ ತಲ್ಲೀನರು.

ನೇತಾಜಿ ಸುಭಾಷ್ ಚಂದ್ರ ಬೋಸ್ ವಿದ್ಯಾಲಯದ ಮಕ್ಕಳಿಗೆ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಕರಾಟೆ ಸ್ವಯಂ ರಕ್ಷಣಾ ತರಬೇತಿಯ ಜಾಗೃತಿಯನ್ನು ಮೂಡಿಸಿದ ಅರವಿಂದ್ ದೊಡ್ಡಯ್ಯ ದಡದಪುರ. ಬೆಂಗಳೂರು ನಗರದ ಸುಭಾಷ್ ಚಂದ್ರಬೋಸ್ ವಿದ್ಯಾಲಯದ ಅರೆಹಳ್ಳಿ

ತುಮಕೂರು / ಕೊರಟಗೆರೆ ತಾಲೂಕಿನಲ್ಲಿ ಒಂದು ಮನೆಯ ಒಬ್ಬ ಸದಸ್ಯ ಮಾದರ ಮಹಾಸಭಾ ಸದಸ್ಯತ್ವ ನೊಂದಣಿಯಬೇಕು. ತುಮಕೂರು ಜಿಲ್ಲಾ ಮಾದರ ಮಹಾಸಭಾ ವತಿಯಿಂದ ಕೊರಟಗೆರೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನೂತನ ಮಾದರ ಮಹಾಸಭ ಬಹಳ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲಪ್ರಭಾ ನದಿ ದಡದ ತೀರದಲ್ಲಿರುವ ಕೆಂಗಾನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಲಿಂಗದಹಳ್ಳಿ ಗ್ರಾಮದಲ್ಲಿ ಶ್ರೀ ಶ್ರೀ ಶ್ರೀ ಸಿದ್ದಲಿಂಗೇಶ್ವರ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಸತತ ಐದು ದಿನಗಳ ಕಾಲ ದಿ.

ನಾವೆಲ್ಲರೂ ಸೇರಿ ತೇರಿಗೆ ಬರಬೇಕುಒಂಬತ್ತು ದಿವಸದ ಮುಂಚೆ ಸಿರಿಧಾನ್ಯ ಸೇರಿಸಬೇಕುಎಂಟು ದಿವಸದ ಮುಂಚೆ ಬೀಗರನ್ನು ಕರೆಸಬೇಕುಏಳು ದಿವಸದ ಮುಂಚೆ ಎಳ್ಳು ಹೋಳಿಗೆ ಮಾಡಬೇಕು ಆರು ದಿವಸದ ಮುಂಚೆ ಹಚ್ಚು ಎಳ್ಳಿನ ರೊಟ್ಟಿ ಮಾಡಬೇಕು ಐದು

ಮುಂಜಾನೆಯ ಬೆಳಕು ಮೂಡುವ ಮುನ್ನವೇ ಪಾದಯಾತ್ರೆ ಮೂಲಕ ಬರುವುದು ಭಕ್ತರ ಸಾಲು ಸಾಗರದಂತೆ ಸನ್ನಿಧಾನಕ್ಕೆ ಬರೆಗಾಲಿನ ಹೆಜ್ಜೆಯಲ್ಲಿಕಲ್ಲು ಮುಳ್ಳು ಲೆಕ್ಕಿಸದೆಭಕ್ತಿಯಿಂದ ಬರುವುದುನಿನ್ನ ನಾಮವು ಸ್ಮರಿಸುತ್ತಾಭಕ್ತಿಯ ತುಂಬು ಜಗಕೆ ಹೂವು ಹಣ್ಣು ಅರ್ಪಿಸಿಕಾಯಿ ಕರ್ಪೂರ ಬೆಳಗಿಸಿನಿನ್ನ
Website Design and Development By ❤ Serverhug Web Solutions