
ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಸನ್ಮಾನ
ಶಿವಮೊಗ್ಗ: ಪ್ರಸಿದ್ಧ ಆಯುರ್ವೇದ ವೈದ್ಯಕೀಯ ವೈದ್ಯೆ ಮತ್ತು ಮನೋಚಿಕಿತ್ಸಕಿ ಡಾ. ಪ್ರಕೃತಿ ಮಂಚಾಲೆ ಅವರಿಗೆ ಶಿವಮೊಗ್ಗ ತಾಲೂಕು ಬ್ರಾಹ್ಮಣ ಸಂಘವು 17. ಆಗಸ್ಟ್, 2025 ರಂದು ನಾಗರಿಕ ಗೌರವವನ್ನು ನೀಡಿತು. ಬೆಂಗಳೂರಿನ ಶ್ರೀ ರಾಜೀವ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಪ್ರಸಿದ್ಧ ಆಯುರ್ವೇದ ವೈದ್ಯಕೀಯ ವೈದ್ಯೆ ಮತ್ತು ಮನೋಚಿಕಿತ್ಸಕಿ ಡಾ. ಪ್ರಕೃತಿ ಮಂಚಾಲೆ ಅವರಿಗೆ ಶಿವಮೊಗ್ಗ ತಾಲೂಕು ಬ್ರಾಹ್ಮಣ ಸಂಘವು 17. ಆಗಸ್ಟ್, 2025 ರಂದು ನಾಗರಿಕ ಗೌರವವನ್ನು ನೀಡಿತು. ಬೆಂಗಳೂರಿನ ಶ್ರೀ ರಾಜೀವ್

ಬೀದರ್ /ಬಸವಕಲ್ಯಾಣ: ಪವಿತ್ರ ಶ್ರಾವಣ ಮಾಸ ಅಂಗವಾಗಿ ನಗರದ ಶ್ರೀ ಜಗದ್ಗುರು ಘನಲಿಂಗ ರುದ್ರಮುನಿ ಶಿವಾಚಾರ್ಯ ಸಂಸ್ಥಾನ ಗವಿಮಠದಲ್ಲಿ ಗವಿಮಠ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತ 7ನೇ

ಬೆಳಗಾವಿ: ದಿ. 17/08/2025ರಂದು ಮಲ್ಲಮ್ಮನ ಬೆಳವಡಿಯಲ್ಲಿ ರಾಣಿ ಬೆಳವಡಿ ಮಲ್ಲಮ್ಮಳ ಹೊಸ ಕೃತಿಯನ್ನು ರಚಿಸಿದಂತ ಸಾಹಿತ್ಯಗಳಾದ ಶ್ರೀ Y N ನಾಗೇಶ್ ಕೌಂಡಿನ್ಯ ಅವರ ವಿರುದ್ಧವಾಗಿ ಪ್ರತಿಭಟನೆ ಮಾಡಲಾಯಿತು.ಸಾಹಿತಿಗಳು ಬೆಳವಡಿ ಮಲ್ಲಮ್ಮಳ ಇತಿಹಾಸದ ಬಗ್ಗೆ

ಧಾರವಾಡ: ಗಾಮನಗಟ್ಟಿಯ ಗ್ರಾಮದ ಭಕ್ತರಿಂದ ಶ್ರಾವಣ ಮಾಸದ ಕಡೆಯ ಸೋಮವಾರದ ಪ್ರಯುಕ್ತವಾಗಿ ಧಾರವಾಡ ಜಿಲ್ಲೆಯ ನವನಗರ ಸಮೀಪದ ಗಾಮನಗಟ್ಟಿಯ ಗ್ರಾಮದ ಭಕ್ತಾದಿಗಳು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪುಣ್ಯಕ್ಷೇತ್ರ ಮುರಗೋಡದ ಪವಿತ್ರಮಠವಾದ ಶ್ರೀ ಚಿದಂಬರೇಶ್ವರ

93 ನವ ಜೋಡಿಗೆ ಕೂಡಿ ಬಂತು ಕಂಕಣ ಭಾಗ್ಯ : ಮಾದಪ್ಪನ ಸನ್ನಿಧಾನದಲ್ಲಿ ಮೊಳಗಿದ ಗಟ್ಟಿಮೇಳ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 93 ಜೋಡಿಗಳು, 36 ವರ್ಷಗಳಲ್ಲಿ 2024

ಶಿವಮೊಗ್ಗ :ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 18.08.2025

ಕಲಬುರಗಿ :ಬೆಂಗಳೂರಿನಲ್ಲಿ ನಡೆಯುತ್ತಿರುವ 2025 ನೇ ಸಾಲಿನ ಮುಂಗಾರು ಅಧಿವೇಶನದಲ್ಲಿ ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಹಾಗೂ ಮೀಸಲಾತಿಗಾಗಿ ದಿನಾಂಕ 19-08-2025 ರಂದು ಮಂಗಳವಾರ ಬೆಳಿಗ್ಗೆ 10:30 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್

ಯಾದಗಿರಿ/ ಗುರುಮಠಕಲ್: ಅ.೧೪ ಅಖಂಡ ಭಾರತ ಸಂಕಲ್ಪ ದಿವಸದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಕಾರ್ಯಕರ್ತರು ಪಟ್ಟಣದ ನಗರೇಶ್ವರ ದೇವಸ್ಥಾನದಿಂದ ಅಂಬಿಗರ ಚೌಡಯ್ಯನವರ ವೃತ್ತದ ವರೆಗೆ ಪಂಜಿನ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯ

ಬಳ್ಳಾರಿ / ಕಂಪ್ಲಿ: ಕೃಷ್ಣನ ಆದರ್ಶಗಳು ಸದಾ ಅನುಕರಣೀಯವಾಗಿವೆ ಎಂದು ಗ್ರಾ.ಪಂ ಉಪಾಧ್ಯಕ್ಷೆ ಸಾವಿತ್ರಮ್ಮ ಜಡೆ ಮಹಾದೇವ ಅಭಿಪ್ರಾಯ ಪಟ್ಟರು.ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಗ್ರಾ.ಪಂ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ

ಬಳ್ಳಾರಿ/ ಕಂಪ್ಲಿ : ಪಟ್ಟಣದ ಅತಿಥಿ ಗೃಹದಲ್ಲಿ ರಾಮಸಾಗರ ಗ್ರಾಪಂ ಉಪಾಧ್ಯಕ್ಷ ಆರ್.ಎಂ.ರಾಮಯ್ಯ ಜನ್ಮದಿನದ ಅಂಗವಾಗಿ ಅವರ ಸಮ್ಮುಖದಲ್ಲಿ ಅಭಿಮಾನಿಗಳ ಬಳಗದಿಂದ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಜನ್ಮದಿಚಾರಣೆ ಆಚರಿಸಲಾಯಿತು.ನಂತರ ಪುರಸಭೆ ಸದಸ್ಯ
Website Design and Development By ❤ Serverhug Web Solutions