
ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಂಪ್ಲಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ಕಂಪ್ಲಿ) ಜನ ಜಾಗೃತಿ ವೇದಿಕೆ ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಕಂಪ್ಲಿ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ಕಂಪ್ಲಿ) ಜನ ಜಾಗೃತಿ ವೇದಿಕೆ ಹಾಗೂ

ಬೆಂಗಳೂರು : ದಸರಾ ಹಬ್ಬಕ್ಕೆ ದೇಶದ ಜನರಿಗೆ ಕೇಂದ್ರ ಸರ್ಕಾರದಿಂದ ಧಮಾಕ ಸಿಕ್ಕಿದೆ. ದೀಪಾವಳಿಗೆ ಡಬಲ್ ಖುಷಿ ಸಿಕ್ಕಿದೆ. ನವರಾತ್ರಿಗೆ ನಯಾ ತೆರಿಗೆ ಜಾರಿಯಾಗುತ್ತಿದೆ. ದರ ಏರಿಕೆ ಬರೆಯಿಂದ ಬಸವಳಿದಿದ್ದ ಜನಾಸಾಮಾನ್ಯರಿಗೆ ಕೇಂದ್ರ ಸರ್ಕಾರ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೋಟೆಯಲ್ಲಿ ಗುರುವಾರ ಜೋಕುಮಾರ ಸ್ವಾಮಿಯ ಪೂಜೆ ಮನೆ ಮನೆಗಳ ಮುಂದೆ ನಡೆಯಿತು.ಇಲ್ಲಿಯ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಜೋಕುಮಾರ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ನಂತರ ಬೇವಿನ ಎಲೆಗಳಿಂದ ಸಿಂಗಾರ

ಡಾ. ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಯುವ ಮುಖಂಡ ವೆಂಕಟೇಶ್, ಉಪಾಧ್ಯಕ್ಷರಾದ ಗವಿಸಿದ್ದು ಆಯ್ಕೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಾಬು ಜಗಜೀವನ ರಾಂ ಕಲಾ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ

ಶಿವಮೊಗ್ಗ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಯವರ ಸದೃಢ ನಾಯಕತ್ವದಲ್ಲಿ, ಕೇಂದ್ರ ಸರ್ಕಾರವು ಜನಾಕಾಂಕ್ಷೆಯಲ್ಲಿದ್ದ ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಸುಧಾರಣೆಗಳನ್ನು ಜಾರಿಗೆ ತಂದಿರುವುದು ದೇಶಾದ್ಯಂತ ಹರ್ಷ ಹಾಗೂ ಆಶಾಭಾವನೆ ಮೂಡಿಸಿದೆ.

ಬೆಂಗಳೂರು : ಭಾರತದ ಜಿಎಸ್ಟಿ ಮಂಡಳಿಯು ಶೇಕಡಾ 5 ಮತ್ತು ಶೇಕಡಾ 18 ದರಗಳೊಂದಿಗೆ ಸರಳೀಕೃತ ಎರಡು ಹಂತದ ತೆರಿಗೆ ರಚನೆಗೆ ಅನುಮೋದನೆ ನೀಡಿದ್ದು, ಇದು ಸೆಪ್ಟೆಂಬರ್ 22 ರಂದು ಜಾರಿಗೆ ಬರಲಿದೆ. ಚಿಲ್ಲರೆ


ಬಾಗಲಕೋಟೆ /ಹುನಗುಂದ : ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಿಗೆ ಎಡೆಬಿಡದೆ ನಿರಂತರವಾಗಿ ಸುರಿದ ಮಳೆಗೆ ಸಾಕಷ್ಟು ಪ್ರಮಾಣದಲ್ಲಿ ಹಾಳಾದ ರೈತರ ಬೆಳೆಯ ವೈಮಾನಿಕ ಸಮೀಕ್ಷೆ ನಡೆಸಿ ಸರ್ಕಾರ ಬೆಳೆ ಪರಿಹಾರ

ರಾಯಚೂರು :ಮುಂಗಾರಿನ ಆರಂಭದ ಅತಿಯಾದ ಮಳೆಯ ಪರಿಣಾಮದಿಂದಾಗಿ ಜಿಲ್ಲೆಯ ಸಾವಿರಾರು ಎಕರೆ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬೆಳೆದ ಮುಂಗಾರು ಹತ್ತಿ ಹಣ್ಣು-ಹಂಪಲು ಬೆಳೆಗಳು ಕೊಳೆತು ನಾಶವಾಗಿದ್ದು ಹಾಗೂ ಬೆಳೆಗಳಿಗೆ ಕೀಟಬಾಧೆಯಿಂದ ಕೈಗೆ ಬಂದ ತುತ್ತು

ಭಾರತದ ಮುಖ್ಯ ನ್ಯಾಯಾಧೀಶರಿಗೆ ಹೃದಯ ಪೂರ್ವಕವಾಗಿ ಭಾರತದ ಕಾನೂನಿಗೆ ತಲೆ ಭಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ.ಭಾರತದ ಸಂವಿಧಾನಾತ್ಮಕವಾಗಿ ಭಾರತ ದೇಶದ ಪ್ರಜೆಗಳಿಗೆ ಪ್ರಜಾಪ್ರಭುತ್ವ ಅಭಿವೃದ್ಧಿಗಾಗಿ ಹೊಸ ಹೊಸ ಯೋಜನೆಗಳು ಕಾನೂನಿನ ಮೂಲಕ ಜನರ ಆರ್ಥಿಕ
Website Design and Development By ❤ Serverhug Web Solutions