
ಹುತಾತ್ಮ ವೀರಯೋಧನಿಗೆ ಅಂತಿಮ ನಮನ
ಗದಗ ತಾಲೂಕ ನರಗುಂದ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಕೊಪ್ಪ ಗ್ರಾಮದ ವೀರಯೋಧ ಮಂಜುನಾಥ್ ಮಲ್ಲಪ್ಪ ಗಿಡ್ಮಲ್ಲಣ್ಣವರ ವೀರ ಮರಣ ಹೊಂದಿದ್ದಾರೆ ಪಂಜಾಬ್ ರಾಜ್ಯದ ಜಲಂಧರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ವಿದ್ಯುತ್ ಸ್ಪರ್ಶದಿಂದ ಮರಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ತಾಲೂಕ ನರಗುಂದ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಕೊಪ್ಪ ಗ್ರಾಮದ ವೀರಯೋಧ ಮಂಜುನಾಥ್ ಮಲ್ಲಪ್ಪ ಗಿಡ್ಮಲ್ಲಣ್ಣವರ ವೀರ ಮರಣ ಹೊಂದಿದ್ದಾರೆ ಪಂಜಾಬ್ ರಾಜ್ಯದ ಜಲಂಧರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ವಿದ್ಯುತ್ ಸ್ಪರ್ಶದಿಂದ ಮರಣ

ಬಳ್ಳಾರಿ: ಜಿಲ್ಲೆಯ ಹೊಸ ಡಿಸಿಯಾಗಿ ಬೆಂಗಳೂರಿನ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದಎನ್.ನಾಗೇಂದ್ರ ಪ್ರಸಾದ್ ಅವರು ನೇಮಕಗೊಂಡಿದ್ದಾರೆ. ಐಎಎಸ್ ಮಾಡಿದವರೇ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಬರಬೇಕು ಎಂಬ ವಾದಗಳ ನಡುವೆಯೇ, ಕೆಎಎಸ್ನಿಂದ

ಬಳ್ಳಾರಿ / ಕಂಪ್ಲಿ : ಹಲವು ವರ್ಷಗಳಿಂದ ನೆಲೆಸಿಕೊಂಡು ಬಂದಿರುವ ಅರ್ಹಫಲಾನುಭವಿಗಳಿಗೆ ಸರ್ಕಾರದಿಂದ ನಿವೇಶನ ಹಕ್ಕುಪತ್ರಗಳನ್ನು ನೀಡಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಜೆ. ಎನ್. ಗಣೇಶ್ ಹೇಳಿದರು.ತಾಲೂಕಿನ ಸಣಾಪುರ ಗ್ರಾ.

ಬಳ್ಳಾರಿ / ಕಂಪ್ಲಿ : ಪುರಸಭೆಯ ವ್ಯಾಪ್ತಿಯ ಶಿಬಿರದಿನ್ನಿ (ಮಾರುತಿನಗರ) ಮುಖ್ಯರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಸೌಹಾರ್ದ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಬ್ಬೀರ್ ಹೆಚ್. ನೇತೃತ್ವದಲ್ಲಿ ಪದಾಧಿಕಾರಿಗಳು, ನಿವಾಸಿಗಳು ಪಟ್ಟಣದ ಹೊಸ

ಬಳ್ಳಾರಿ/ ಕಂಪ್ಲಿ : ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಜೀವಕ್ಕೂ ಹಾನಿಯಾಗುವ ಅಪಾಯವಿರುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಬಡಿಗೇರ್ ಜಿಲಾನ ಸಾಬ್ ಹೇಳಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ

ಕಲಬುರಗಿ : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.ಚಿಂಚೋಳಿ ತಾಲೂಕಿನ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿ ಭಾರಿ ಶಬ್ದದೊಂದಿಗೆ ಲಘು ಭೂಕಂಪನದ ಅನುಭವ ರಾತ್ರಿ 10:59 ರ ಸುಮಾರಿಗೆ

ಬೆಳಗಾವಿ/ ಬೈಲಹೊಂಗಲ: 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಬಾಲಕರ 4X400 ರಿಲೇ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ

ಬಾಗಲಕೋಟೆ :ಮನುಷ್ಯ ಜೀವನದ ಉತ್ತಮ ರೂಪ ಸಂಸ್ಕೃತಿ, ಸಂಸ್ಕೃತಿಯ ಉತ್ತಮ ರೂಪ ಕಲೆ, ಚಿತ್ರಕಲೆ ಶಿಲ್ಪಕಲೆ ದ್ರಶ್ಯಕಲೆ ಸೇರಿದಂತೆ ಮುಂತಾದ ಕಲೆಗಳು ಹೆಚ್ಚು ಪ್ರಾಧಾನ್ಯತೆ ಪಡೆದಿವೆ.ಬುದ್ದಿಜೀವಿಗಳದ್ದು ಆಲೋಚನೆ ಹೃದಯ ಜೀವಿಗಳದ್ದು ರಸಾನುಭವ ಎಂಬಂತೆ ಚಿತ್ರಕಲೆ

ಬಳ್ಳಾರಿ / ಕಂಪ್ಲಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ಸುಮಾರು 26.78.435 ರೂ. ಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಬಿ.ಕಾಸೀಂಸಾಬು ಹೇಳಿದರು.ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ

ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ
Website Design and Development By ❤ Serverhug Web Solutions