
ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರಿಗೆ ಗಂಭೀರ ಗಾಯ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ ,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಲೆಂಡರ್ ಸ್ಫೋಟಗೊಂಡು ಒಂಬತ್ತು ಜನರು ಗಂಭೀರ ಗಾಯಗೊಂಡಿದ್ದಾರೆ. ಹೆಬ್ಬಾಳ ಗ್ರಾಮದ ದುರುಗಮ್ಮ ,ಹುಲಿಗೆಮ್ಮ ಕುಟುಂಬದವರು ಹಾಗೂ ಅಕ್ಕಪಕ್ಕದ ಮನೆಯವರಾದ ರಾಜೇಶ, ಸುರೇಶ , ದುರಗಪ್ಪ ,

ಯಾದಗಿರಿ /ಗುರುಮಠಕಲ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ಕಾಲೇಜಿನ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಆಹಾರ ಸೇವಿಸಿದ ನಂತರ ಸುಮಾರು 30 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣ ಬೆಳಕಿಗೆ ಬಂದಿದೆ.

ಗದಗ :ಜಯ ಕರ್ನಾಟಕ ಜನಪರ ವೇದಿಕೆಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಬಿ. ಗುಣ ರಂಜನ್ ಶೆಟ್ಟಿ ಅಣ್ಣನವರ ಸಾರಥ್ಯದಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಎಂಬ ವಾಕ್ಯದಿಂದ ಪ್ರಾರಂಭಗೊಂಡ ಜಯ ಕರ್ನಾಟಕ ಜನಪರ ವೇದಿಕೆಯ ಸಂಘಟನೆ ರಾಜ್ಯ

ಚಾಮರಾಜನಗರ/ ಹನೂರು : ಪಟ್ಟಣದ ಸೆಸ್ಕಾಂ ಕಚೇರಿ ಮುಂಭಾಗ ಡಿಸೆಂಬರ್ 12 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜನ ಸಂಪರ್ಕ ಸಭೆಯನ್ನು ಆಯೋಜಿಸಿದ್ದು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳುವಂತೆ ಹನೂರು

ಬೆಳಗಾವಿ : ಅಥಣಿಯು ಜಿಲ್ಲೆ ಆಗಬೇಕು ಎಂಬ ದೀರ್ಘಕಾಲದ ಬೇಡಿಕೆ ಇದ್ದು ಮತ್ತಷ್ಟು ಬಲ ನೀಡುವ ಉದ್ದೇಶದಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರಮಾಣದ ಪ್ರತಿಭಟನೆ ಜರುಗಿತು. ವಿವಿಧ ಹೋರಾಟ ಸಮಿತಿಗಳು, ರೈತ ಸಂಘಟನೆಗಳು, ವ್ಯಾಪಾರಿಗಳು

ಯಾದಗಿರಿ : ಶಹಾಪುರ ತಾಲೂಕು ಪಂಚಾಯಿತಿ ಕಾರ್ಯಾಲಯ ಕಟ್ಟಡದ ಹೊರಭಾಗದ ಸ್ವಚ್ಛವಾಗಿ ಇಟ್ಟುಕೊಳ್ಳದೆ ಮತ್ತು ಅಂಗವಿಕಲರ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳು. ತಾಲೂಕ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಎದುರುಗಡೆ ಗಿಡ ಗಂಟೆಗಳು ಬೆಳೆದು ನಿಂತಿವೆ,

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣ ಹಾಗೂ ಕಿಂತಾಲಕೇರಿ ಮಾರ್ಗವಾಗಿ ಹಾದುಹೋಗಿರುವ ಸಿಮೆಂಟ್ ರಸ್ತೆಯು ವಾಹನ ಸವಾರರಿಗೆ ಅಪಾಯಕ್ಕೆ ಅಹ್ವಾನ ನೀಡುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಳ್ಳದೆ ಇರುವುದು

ಬಳ್ಳಾರಿ / ಕಂಪ್ಲಿ: ವಿದ್ಯಾರ್ಥಿಗಳು ನಿಷ್ಠೆ,ಶ್ರದ್ಧೆಯಿಂದ ವಿದ್ಯಾಬ್ಯಾಸ ಮಾಡಿದರೆ ಸಾಧನೆ ಮಾಡುವುದು ಅಸಾಧ್ಯವಲ್ಲ ಎಂದು ಖ್ಯಾತ ವೈದ್ಯ ಡಾ. ಕಾರ್ತಿಕಗೌಡ ಹೇಳಿದರು.ಪಟ್ಟಣದ ವಿದ್ಯಾವರ್ಧಕ ಸಂಘದ ಭಾರತಿ ಶಿಶು ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಡಶಾಲೆ, ಶ್ರೀಮತಿ

ಬಳ್ಳಾರಿ / ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದ ಗ್ರಾಪಂಯ ಕಛೇರಿ ಸಭಾಂಗಣದಲ್ಲಿ ಬುಧವಾರ ಪಿಂಚಣಿ ಮತ್ತು ಇ-ಪೋತಿ ಆಂದೋಲನ ಕಾರ್ಯಕ್ರಮ ನಡೆಯಿತು. ಅ. ಪ. ರ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ ಮಾತನಾಡಿ, ಪೌತಿ ಖಾತಾ

ಕಲಬುರಗಿ : ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಕುರಿತು ಖಾಸಗಿ ಚಾನೆಲ್ ಸಂದರ್ಶನದಲ್ಲಿ ಮಧುಗಿರಿ ತಾಲೂಕಿನ ಶಾಸಕರು ಹಾಗೂ ಮಾಜಿ ಸಹಕಾರ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಎನ್ ರಾಜಣ್ಣ ಅವರು ನೀಡಿರುವ
Website Design and Development By ❤ Serverhug Web Solutions