
ಹಿರೇಆಲಗುಂಡಿಯಲ್ಲಿ 23 ನೇ ಶಿವಾನುಭವ
ಬಾಗಲಕೋಟೆ/ಮುಧೋಳ :ದಿ.7 ರಂದು ಮುಧೋಳ ತಾಲೂಕಿನ ಸುಕ್ಷೇತ್ರ ಹಿರೇಆಲಗುಂಡಿಯ ಶ್ರೀ ಶಿವಲಿಂಗೇಶ್ವರ ಮಠದಲ್ಲಿ ರಾಷ್ಟ್ರೀಯ ಬಸವ ಚಿಂತನ ಬಳಗವು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ನಿರಂತರವಾಗಿ ನಡೆಸಿಕೊಂಡು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ/ಮುಧೋಳ :ದಿ.7 ರಂದು ಮುಧೋಳ ತಾಲೂಕಿನ ಸುಕ್ಷೇತ್ರ ಹಿರೇಆಲಗುಂಡಿಯ ಶ್ರೀ ಶಿವಲಿಂಗೇಶ್ವರ ಮಠದಲ್ಲಿ ರಾಷ್ಟ್ರೀಯ ಬಸವ ಚಿಂತನ ಬಳಗವು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ನಿರಂತರವಾಗಿ ನಡೆಸಿಕೊಂಡು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಗುರು ಗಂಗಲಿಂಗ ಪ್ರಾಥಮಿಕ ಶಾಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯವರು ಕೂಡಿಕೊಂಡು ಅದ್ದೂರಿಯಾಗಿ ಆಚರಿಸಿದರು.ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ

ಕೊಪ್ಪಳ/ ಗಂಗಾವತಿ :ತುಂಗಭದ್ರಾ ನದಿಯನ್ನು ರಕ್ಷಿಸಲು ನಡೆಯುತ್ತಿರುವ ‘ನಿರ್ಮಲ ತುಂಗಭದ್ರಾ’ ಅಭಿಯಾನದ ಮೂರನೇ ಹಂತದ ಪಾದಯಾತ್ರೆಯನ್ನು ಯಶಸ್ವಿಗೊಳಿಸಲು ಸರ್ವಸಾಮಾನ್ಯರು, ರೈತರು ಮತ್ತು ಪರಿಸರ ಪ್ರೇಮಿಗಳು ತನು-ಮನ-ಧನದಿಂದ ಭಾಗವಹಿಸಬೇಕು ಎಂದು ಹಿರಿಯರಾದ ಲಲಿತಾರಾಣಿ ಶ್ರೀ ರಂಗದೇವರಾಯಲು
ನನ್ನ ತಾಯಿಗೆ ವಂದನೆನನ್ನ ತಂದೆಗೆ ವಂದನೆಮನೆಯ ಸಂಸ್ಕಾರಕೆ ವಂದನೆನನ್ನ ಮನೆಯ ಪಾಠಶಾಲೆಗೆ ವಂದನೆ ವಂದನೆ ನನ್ನ ವಂದನೆನನ್ನ ಗುರುದೇವ ವಂದನೆನನ್ನ ಗುರು ಮಾತೇ ವಂದನೆನನ್ನ ಗುರುಗಳಿಗೆ ವಂದನೆ ವಿದ್ಯೆಯ ಕಲಿಸಿದ ಗುರುಗಳಿಗೆ ವಂದನೆಬುದ್ಧಿಯ ಕಲಿಸಿದ

ಬಳ್ಳಾರಿ / ಕಂಪ್ಲಿ : ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಆರ್ಹ ಫಲಾನುಭವಿಗಳಿಗೆ ಅಧಿಕಾರಿಗಳು ತಲುಪಿಸಲು ಮುಂದಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್

ಬಳ್ಳಾರಿ / ಕಂಪ್ಲಿ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಟ್ರಸ್ಟ್ ವತಿಯಿಂದ ಪಟ್ಟಣದ ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಾಣಂತಿ ಹಾಗೂ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.

ಬಳ್ಳಾರಿ / ಕಂಪ್ಲಿ : “ಈದ್ ಮಿಲಾದ್” ಹಬ್ಬವನ್ನು ಕಂಪ್ಲಿ ಪಟ್ಟಣವನ್ನೊಳಗೊಂಡಂತೆ ಸುತ್ತಮುತ್ತಾಲಿನ ಹಳ್ಳಿಗಳಲ್ಲಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ಮೂಲಕ ಶ್ರದ್ಧೆ ಭಕ್ತಿಗಳಿಂದ ಅದ್ದೂರಿಯಿಂದ ಆಚರಿಸಿದರು. ಇಸ್ಲಾಂ ಧರ್ಮದ ಮಹಾನ್ ಮಾನವತಾವಾದಿ ಪ್ರವಾದಿ

ಶಿವಮೊಗ್ಗ : ಭಾರತೀಯ ಜೀವ ವಿಮಾ ನಿಗಮ, ಶಿವಮೊಗ್ಗ ವಿಭಾಗೀಯ ಕಚೇರಿಯಲ್ಲಿ ನಿನ್ನೆ ಸಂಜೆ ವಿಮಾ ಸಪ್ತಾಹಕ್ಕೆ ಅದ್ಧೂರಿ ತೆರೆ ಎಳೆಯಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಮಾರುಕಟ್ಟೆ ವ್ಯವಸ್ಥಾಪಕ ಶ್ರೀ ಸುಜಿತ್

ಕಲಬುರಗಿ/ ಯಡ್ರಾಮಿ :ಶಿಕ್ಷಕರ ದಿನಾಚರಣೆಯನ್ನು ತಾಲ್ಲೂಕಿನ ಅಲ್ಲಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಕೂಡಿಕೊಂಡು ಮುಖ್ಯ ಗುರುಗಳಿಗೆ, ಗುರುಮಾತೆಯರಿಗೆ ಸನ್ಮಾನಿಸಿದರು.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ವ್ಯಾಪ್ತಿಯಲ್ಲಿ ಬರುವ ಬುಡರಕಟ್ಟಿ ಗ್ರಾಮದಲ್ಲಿ ಹುಚ್ಚು ನಾಯಿ ಕಡಿತದಿಂದ ಐದು ಜನರು ಗಾಯಗೊಂಡು ಬೆಳವಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ತಾಲೂಕ
Website Design and Development By ❤ Serverhug Web Solutions