
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ
ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ರೈತ ಸಂಘ ತಾಲೂಕ ಘಟಕದ ವತಿಯಿಂದ ಕೃಷಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗೌತಮ ಪಾಟೀಲ್, ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಬಿ ಶೇಕ್ ಮಾಸ್ಟರ್, ಮಾಧ್ಯಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ರೈತ ಸಂಘ ತಾಲೂಕ ಘಟಕದ ವತಿಯಿಂದ ಕೃಷಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗೌತಮ ಪಾಟೀಲ್, ರಾಜ್ಯ ಪ್ರಶಸ್ತಿ ಪುರಸ್ಕೃತ ಎಲ್ ಬಿ ಶೇಕ್ ಮಾಸ್ಟರ್, ಮಾಧ್ಯಮ

ಶಿವಮೊಗ್ಗ: ಜನ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ನಂತರ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಎಸ್.ವೈ. ಅರುಣಾದೇವಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್

ಬೆಳಗಾವಿ/ ಮೂಡಲಗಿ : ತಾಲೂಕ ಆಡಳಿತ ಪಂಚಾಯತ ಹಾಗೂ ಮೂಡಲಗಿ ಪುರಸಭೆ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಅಶ್ರಯದಲ್ಲಿ ಮೂಡಲಗಿ ನಗರ ಸರಕಾರಿ ಪ್ರಾಥಮಿಕ ಶಾಲೆ ಅವರದಲ್ಲ ಡಾಕ್ಟರ ಬಿ. ಆರ್. ಅಂಬೇಡ್ಕರ್

ಬೆಂಗಳೂರು : ಕೆನರಾ ಬ್ಯಾಂಕ್ ಮುಖ್ಯ ಮಹಾ ಪ್ರಬಂಧಕರಾದ ಶ್ರೀ ಮಹೇಶ್ ಪೈ ರವರು ಬೆಂಗಳೂರಿನ ಸಿಂಗಸಂದ್ರ ಎ ಇ ಸಿ ಎಸ್ ಲೇಔಟ್ ನ ನೂತನ ಶಾಖೆಯನ್ನು ಉದ್ಘಾಟಿಸಿದರು. ಬ್ಯಾಂಕ್ ನ ಉಪ

ಪಂಜಾಬಿನಲ್ಲಿ ಕರ್ತವ್ಯ ನಿರತವಾಗಿದ್ದ ಸಂದರ್ಭದಲ್ಲಿ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದ ಯೋಧ ಚಂದ್ರು ಶೇಟ್ಟಪ್ಪ ಕಾಶಿದ ಅವರು ಮಂಗಳವಾರ ನಸುಕಿನ ಜಾವದಲ್ಲಿ ಅಕಸ್ಮಾತ್ ಹೃದಯಾಘಾತಕ್ಕೊಳಗಾಗಿ ಸಾವು ಹೊಂದಿದ್ದರು. ದೇಶಸೇವೆಯಲ್ಲಿ ತೊಡಗಿದ್ದ ಯೋಧನ ಅಕಾಲಿಕ ನಿಧನದ

ಕಂಪ್ಲಿ: ಅಚಲ ವಿಶ್ವಾಸ ಮತ್ತು ಶ್ರದ್ಧೆಯಿಂದ (ಸುಬ್ರಮಣ್ಯ) ಚಂಪಾಷಷ್ಠಿ ನಿಮಿತ್ತ ನಾಗಾರಾಧನೆಯನ್ನು ಕೈಗೊಂಡಲ್ಲಿ ಸಕಲ ಮನೋಭಿಷ್ಟಾರ್ಥಗಳು ಕೈಗೂಡುತ್ತವೆ ಎಂದು ಸತ್ಯನಾರಾಯಣ ಪೇಟೆಯ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು ಹೇಳಿದರು.ಅವರು ಪಟ್ಟಣದ ಸತ್ಯನಾರಾಯಣಪೇಟೆಯ ವೆಂಕಟರಮಣ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನಲ್ಲಿಯೇ ಅತ್ಯಂತ ದೊಡ್ಡ ಜಾತ್ರೆ ಎನ್ನುವ ಹೆಗ್ಗಳಿಕೆಯನ್ನು ಪಡೆದಿರುವ ಕಂಪ್ಲಿ ಪಟ್ಟಣದ ಆರಾಧ್ಯದೇವರಾದ ಶ್ರೀಪೇಟೆ ಬಸವೇಶ್ವರ ಮತ್ತು ನೀಲಮ್ಮನವರ ಜೋಡಿ ಮಹಾರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ.ಈ ಹಿನ್ನೆಲೆಯಲ್ಲಿ ಬುಧವಾರದಿಂದ

ಕೊಪ್ಪಳ : ಸಾಮಾಜಿಕ ಕಾರ್ಯಕರ್ತರಾದ ಪ್ರತಿಭಾ ಅವರು ಎಲ್ಲಾ ಮಹಿಳೆಯರು ಸುರಕ್ಷಾತೀತವಾಗಿ ಜೀವನ ಮಾಡಬೇಕು. ಎಲ್ಲರಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು ಎಂದು ಹೇಳಿದರು. ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು ಕಾಲೇಜಿನ

ಕೊಳ್ಳೇಗಾಲ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ಚಿಲಕವಾಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯವನ್ನು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್

ಚಾಮರಾಜನಗರ : ಕರ್ನಾಟಕ ಪ್ರಜಾಶಕ್ತಿ ವೇದಿಕೆ (ರಿ.) ಸಂಘಟನೆಯ ಬೇಗೂರಿನ ಕೇಂದ್ರ ಕಚೇರಿ ಉದ್ಘಾಟನೆಗೆ ಮಾನ್ಯ ಶಾಸಕರಾದ ಗಣೇಶ ಪ್ರಸಾದ್ ರವರು ಆಗಮಿಸಿ ಕಚೇರಿ ಉದ್ಘಾಟಿಸಿ ರಾಜ್ಯಾಧ್ಯಕ್ಷರಾದ ಅಶೋಕ್ ರಾಜ್ ಬೇಗೂರ್ ರವರಿಗೆ ಶುಭಾಶಯ
Website Design and Development By ❤ Serverhug Web Solutions