
ಎಳ್ಳು ಅಮವಾಸ್ಯೆ ನಿಮಿತ್ಯ ಹೊಲದಲ್ಲಿನ ಬನ್ನಿಮರಕ್ಕೆ ವಿಶೇಷ ಪೂಜೆ
ಗದಗ ಜಿಲ್ಲೆಯ ಗದಗ ತಾಲೂಕಿನ ಕದಡಿಯಲ್ಲಿ ಹಿಂಗಾರು ಪೈರುಗಳ ನಡುವೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ” ಹುಲ್ಲಲಿಗೋ ಚಲಾಂಮ್ರಿಗೋ ” ಎನ್ನುತ್ತಾ ಭೂಮಿ ತಾಯಿಗೆ ಚರಗ ಚೆಲ್ಲುವ ಮೂಲಕ ರೈತಾಪಿ ಕುಟುಂಬದವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ಗದಗ ತಾಲೂಕಿನ ಕದಡಿಯಲ್ಲಿ ಹಿಂಗಾರು ಪೈರುಗಳ ನಡುವೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ” ಹುಲ್ಲಲಿಗೋ ಚಲಾಂಮ್ರಿಗೋ ” ಎನ್ನುತ್ತಾ ಭೂಮಿ ತಾಯಿಗೆ ಚರಗ ಚೆಲ್ಲುವ ಮೂಲಕ ರೈತಾಪಿ ಕುಟುಂಬದವರು

“ಈಗಲೂ ನಾನೇ ಸಿಎಂ, ಮುಂದೆಯೂ ನಾನೇ” – ಸಿದ್ದರಾಮಯ್ಯ ಖಡಕ್ ಘೋಷಣೆ ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಯ ನಡುವೆ ವಿಧಾನಸಭೆ ರಾಜಕೀಯ ತಾಪಕ್ಕೆ ತಲುಪಿತು. ಕಾಂಗ್ರೆಸ್ನೊಳಗಿನ ಕುರ್ಚಿ ಕದನದ ಕುರಿತು

ಬೆಳಗಾವಿ :ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಅಥಣಿ ತಾಲೂಕಿನ ಸುಪ್ರಸಿದ್ಧ ಕೊಕಟನೂರ ಗ್ರಾಮದ ಶ್ರೀ ಎಲ್ಲಮ್ಮ ದೇವಿ ಜಾತ್ರೆಯು ಭಕ್ತಿ–ಭಾವ, ಸಂಭ್ರಮ ಮತ್ತು ಸಂಪ್ರದಾಯಗಳ ಸಂಗಮವಾಗಿ ವಿಜೃಂಭಣೆಯಿಂದ ಜರಗುತ್ತಿದ್ದು ಜಾತ್ರೆಯ ನಾಲ್ಕನೇ ದಿನದ ಮಹೋತ್ಸವದಲ್ಲಿ

ಯಾದಗಿರಿ/ ಗುರುಮಠಕಲ್ : ಕೋಲಿ, ಕಬ್ಬಲಿಗ, ಅಂಬಿಗ ಸೇರಿದಂತೆ ಪರ್ಯಾಯ ಜನಾಂಗಗಳನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಯನ್ನು ಮುಂದಿರಿಸಿ, ಡಿಸೆಂಬರ್ 29ರಂದು ಕಲಬುರಗಿ ನಗರದಲ್ಲಿ ಕೋಲಿ ಸಮಾಜದ ಬೃಹತ್ ಪ್ರತಿಭಟನೆ ನಡೆಯಲಿದೆ

ಎಳ್ಳು ಅಮಾವಾಸ್ಯೆ ಅಂಗವಾಗಿ ಇಲ್ಲಿಯ ರೈತರು ಭೂತಾಯಿಗೆ ಪೊಜಿ ಸಲ್ಲಿಸಿ ನೈವೇದ್ಯ ಅರ್ಪಿಸಿ ಸಂಭ್ರಮದಿಂದ ಚರಗ ಚಲಿದರು. ಉತ್ತರ ಕರ್ನಾಟಕದ ಅದರಲ್ಲೂ ಗದಗ ಜಿಲ್ಲಾ ಗದಗ ತಾಲೂಕಿನ ತಿಮ್ಮಾಪೂರ ಹರ್ಲಾಪೂರ, ಲಕ್ಕುಂಡಿ, ಹಾತಲಗೇರಿ ಗ್ರಾಮದ

ಪಾವಗಡ: ತಾಲೂಕಿನ ವೈ.ಈ.ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ‘ನಶೆ ಮುಕ್ತ ಕರ್ನಾಟಕ’ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಐಕ್ಯೂಎಸಿ ಹಾಗೂ ಪಾವಗಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಾವಗಡ ಪೊಲೀಸ್

ಮಾತೆ ಮುತ್ತು ಮಾತೆ ಮೃತ್ಯು ಕೊಪ್ಪಳ/ ಯಲಬುರ್ಗಾ : ತಾಲೂಕಿನ ಸುಕ್ಷೇತ್ರ ದಮ್ಮೂರ ಗ್ರಾಮದ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುರ್ದಶಿ ಅಂಗವಾಗಿ ಡಿ. ೧೮ ರಂದು ಜರುಗಿರುವ ೩೮೧ ನೇ ಶಿವಾನುಭವಗೋಷ್ಠಿಯಲ್ಲಿ ಮಠದ

ಬಳ್ಳಾರಿ / ಕಂಪ್ಲಿ : ಡಿಸೆಂಬರ್ 21ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳೀಯ ಕೋಟೆಯಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಪಟ್ಟಣದ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕಿಯಲ್ಲಿ ಹಿಂಗಾರು ಪೈರುಗಳ ನಡುವೆ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿ ” ಹುಲ್ಲಲಿಗೋ ಚಲಾಂಮ್ರಿಗೋ ” ಎನ್ನುತ್ತಾ ಭೂಮಿ ತಾಯಿಗೆ ಚರಗ ಚಲ್ಲುವ ಮೂಲಕ ರೈತಾಪಿ ಕುಟುಂಬದವರು
ಬಳ್ಳಾರಿಯ ಎ ಪಿ ಎಂ ಸಿ ಪೋಲಿಸ್ ಠಾಣೆ ವ್ಯಾಪ್ತಿಯ ಮಾರುತಿ ನಗರದ ನಿವಾಸಿ ಹಿತೇಶ್ ಜೈನ್ ಎಂಬುವವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.ಬೆಳಿಗ್ಗೆಯೇ ಹಿತೇಶ್ ಜೈನ್ ನಿವಾಸಕ್ಕೆ
Website Design and Development By ❤ Serverhug Web Solutions