
ಗಂಗಾವತಿ: ಬಿಜೆಪಿ ಮುಖಂಡನ ಬರ್ಬರ ಹತ್ಯೆ
ಕೊಪ್ಪಳ / ಗಂಗಾವತಿ : ಬಿಜೆಪಿಯ ಯುವ ಮೊರ್ಚಾ ನಗರ ಅಧ್ಯಕ್ಷ ವೆಂಕಟೇಶ (34) ಇವರ ಬರ್ಬರವಾಗಿ ಹತ್ಯೆಯಾಗಿದೆ.ಮಧ್ಯರಾತ್ರಿ ಎರಡು ಗಂಟೆಯ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ – ರಾಯಚೂರು ರಸ್ತೆಯಲ್ಲಿರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ / ಗಂಗಾವತಿ : ಬಿಜೆಪಿಯ ಯುವ ಮೊರ್ಚಾ ನಗರ ಅಧ್ಯಕ್ಷ ವೆಂಕಟೇಶ (34) ಇವರ ಬರ್ಬರವಾಗಿ ಹತ್ಯೆಯಾಗಿದೆ.ಮಧ್ಯರಾತ್ರಿ ಎರಡು ಗಂಟೆಯ ಸುಮಾರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೊಪ್ಪಳ – ರಾಯಚೂರು ರಸ್ತೆಯಲ್ಲಿರುವ

ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲೂ ಬಹಳ ಸಡಗರ ಸಂಭ್ರಮ ದಿಂದ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರು ಎಲ್ಲರೂ ಮೆಚ್ಚುವಂತಹ ಕಾವ್ಯ,ರಾಮಾಯಣವನ್ನು ಬರೆದು ಜಗತ್ಪ್ರಸಿದ್ದರಾಗಿದ್ದು ಈಗ ಇತಿಹಾಸ, ರಾಮಾಯಣ ಮಹಾಕಾವ್ಯದ ನೀತಿಯ ಮಾತುಗಳನ್ನು ನಾವೆಲ್ಲರೂ

ಕಲಬುರಗಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನೀಲೂರ ತೀವ್ರವಾಗಿ ಖಂಡಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿಯ ಲಿಂ. ಶ್ರೀ ವಿಜಯ ಮಹಾಂತ ಶಿವಯೋಗಿಗಳವರ ಮೂಲಮಠ ಚಿತ್ತರಗಿಯಲ್ಲಿ ಶರಣ ಸಂಸ್ಕೃತಿ ಮಹೋತ್ಸವದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ದಿನಾಂಕ -07-10-2025 ಮಂಗಳವಾರದಿಂದ ಪ್ರಾರಂಭಗೊಂಡು ದಿನಾಂಕ

ಬಾಗಲಕೋಟೆ : ಪ್ರಜಾತಂತ್ರದ ಮೌಲ್ಯಗಳನ್ನು ಮಹರ್ಷಿ ವಾಲ್ಮೀಕಿಯವರ ರಾಮಾಯಣ ಮಹಾಕಾವ್ಯದಲ್ಲಿ ಕಾಣುತ್ತೇವೆ. ಕವಿಋಷಿ ವಾಲ್ಮೀಕಿಯವರ ಜ್ಞಾನ, ವಿದ್ವತ್ತಿನ ಚಿಂತನೆಗಳು ಭಾರತದ ಆಧ್ಯಾತ್ಮಿಕ ಮೌಲ್ಯಗಳನ್ನು ಶ್ರೀಮಂತಗೊಳಸಿವೆ. ಮಹರ್ಷಿ ವಾಲ್ಮೀಕಿಯವರು ರಾಮಾಯಣದ ಮೂಲಕ ಶ್ರೀರಾಮನ ಚರಿತ್ರೆಯನ್ನು, ಆದರ್ಶಗಳನ್ನು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಹಳೆಯ ವಿದ್ಯಾರ್ಥಿನಿಯಾದ ರಾಜೇಶ್ವರಿ ಸೊಗಲದ ಮಾತನಾಡಿ ರಾಮಾಯಣದಂತಹ ಮಹಾಕಾವ್ಯ ರಚನೆ ಮಾಡಿದ ವಾಲ್ಮೀಕಿ ಅವರ ಆದರ್ಶ ಎಲ್ಲರಿಗೂ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಕಂಪ್ಲಿ ತಾಲೂಕು ವತಿಯಿಂದ ಆಯೋಜಿಸಿದ್ದ ಭಾವಚಿತ್ರ ಬೃಹತ್ ಮೆರವಣಿಗೆ ಮಂಗಳವಾರ ಅದ್ಧೂರಿಯಾಗಿ ಜರುಗಿತು.ಇಲ್ಲಿನ ಉದ್ಭವ ಗಣಪತಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಷಾಮಿಯಾಚಂದ್ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದ ಹಿಂಬದಿಯಲ್ಲಿರುವ ಗೃಹ ರಕ್ಷಕದಳ ಕಚೇರಿಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ವವಾಗಿ ಆಚರಿಸಿದರು.ಗೃಹ ರಕ್ಷಕದಳ ಘಟಕಾಧಿಕಾರಿ ಎಚ್.ಹೊನ್ನುರುವಲಿ ಸಾಬ್

ರಾಮನಗರ : ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್

ಬಾಗಲಕೋಟೆ/ ಹುನಗುಂದ: ಇಲ್ಲಿ ಸರ್ವಧರ್ಮ ಮಹಿಳಾ ಪತ್ತಿನ ಸಹಕಾರಿ ಸಂಘವು ಶೇರು ಸದಸ್ಯರ ಮತ್ತು ಗ್ರಾಹಕರ ಸಹಕಾರದಿಂದ ಸನ್ ೨೦೨೪-೨೫ ನೇ ಸಾಲಿನಲ್ಲಿ ೨.೨೧ ಲಕ್ಷ ರೂ ನಿವ್ವಳ ಲಾಭ ಗಳಿಸಿದೆ ಎಂದು ಸರ್ವಧರ್ಮ
Website Design and Development By ❤ Serverhug Web Solutions