
ನಿಯಮಗಳನ್ನು ಗಾಳಿಗೆ ತೂರಿದ ಮುಖ್ಯೋಪಾಧ್ಯಾಯರು
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಸಕರ ಅನುದಾನಿತ ಶಾಲೆ ಟೆಂಗಳಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಂಗಮ್ಮ ನಾಲವಾರ ಇವರು ಸರಕಾರದ ವಿವಿದ ಯೋಜನೆಗಳಾದ ವಿದ್ಯಾರ್ಥಿಗಳಿಗೆ ಕೊಡುವ ಶೂ-ಸಾಕ್ಸ್ ವಿತರಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ಸರಕಾರಿ ಮಾದರಿಯ ಪ್ರಾಥಮಿಕ ಶಾಸಕರ ಅನುದಾನಿತ ಶಾಲೆ ಟೆಂಗಳಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಗಂಗಮ್ಮ ನಾಲವಾರ ಇವರು ಸರಕಾರದ ವಿವಿದ ಯೋಜನೆಗಳಾದ ವಿದ್ಯಾರ್ಥಿಗಳಿಗೆ ಕೊಡುವ ಶೂ-ಸಾಕ್ಸ್ ವಿತರಣೆ

ರಾಯಚೂರು :ಶೆಲ್ ಎನ್ ಎಕ್ಸ್ಪ್ಲೋರರ್ಸ್ ಶಿಕ್ಷಕರ ವೃತ್ತಿಪರ ಅಭಿವೃದ್ಧಿ ರಿಫ್ರೆಷರ್ -2 ತರಬೇತಿಯನ್ನು ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ಆಗಸ್ಟ್ 29, 2025 ರಂದು ದೇವದುರ್ಗದ ವೈಷ್ಣವಿ ಇಂಟರ್ನ್ಯಾಷನಲ್ ಹೋಟೆಲ್ನಲ್ಲಿ ಯಶಸ್ವಿಯಾಗಿ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು

ಬೆಳಗಾವಿ: ಲೋಕೋಪಯೋಗಿ ಇಲಾಖೆ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾಗವಾಡ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಅವರು ಶೇಡಬಾಳ ಪಟ್ಟಣದಲ್ಲಿ

ಸುಕ್ಷೇತ್ರ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ -ರಟಕಲ್ ಶ್ರೀ ವಿಶ್ವರಾಧ್ಯರ ಪುರಾಣ ಮಹಾಮಂಗಲ ಮತ್ತು ಧರ್ಮ ಸಭೆ ಕಾರ್ಯಕ್ರಮ ಜರುಗಿತು. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀಕ್ಷೇತ್ರ ರೇವಣಸಿದ್ದೇಶ್ವರ ದೇವಸ್ಥಾನ ರೇವಗ್ಗಿ ರಟಕಲ್ ಗುಡ್ಡದಲ್ಲಿ

ಬಾಗಲಕೋಟೆ :ಅತಿವೃಷ್ಟಿ , ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ

ಬಾಗಲಕೋಟೆ/ ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ಹಿರೇಓತಗೇರಿ ಶ್ರೀ ವಿಜಯ ಮಾಂತೇಶ್ವರ ರಂಗಮಂದಿರದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.ಇಲಕಲ್ ನಗರದಿಂದ ಅದ್ದೂರಿ ಮೆರವಣಿಗೆಯ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.

ಬಾಗಲಕೋಟೆ/ ಹುನಗುಂದ: ಹುನಗುಂದ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿಎಪಿಸಿಎಂಎಸ್) ಚುನಾವಣೆಯಲ್ಲಿ 12-ಸ್ಥಾನಕ್ಕೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಹುನಗುಂದ

ಬೀದರ್/ ಬಸವಕಲ್ಯಾಣ: ನನ್ನ ಹೃದಯದಲ್ಲಿ ಬಸವ ತತ್ವದ ಬೀಜ ಬಿತ್ತಿದವರೇ ಪರಮ ಪೂಜ್ಯ ಲಿಂಗಾನಂದ ಮಹಾಸ್ವಾಮಿಗಳು ಎಂದು ಅನುಭವ ಮಂಟಪದ ಅಧ್ಯಕ್ಷರು, ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು. ನಗರದ ಬಸವ ಧರ್ಮ ಪೀಠದ

ಚಿಕ್ಕಮಂಗಳೂರು/ ಕೊಪ್ಪ : ಪಟ್ಟಣದ ನೋ ಪಾರ್ಕಿಂಗ್ ವಲಯದಲ್ಲಿ ನಿಲ್ಲಿಸಿದ ಹಿರಿಯ ಅಧಿಕಾರಿಯ ವಾಹನಕ್ಕೆ ಕಿರಿಯ ಅಧಿಕಾರಿ ದಂಡ ವಿಧಿಸಿದ ಘಟನೆ ನಡೆದಿದೆ ಈ ಕ್ರಮಕ್ಕೆ ಸ್ಥಳೀಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ ಸಾರ್ವಜನಿಕರಿಗೆ ಮಾತ್ರವಲ್ಲ

ಬಳ್ಳಾರಿ / ಕಂಪ್ಲಿ: ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಈ ಬಾರಿ ಸರ್ಕಾರದ ಮಾರ್ಗಸೂಚಿಯಂತೆ ವಿವಿಧ ಆಕರ್ಷಣೆಯ ಗಣಪತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಗಣೇಶ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡುತ್ತಿರುವುದು ಕಂಡು ಬಂತು.ಕಳೆದ ಹದಿನೈದು ದಿನಗಳಿಂದ
Website Design and Development By ❤ Serverhug Web Solutions