
ಜ.1ರಂದು ಕಂಪ್ಲಿ ಹಜರತ್ ಬಡೇಸಾಹೇಬ್ ಉರುಸ್ : ಸರ್ವ ಧರ್ಮದವರು ಭಾಗವಹಿಸಲು ಕರೆ
ಕಂಪ್ಲಿ: ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಹಜರತ್ ಬಡೇ ಸಾಹೇಬ್ ದರ್ಗಾದಲ್ಲಿ ಮೂರು ದಿನ ನಡೆಯುವ 238ನೇ ಗಂಧ ಮತ್ತು ಉರುಸ್ ಹಿನ್ನಲೆ ಧರ್ಮಗುರುಗಳಾದ ಸೈಯದ್ ಷಾ ಅಬುಲ್ ಹಸನ್ ಖಾದ್ರಿ, ಸೈಯದ್ ಷಾ ಅಬ್ದುಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ: ಪಟ್ಟಣದ ಗಂಗಾವತಿ ರಸ್ತೆಯಲ್ಲಿರುವ ಹಜರತ್ ಬಡೇ ಸಾಹೇಬ್ ದರ್ಗಾದಲ್ಲಿ ಮೂರು ದಿನ ನಡೆಯುವ 238ನೇ ಗಂಧ ಮತ್ತು ಉರುಸ್ ಹಿನ್ನಲೆ ಧರ್ಮಗುರುಗಳಾದ ಸೈಯದ್ ಷಾ ಅಬುಲ್ ಹಸನ್ ಖಾದ್ರಿ, ಸೈಯದ್ ಷಾ ಅಬ್ದುಲ್

ಕಂಪ್ಲಿ: ಬಳ್ಳಾರಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಕ ಗಾದಿ ನಿಂಗಪ್ಪ (ನಿಂಗರಾಜ ಎಸ್.ಕೆ) ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದರು.ಇಲ್ಲಿನ ಗಾದಿ

ಕೊರಟಗೆರೆ : ತುಮಕೂರಿನಲ್ಲಿ ಚಕ್ರವರ್ತಿ ತಂಡ ಮತ್ತು ಪುನೀತ್ ರಾಜ್ ಅಭಿಮಾನಿ ಬಳಗದಿಂದ ಸರ್ಕಾರಿ ಮೈದಾನದಲ್ಲಿ ಜನುಮದಿನೋತ್ಸವದ ಆಚರಣೆಯನ್ನು ಸಂಭ್ರಮಿಸಿ ನಂತರ ಅಭಿಮಾನಿಗಳ ಆಸೆಯಂತೆ ಕೊರಟಗೆರೆ ಬಂದು ಇತಿಹಾಸ ಪ್ರಸಿದ್ಧ ಕಟ್ಟೆಗಣಪತಿಗೆ ಪೂಜೆ ಸಲ್ಲಿಸಿ

ತುಮಕೂರು ಜಿಲ್ಲೆಯ ಕೊರಟಗೆರೆ : ಕರ್ನಾಟಕದ ಹಿರಿಯ ರೆಬಲ್ ರಾಜಕಾರಣಿಯಾಗಿದ್ದ ದಿವಂಗತ R L ಜಾಲಪ್ಪರವರ ಮಾರ್ಗದರ್ಶನದಲ್ಲಿ ನೇರ, ನಿಷ್ಠಾವಂತ, ಸಹಕಾರ ಮನೋಭಾವ, ರೈತಪರ ಕಾಳಜಿ ಬಗ್ಗೆ ಕಲಿತ ಪಿ ಎನ್ ಕೆ. ಯವರನ್ನು

ಓ ಮನುಜಜೀವನ ಪೂರಹಣ, ಅಧಿಕಾರ, ಕೀರ್ತಿಗಳಹಿಂದೆ ಓಡಿದ್ದು ನಿನ್ನ ತಪ್ಪಲ್ಲ,ಪ್ರತಿ ಕ್ಷಣ ಬದಲಾಗುತ್ತಿರುವಜನಜೀವನಅಧಿಕಾರ, ಅಂತಸ್ತು, ಹಣದಬೆಲೆ ಕಟ್ಟುವುದುವಾಸ್ತವ ದುರಂತ,ಓಡಿದ್ದು ಸಾಕುನಿನ್ನ ಸಾಕಿ – ಸಲಹಿದನಿನಗೆ ನೆಲೆ – ಬೆಲೆ ನೀಡಿದಸಮಾಜಕ್ಕೆ ಏನಾದರೂ ನೀಡು.. ರಕ್ತದಾನ

ಕಾರಟಗಿ: ಬಡತನದ ಸವಾಲುಗಳ ಮಧ್ಯೆಯೇ ಓದುವ ಛಲ ಹೊಂದಿದ್ದ ಕಾರ್ಮಿಕರೊಬ್ಬರ ಮಗಳು ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕದೊಂದಿಗೆ ನಗೆ ಬೀರಿದ್ದಾರೆ. ಪಟ್ಟಣದ ಕಸ್ತೂರ ಬಾ ಮಹಿಳಾ ಪದವಿ ಮಹಾವಿದ್ಯಾಲಯದ

ಕೊಪ್ಪಳ ತಾಲ್ಲೂಕಿನ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ ಅವರು ಸ್ವಂತ ಹಣದಿಂದ ತಮ್ಮ ಶಾಲೆಯ 24 ವಿದ್ಯಾರ್ಥಿಗಳನ್ನು ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಶುಕ್ರವಾರ ಬೆಂಗಳೂರಿಗೆ ಕರೆದುಕೊಂಡು

ಕಂಪ್ಲಿ: ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕಂಪ್ಲಿ-ಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ

ಸಿರುಗುಪ್ಪ: ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ಕೊಡಲು ಉತ್ತಮವಾದ ಆಸ್ಪತ್ರೆಯ ಕಟ್ಟಡದ ಅವಶ್ಯಕತೆ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಗ್ರಾ.

ಸಿರುಗುಪ್ಪ: ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ಕೊಡಲು ಉತ್ತಮವಾದ ಆಸ್ಪತ್ರೆಯ ಕಟ್ಟಡದ ಅವಶ್ಯಕತೆ ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಗ್ರಾ.
Website Design and Development By ❤ Serverhug Web Solutions