
ದಡ ಸೇರದ ನೌಕೆ
(ಪ್ರೇಮಿಗಳ ಮನ ಮಿಡಿಯುವ ದುರಂತ ಪ್ರೇಮ ಕಥೆ )— ಜಿ ಎಲ್ ನಾಗೇಶ್ ಇತ್ತಿಚಿನ ದಿನಗಳಲ್ಲಿ ಮರ್ಯಾದೆ ಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿ,‘ಒಬ್ಬನಿದ್ದನು ರಾಜ!ಒಬ್ಬಳಿದ್ದಳು ರಾಣಿ!ರಾಜನ ಜಾತಿ ಬೇರೆಯಾಗಿತ್ತು .ರಾಣಿಯ ಜಾತಿ ಬೇರೆಯಾಗಿತ್ತು.ಅವರಿಬ್ಬರ ಜಾತಿ-ಧರ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

(ಪ್ರೇಮಿಗಳ ಮನ ಮಿಡಿಯುವ ದುರಂತ ಪ್ರೇಮ ಕಥೆ )— ಜಿ ಎಲ್ ನಾಗೇಶ್ ಇತ್ತಿಚಿನ ದಿನಗಳಲ್ಲಿ ಮರ್ಯಾದೆ ಹತ್ಯೆಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನಿಸಿ,‘ಒಬ್ಬನಿದ್ದನು ರಾಜ!ಒಬ್ಬಳಿದ್ದಳು ರಾಣಿ!ರಾಜನ ಜಾತಿ ಬೇರೆಯಾಗಿತ್ತು .ರಾಣಿಯ ಜಾತಿ ಬೇರೆಯಾಗಿತ್ತು.ಅವರಿಬ್ಬರ ಜಾತಿ-ಧರ್ಮ

ಬೀದರ್/ ಬಸವಕಲ್ಯಾಣ: ದಿ. 10/11/2025 ರಂದು ಬಸವಕಲ್ಯಾಣ ತಾಲೂಕಿನ D.S.S (ಅಂಬೇಡ್ಕರವಾದ) ತಾಲೂಕಿನ ಅಧ್ಯಕ್ಷರಾದ ಮಾಹಾದೇವ M ಗಾಯಕವಾಡ ರವರಿಂದ ಹಾಗೂ ಸಂಘಟನೆಯ ವತಿಯಿಂದ ತಹಶೀಲ್ದಾರವರಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ಕೆಳಗಿನ ಹಕ್ಕೊತ್ತಾಯಗಳು ಮನವಿ

ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಉದ್ಯಮಿ ಶಿವರಾಜ ಪಟ್ಟಣಶೆಟ್ಟಿ ಹೇಳಿದರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಕೇಂದ್ರ

ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ನಲ್ಲಿ ಕೆಲ ಮುಸ್ಲಿಮರು ಸಾರ್ವಜನಿಕವಾಗಿ ನಮಾಜ್ ಪಠಣ ನಡೆಸಿರುವ ಘಟನೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಅಲ್ಲಿ ಸುರಕ್ಷತಾ ಅಧಿಕಾರಿಗಳು ಮತ್ತು ನಿರ್ವಾಹಕ ಸಿಬ್ಬಂದಿ ಇದ್ದರೂ

ಬೆಂಗಳೂರು: ಬಾಲಕರ, ಮಹಿಳೆಯರ ಸಹಿತ ಪ್ರದರ್ಶನಗೊಳ್ಳುವ ಎಲ್ಲ ಯಕ್ಷಗಾನ ತಾಳಮದ್ದಳೆಗಳಲ್ಲಿ ಕನ್ನಡವನ್ನು ಮಾತ್ರ ಬಳಸುತ್ತಿದ್ದು, ಈ ಕ್ಷೇತ್ರ, ಕನ್ನಡ ನಾಡು, ನುಡಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತಿವೆ ಎಂದು ಉತ್ತರ ಕನ್ನಡ ಜಿಲ್ಲೆಯ

‘ಶಾಲಾ ನಿವೇಶನ ಹದ್ದುಬಸ್ತು ಮಾಡಿಸಿ’ ಗುರುಮಠಕಲ್: ನ.10 ತಾಲ್ಲೂಕಿನ ಕಾಳಬೆಳಗುಂದಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ ನಿವೇಶನವನ್ನು ಹದ್ದುಬಸ್ತ ಮಾಡಿಕೊಡುವಂತೆ ಇಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್

ಬೀದರ್: ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಇಂದು ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಬೀದರ್ ಜಿಲ್ಲೆಯ

ಚಂಗಡಿ ಗ್ರಾಮವನ್ನು ಸ್ಥಳಾಂತರಿಸುವ ಕುರಿತು ಗ್ರಾಮಸ್ಥರು ಪುನರ್ವಸತಿಗೆ ಎಲ್ಲಾ ರೀತಿಯಲ್ಲಿಯೂ ಸಹಮತವನ್ನು ವ್ಯಕ್ತಪಡಿಸಿದರೆ ಮಾತ್ರ ಈ ಗ್ರಾಮವನ್ನು ಸ್ಥಳಾಂತರಪಡಿಸುವುದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಶಾಸಕ ಎಂ. ಆರ್. ಮಂಜುನಾಥ್. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ

ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಶುಚಿಯಾದ ಆಹಾರ, ಸೋಲಾರ್ ಬಿಸಿ ನೀರು, ಸರಿಯಾದ ಪ್ರಮಾಣದ ಆಹಾರಕ್ಕಾಗಿ ಮೇಲ್ವಿಚಾರಕರಿಗೆ ಅಗ್ರಹಿಸಿದ ವಸತಿ ನಿಲಯದ ವಿಧ್ಯಾರ್ಥಿಗಳು. ಗುರುಮಠಕಲ್: ಪಟ್ಟಣದ ಸರಕಾರಿ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ

ಕೊಪ್ಪಳ :ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಕುಮಾರಿ ಶರಣೇಶ್ವರಿ ರಶ್ಮಿ ಮಹಿಳಾ ಬಿ.ಎಡ್ ಕಾಲೇಜು ಕಲ್ಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ೧೯ನೇ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟ ೨೦೨೫-೨೬ರ ದಿನಾಂಕ
Website Design and Development By ❤ Serverhug Web Solutions