
ಭಾನುವಾರ ವಿದ್ಯುತ್ ವ್ಯತ್ಯಯ
ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್ಸ್ಟೇಷನ್ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ

ಮದ್ಯ ಪ್ರೇಮಿಗಳ ತಾಣವಾದ ಇಂದಿರಾ ಮಾರುಕಟ್ಟೆ ವರದಿಗೆ ಸ್ಪಂದಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ CMO. ಇದೇ ಸೆಪ್ಟೆಂಬರ್ 9ರಂದು ಗುರುಮಠಕಲ್ ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಇಂದಿರಾ ಗಾಂಧಿ ತರಕಾರಿ ಮಾರುಕಟ್ಟೆಯ ಕುರಿತಾಗಿ

ಬಾಗಲಕೋಟೆ -ಮುಧೋಳ :ಕನ್ನಡ ನಾಡಿನ ಚಿತ್ರರಂಗದ ದೈತ್ಯ ಪ್ರತಿಭೆ, ನಟ ಮತ್ತು ಕನಾ೯ಟಕಕ್ಕೆ ವಿಶೇಷ ಕೊಡುಗೆಯನ್ನು ನೀಡಿರುವ ಅತ್ಯಂತ ಜನಪ್ರಿಯತೆಯನ್ನು ಹೊಂದಿರುವ ಡಿ.ಬಾಸ್ ದಶ೯ನ್ ಅವರು ಕೇವಲ ಆರೋಪಿ ಅಪರಾಧಿಯಲ್ಲ. ಆರೋಪಿ ಎಂದ ಮಾತ್ರಕ್ಕೆ

ಬಳ್ಳಾರಿ / ಕಂಪ್ಲಿ : ಇಂದಿನ ಸಮಾಜಕ್ಕೆ ಬುದ್ಧನ ತತ್ವ, ಆದರ್ಶ ಅಗತ್ಯವಾಗಿದ್ದು, ಬುದ್ಧ ಸಮಾಜದ ಏಳಿಗೆಗೆ ಅಹಿಂಸಾ ಮಾರ್ಗಗಳನ್ನು ಜಾರಿಗೆ ತಂದಿದ್ದಾರೆ. ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ನಡೆದರೆ, ಬದುಕು ಉತ್ತಮವಾಗಿರುತ್ತದೆ ಎಂದು

ಬಳ್ಳಾರಿ / ಕಂಪ್ಲಿ : ಇತ್ತಿಚೆಗೆ ಚಿತ್ರದುರ್ಗದಲ್ಲಿ ಗ್ಯಾಲಕ್ಸಿ ಎಜುಕೇಷನ್ ಇನ್ನೋವೇಶನ್ ಸಂಸ್ಥೆಯು ಏರ್ಪಡಿಸಿದ್ದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ಕಂಪ್ಲಿಯ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ

ಬಳ್ಳಾರಿ / ಕಂಪ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಂಪ್ಲಿ

ಬಳ್ಳಾರಿ / ಕಂಪ್ಲಿ : ನಗರದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ-ಮಳೆಯಿಂದಾಗಿ ತಾಲೂಕು ಕಚೇರಿ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಮುರಿದು ಬಿದ್ದಿದೆ. ಬಿದ್ದ ಮರವು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದ

ಬಾಗಲಕೋಟೆ/ ಮುಧೋಳ :ಸಕಲ ಜೀವರಾಶಿಗಳಲ್ಲಿ ಮಾನವನೇ ಶ್ರೇಷ್ಠವಾದ ಜೀವಿ. ಪುನರಪಿ ಜನನಂ ಪುನರಪಿ ಮರಣಂ, ಹುಟ್ಟು ಸಾವುಗಳೆಂಬ ಕಾಲ ಚಕ್ರದಲ್ಲಿ ಸಿಲುಕಿದ್ದೇವೆ. ಇವುಗಳ ನಡುವಿನ ಅವಧಿ ಬಹುಪ್ರಮುಖವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇದರ ಸರ್ವ ಸದಸ್ಯರ ಸಭೆಯನ್ನು ಬ್ಯಾಂಕ್ ಅಧ್ಯಕ್ಷರು ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಆರ್. ಎಂ. ಗೌಡರು ಉದ್ಘಾಟಿಸಿ ಮಾತನಾಡಿದರು.ಇದೇ ಸಂಧರ್ಭದಲ್ಲಿ

ಬೆಳಗಾವಿ: ಅಥಣಿ ಇತ್ತೀಚೆಗೆ ಅಥಣಿ, ಕಾಗವಾಡ ಮತ್ತು ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲವು ಜಟಿಲ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಗುಳೇದ್ ಅವರು
Website Design and Development By ❤ Serverhug Web Solutions