
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಕ್ರೀಡಾ ಹಬ್ಬ
ಬೆಳಗಾವಿ/ ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2025-26 ನೇ ಸಾಲಿನ ಕ್ರೀಡಾ ಹಬ್ಬ ಜರುಗಿತು. ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್. ಆರ್. ಠಕ್ಕಾಯಿ ದೈಹಿಕ ಮತ್ತು ಮಾನಸಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ/ ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2025-26 ನೇ ಸಾಲಿನ ಕ್ರೀಡಾ ಹಬ್ಬ ಜರುಗಿತು. ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್. ಆರ್. ಠಕ್ಕಾಯಿ ದೈಹಿಕ ಮತ್ತು ಮಾನಸಿಕ

ನೀಲಕಂಠಯ್ಯ ಸಾಲಿಮಠ (90) ಗುರುಮಠಕಲ್:ವೀರಶೈವ ಲಿಂಗಾಯತ ಸಮಾಜದ ಹಿರಿಯರು ಹಾಗೂ ಮಾಜಿ ಅಧ್ಯಕ್ಷರಾದ ಶ್ರೀ ನಿಲಕಂಠಪ್ಪ ಸಾಲಿಮಠ ಅವರು ಇಂದು ಡಿಸೆಂಬರ್ 12 ಶುಕ್ರವಾರ ಸಾಯಂಕಾಲ 4.30 ನಿ.ಕ್ಕೆ ಲಿಂಗೈಕ್ಯರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ

ದಿವ್ಯಾಂಗರ ಏಳ್ಗೆಗೆ ಶ್ರಮಿಸಲು ಶತಸಿದ್ಧ – ಶರಣಪ್ಪ ಮಡಿವಾಳ ಭರವಸೆ. ಯಾದಗಿರಿ/ಗುರುಮಠಕಲ್: ಡಿ.12 ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎ.ಪಿ.ಡಿ) ಸಂಸ್ಥೆ ಗುರುಮಠಕಲ್ ವತಿಯಿಂದ ತಾಲೂಕಿನ

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ‘ವಂದೇ ಮಾತರಮ್’ ಕುರಿತು ಭವ್ಯ ಪ್ರದರ್ಶನದ ಆಯೋಜನೆಯನ್ನು ಡಿಸೆಂಬರ್ 13 ರಿಂದ 15 ರವರೆಗೆ ಭಾರತ ಮಂಡಪಮ್, ನವದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದೆ. ‘ವಂದೇ ಮಾತರಮ್’ ಎಂಬ ರಾಷ್ಟ್ರ ಜಾಗೃತಿಯ ಈ

ಬೀದರ್: ನಗರದ ಪೂಜ್ಯ ಡಾ. ಚನ್ನಬಸವಪಟ್ಟದೇವರ ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಹಾಗೂ ವೀರ ಕನ್ನಡಿಗರ ಸೇನೆಯ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ರಾಜ್ಯಮಟ್ಟದ ಗೌರವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.ಈ

ಲ್ ಬಳ್ಳಾರಿ / ಕಂಪ್ಲಿ : ಪಟ್ಟಣದ ಸಂತೆ ಮಾರುಕಟ್ಟೆ ಬಳಿಯ ಹೃದಯ ಭಾಗದಲ್ಲಿ ಛಲವಾದಿ ಸಮಾಜದಿಂದ ವೀರವನಿತೆ ಒನಕೆ ಓಬವ್ವ ವೃತ್ತದ ಜೊತೆಗೆ ನಾಮಫಲಕವನ್ನು ಅದ್ಧೂರಿಯಾಗಿ ಗುರುವಾರ ಅನಾವರಣಗೊಳಿಸಲಾಯಿತು. ನಂತರ ಓಬವ್ವನ ಭಾವಚಿತ್ರ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶದ ಅಡಿಯಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಮಾನವ ಹಕ್ಕುಗಳ ಹಿತ ರಕ್ಷಣಾ ಸಮಿತಿ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ

ಮೂರು ಹೊತ್ತಿನ ಊಟಕ್ಕಾಗಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಹೋರಾಟ. ಕೆಲ ಜನರ ಬದುಕಿನ ಹೋರಾಟ ಕಂಡಾಗ ನಿಜಕ್ಕೂ ಕಣ್ಣಲ್ಲಿ ನೀರು ಬರುತ್ತದೆ. ಪುಟ್ಟ ಹುಡುಗಿಯೊಬ್ಬಳು ಹಗ್ಗದ ಮೇಲೆ ನಡೆಯುತ್ತಾ ಕುಟುಂಬಕ್ಕಾಗಿ ತನ್ನ ಬಾಲ್ಯವನ್ನೇ ಮಾರಿದ್ದಾಳೆ.

ಬೆಳಗಾವಿ : ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕುರ್ಚಿ ಸಂಘರ್ಷಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಸಿ. ಎಂ. ಕುರ್ಚಿಗಾಗಿ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಹೈಕಮಾಂಡ್ ಕುಳಿತು ಬಗೆಹರಿಸಿಕೊಳ್ಳುವಂತೆ ಸಿದ್ದರಾಮಯ್ಯ, ಡಿಕೆ

ಶಿವಮೊಗ್ಗ: ಯು.ಎಸ್. ತಾಕ್ಷೇಶನ್ ಪರಿಣತಿ ಹೊಂದಿರುವ ಪ್ರಮುಖ ಜಾಗತಿಕ ವೃತ್ತಿಪರ ಹಣಕಾಸು ಸೇವಾ ಸಂಸ್ಥೆಯಾದ ಗ್ರಾಂಟ್ ಥಾರ್ನ್ಟನ್, ಜೆಎನ್ಎನ್ಸಿಇಯಿಂದ 12 ಎಂಬಿಎ ವಿದ್ಯಾರ್ಥಿಗಳನ್ನು ₹6.9 ಎಲ್ಪಿಎಗಳ ವಿಶೇಷ ಪರಿಹಾರ ಪ್ಯಾಕೇಜ್ನೊಂದಿಗೆ ಯಶಸ್ವಿಯಾಗಿ ಆಯ್ಕೆ ಮಾಡಿದ್ದಾರೆ.
Website Design and Development By ❤ Serverhug Web Solutions