
ರಾಷ್ಟ್ರೀಯ ಗ್ರಂಥ ಪಾಲಕರ ದಿನ ಆಚರಣೆ
ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಡಾ. ಎಸ್. ಆರ್. ರಂಗನಾಥ್ ಅವರ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥ ಪಾಲಕರ ದಿನವನ್ನು ಆಚರಿಸಲಾಯಿತು. ಟ್ರಸ್ಟಿನ ಅಧ್ಯಕ್ಷ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶ್ರೀ ಜಡಿಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಡಾ. ಎಸ್. ಆರ್. ರಂಗನಾಥ್ ಅವರ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥ ಪಾಲಕರ ದಿನವನ್ನು ಆಚರಿಸಲಾಯಿತು. ಟ್ರಸ್ಟಿನ ಅಧ್ಯಕ್ಷ

ಬಾಗಲಕೋಟೆ/ ಮುಧೋಳ : ಶ್ರಾವಣ ಮಾಸದ ತನ್ನಿಮಿತ್ಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಗುರುವಾರ ದಿ. 13 ರಂದು ಸಂಜೆ 7:30 ಗಂಟೆಗೆ ಕಾಮಧೇನು ಕಲ್ಪಧೃಮ ಶ್ರೀ ಸಿದ್ಧಾರೂಢರ

ಬಳ್ಳಾರಿ: ಸಂವಿಧಾನದ ವಿಧಿ 371(ಜೆ)ಯಡಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ವಾರ್ಷಿಕ ಕೇಂದ್ರ ಆರ್ಥಿಕ ನೆರವು ಒದಗಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ರಾಜ್ಯಕ್ಕೆ ಬಿಡುಗಡೆಯಾಗುವ ಸಾಮಾನ್ಯ

ಬಳ್ಳಾರಿ / ಕಂಪ್ಲಿ : ಕಲ್ಯಾಣ ಕರ್ನಾಟಕ ಪ್ರದೇಶದ ಭದ್ರತೆ ದೃಷ್ಟಿಯಿಂದ ಕಲ್ಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕವಾದ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ 5ನೇ ಪಡೆಯನ್ನು ಸೃಜಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್

ಬಳ್ಳಾರಿ / ಕಂಪ್ಲಿ : ರಜಪೂತ ಅಭಿವೃದ್ಧಿ ನಿಗಮ ಸ್ಥಾಪಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಕಂಪ್ಲಿ ರಜಪೂತ ಸಮಾಜದವರು ಶಾಸಕ ಜೆ.ಎನ್.ಗಣೇಶ್ಗೆ ಮನವಿ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಕೆ. ಇಂದ್ರಜಿತ್ಸಿಂಗ್ ಮಾತನಾಡಿ, ರಾಜ್ಯದ ರಜಪೂತ ಸಮುದಾಯ

ಬಳ್ಳಾರಿ /ಕಂಪ್ಲಿ : ಐತಿಹಾಸಿಕ ದರೋಜಿ ಕೆರೆ ಸಂರಕ್ಷಿಸಬೇಕೆಂದು ಆಗ್ರಹಿಸಿ, ದಲಿತ್ ಪ್ಯಾಂರ್ಸ್ ಆಫ್ ಇಂಡಿಯಾ ಬಳ್ಳಾರಿ ಜಿಲ್ಲಾ ಘಟಕ ಮತ್ತು ಸಮಾಜ ಸೇವಾ ಕಾರ್ಯಕರ್ಯರ ವೇದಿಕೆ ಮುಖಾಂತರ ಸಮೀಪದ ಹೊಸ ದರೋಜಿ ಗ್ರಾಮದ

ಬೆಂಗಳೂರು : ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ
ಇಲ್ಲದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗಾಗಿ ನಡೆಯುತ್ತಿರುವ PSTR, GPSTR ಹಾಗೂ HSTR ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ನೀಡಿರುವ ಗರಿಷ್ಠ ವಯೋಮಿತಿ ಸಡಿಲಿಕೆ

ಕೊಟ್ಟೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಗಸ್ಟ್ 10 ಸೋಮವಾರ ಜಗಳೂರು ತಾಲೂಕಿನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪುತ್ತಳಿ ಸಮಿತಿಯ ಅಧ್ಯಕ್ಷರಾದ ಪೂಜಾರ್ ಸಿದ್ದಪ್ಪನವರು ಸುದ್ದಿಗೋಷ್ಠಿ ಕುರಿತುದಾವಣಗೆರೆ ಜಿಲ್ಲೆ, ಜಗಳೂರು ಟೌನ್ನ ಗುರುಭವನದಲ್ಲಿ ಗಾನ

ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆಯಲ್ಪಡುವ ಪತ್ರಿಕೋದ್ಯಮವು ಕೇವಲ ಸುದ್ದಿಗಳನ್ನು ಪ್ರಸಾರ ಮಾಡುವ ಮಾಧ್ಯಮವಲ್ಲ; ಅದು ಸಮಾಜದ ಧ್ವನಿ, ನ್ಯಾಯದ ಪರ ಹೋರಾಡುವ ಶಕ್ತಿ ಮತ್ತು ಜನರ ಹಕ್ಕುಗಳ ಕಾವಲುಗಾರ. ಈ ಮೌಲ್ಯಗಳನ್ನು ಬದುಕಿನ ಆದರ್ಶವನ್ನಾಗಿಸಿಕೊಂಡ
Website Design and Development By ❤ Serverhug Web Solutions