
ಹಲವು ಸಂಕಷ್ಟದ ನಡುವೆಯೂ ಸಕ್ಸಸ್ ಆದ ಟೀಚರ್ಸ್, ಮೊದಲು ಜಾತಿ ಗಣತಿ ಮುಗಿಸಿದ ಶಿಕ್ಷಕರು
ಬಳ್ಳಾರಿ / ಕಂಪ್ಲಿ : ಸದ್ಯ ಚರ್ಚೆಯಲ್ಲಿರುವ ವಿಷಯ ಅಂದ್ರೆ ಜಾತಿ ಗಣತಿ ಹೌದು ದಸರಾ ರಜೆಯಲ್ಲಿ ಶಿಕ್ಷಕರಿಗೆ ಜಾತಿ ಗಣತಿಯ ಜವಾಬ್ದಾರಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ.22
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಸದ್ಯ ಚರ್ಚೆಯಲ್ಲಿರುವ ವಿಷಯ ಅಂದ್ರೆ ಜಾತಿ ಗಣತಿ ಹೌದು ದಸರಾ ರಜೆಯಲ್ಲಿ ಶಿಕ್ಷಕರಿಗೆ ಜಾತಿ ಗಣತಿಯ ಜವಾಬ್ದಾರಿ ನೀಡಿದ್ದಾರೆ. ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ.22

ಬಳ್ಳಾರಿ / ಕಂಪ್ಲಿ : ಪಟ್ಟಣದ 10ನೇ ವಾರ್ಡಿನ ಛಲವಾದಿ ಕಾಲೋನಿಯಲ್ಲಿರುವ ಆರಾಧ್ಯ ದೈವರಾದ ರಾಮಲಿಂಗಮ್ಮ, ದುರುಗಮ್ಮ, ಹುಲಿಗೆಮ್ಮ ದೇವಿಯ ಗಂಗೆಸ್ಥಳ ಮೆರವಣಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಭಕ್ತರ ಸಂಕಷ್ಟಗಳನ್ನು

ಬಳ್ಳಾರಿ : ಕಂಪ್ಲಿ ತಾಲೂಕಿನಲ್ಲಿ ಇತ್ತೀಚೆಗೆ ಆರಂಭಗೊಂಡಿರುವ ದೇವದಾಸಿ ಸರ್ವೇ ಕಾರ್ಯದಲ್ಲಿ, ಇನ್ನೂ ಜಿಲ್ಲೆಯ ಅಧಿಕೃತ ದೇವದಾಸಿ ಪಟ್ಟಿಯಲ್ಲಿ ಹೆಸರು ಸೇರದಿರುವ ಮಹಿಳೆಯರ ಹೆಸರನ್ನು ನೋಂದಣಿ ಮಾಡಿಸಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯ ಹೆಚ್. ಕುಮಾರಸ್ವಾಮಿ

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಯಿ ಮತ್ತು ಶಿಶು ಸಾವಿಗೆ ಕಾರಣರಾಗಿರುವ ವೈದ್ಯರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆ ಪದಾಧಿಕಾರಿಗಳು ಡಾ.

ಬಳ್ಳಾರಿ/ ಕಂಪ್ಲಿ : ವಿಧಾನಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು ನವೆಂಬರ್ 6 ಒಳಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ತಹಶಿಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕೆಂದು ತಹಶೀಲ್ದಾರ್ ಜುಗಲ್ ಮಂಜುನಾಯಕ್ ತಿಳಿಸಿದ್ದಾರೆ.ಹಿಂದಿನ

ಬೀದರ್/ ಬಸವಕಲ್ಯಾಣ: ಪರಿಸರ ಸಂರಕ್ಷಕ,ಸಾಹಿತಿ, ಲೇಖಕ, ಪತ್ರಕರ್ತ, ಬಸವ ತತ್ವ ಪ್ರಚಾರಕ ಶರಣ ಸಂಗಮೇಶ ಎನ್ ಜವಾದಿ ರಚಿಸಿದ “ವೈಚಾರಿಕ ಚಿಂತಕರು” ಕೃತಿಯನ್ನು ಬಸವಾದಿ ಶರಣರ ಪವಿತ್ರ ಭೂಮಿ ಬಸವಕಲ್ಯಾಣದ ಹರಳಯ್ಯ ಗವಿಯ ಆವರಣದಲ್ಲಿ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ 40,000ಕ್ಕೂ ಹೆಚ್ಚು ಹೂಗಳಿಂದ ಅಲಂಕಾರಗೊಂಡ ಫಲ-ಪುಷ್ಪ ಪ್ರದರ್ಶನ ನಡೆಯುತ್ತಿದೆ.ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ, ಲಿಂಗಬುದಿ ಸಸ್ಯ ಕಾಶಿ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಫಲ-ಪುಷ್ಪ ಪ್ರದರ್ಶನವು ಸದ್ಯ ನಗರದಲ್ಲಿಯೇ ಪ್ರಮುಖ

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿಂಗಣಿ ಗ್ರಾಮ ಪಂಚಾಯತಿಯಲ್ಲಿ ಎಸ್. ಸಿ ., ಎಸ್. ಟಿ ಗೆ ಮೀಸಲಿಟ್ಟ 2022 ರಿಂದ 2024 ರ ವರೆಗಿನ ಹಣ ದುರುಪಯೋಗವಾಗಿರುತ್ತದೆ ಅದಕ್ಕಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಮಹಾಸಿದ್ದೇಶ್ವರ ದೇವರ ಜಾತ್ರೆಯು ಅಕ್ಟೋಬರ್ 1 ಹಾಗೂ 2 ಎರಡರಂದು ವಿಜೃಂಭಣೆಯಿಂದ ಜರುಗಲಿದೆ. ಬುಧವಾರ ದಿ 1 ರಂದು ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಮಹಾಪೂಜಾ,

ಬಾಗಲಕೋಟೆ/ ಹುನಗುಂದ: ಪಟ್ಟಣದ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜ ವಿಕಾಸ ಸಂಸ್ಥೆ ಹನುಗುಂದ ಇವರು ನವರಾತ್ರಿಯ ಅಂಗವಾಗಿ ಮಕ್ಕಳಿಗೆ ಭಗವತ ಗೀತೆ ಶ್ಲೋಕ ಪಠಣ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹುನುಗುಂದ
Website Design and Development By ❤ Serverhug Web Solutions