
72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025
ಕೊಪ್ಪಳ : ಗಂಗಾವತಿ ತಾಲೂಕಿನ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಪ್ರಯುಕ್ತ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಧ್ವಜಾರೋಹಣ ಮಾಡಲಾಯಿತು.ಸಹಕಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ : ಗಂಗಾವತಿ ತಾಲೂಕಿನ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಪ್ರಯುಕ್ತ ಡಣಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಧ್ವಜಾರೋಹಣ ಮಾಡಲಾಯಿತು.ಸಹಕಾರ

ಕೊಪ್ಪಳ : ಕಾರಟಗಿ ತಾಲೂಕಿನ ಮೂಸ್ಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025 ಪ್ರಯುಕ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಸ್ಟೂರು ಸಂಘದ ಆವರಣದಲ್ಲಿ

ಬಾಗಲಕೋಟೆ : ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಷಯದ ಉಪನ್ಯಾಸಕರಾದ ಸಂತೋಷ ಮಲ್ಲಪ್ಪ ಗಾಣಿಗೇರ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ ಮಾಡಿದೆ. ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸುರೇಶ

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಇಂದು ಬೆಳಿಗ್ಗೆ 11:40 ರ ಸುಮಾರಿಗೆ ಜರುಗಿದೆ.ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ

ಮಕ್ಕಳಿಲ್ಲ ಎಂದು ಕೊರಗಲಿಲ್ಲಮರಗಳನೇ ಮಕ್ಕಳೆಂದಳಲ್ಲ,ವೃಕ್ಷ ಮಾತೆ ಇವಳಾದಳಲ್ಲ, ನೂರಾ ಹದಿನಾಲ್ಕು ವಸಂತಗಳತುಂಬು ಜೀವನ ನಡೆಸಿದಳಲ್ಲ,ಸಾರ್ಥಕವಾಯಿತು ಜೀವನವೆಲ್ಲ,ಸಾಲು ಮರದ ತಿಮ್ಮಕ್ಕ ಇನ್ನಿಲ್ಲ,ಅವಳು ಬೆಳೆಸಿದ ಮರಗಳಿಗೆ ಸಾವಿಲ್ಲ. – ಶಿವಪ್ರಸಾದ್ ಹಾದಿಮನಿ ಿ

ಕಲಬುರಗಿ : ಚಿತ್ತಾಪುರದಲ್ಲಿ ರಾಷ್ಟ್ರಕೂಟರ ಕುಲದೇವತೆಯಾದ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ, ಪ್ರತಿವರ್ಷದಂತೆ ಈ ವರ್ಷವೂ ದೀಪೋತ್ಸವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಕಂಬಳೇಶ್ವರ ಶ್ರೀಗಳು ಚಾಲನೆ ನೀಡಿ ಆಶೀರ್ವಚನ ನೀಡಿದರು.ಅರ್ಚಕರಾದ ಶ್ರೀ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ ಮಡ್ಡಿಮನಿ ಅವರು ಜಿ. ಪಂ. ಮುಖ್ಯ ಕಾರ್ಯನಿರ್ವಾಹಕರಿಗೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮಕ್ಕಳ ದಿನಾಚರಣೆ ಮತ್ತು ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಂತರಪಾಲಕರು ಪೋಷಕರ ಸಭೆ

ಬಾಗಲಕೋಟೆ/ಇಲಕಲ್ಲ :ಹಿರೇಕೆರೂರ ದಿಂದ ಗುಡ್ಡಾಪುರ , ಗುಡ್ಡಾಪುರದಿಂದ ಹಿರೇಕೆರೂರ ಮಾರ್ಗವಾಗಿ ಚಲಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ವಾಹನವು (ಬಸ್) ವಿಶೇಷವಾಗಿದ್ದು, ಕನ್ನಡಮಯವಾಗಿದೆ ಆ ವಾಹನವನ್ನು ನೋಡಿದರೆ ಕನ್ನಡ ಸಾಹಿತ್ಯದ ಜಗತ್ತೇ ಕಣ್ಣ ಮುಂದೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ 9ನೇ ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 140 ವಿದ್ಯಾರ್ಥಿಗಳಿಗೆ ಈ ಶಾಲಾ ಬ್ಯಾಗುಗಳನ್ನು ನಾವೆಲ್ ಹೋಪ್ ಫೌಂಡೇಷನ್ ಬೆಂಗಳೂರು
Website Design and Development By ❤ Serverhug Web Solutions