
ದೀಪಾವಳಿ ಸಂಭ್ರಮ : ಪಾಂಡವರ ಸ್ಮರಣಾರ್ಥ ಎಮ್ಮೆಗಳಿಗೆ ಅಲಂಕಾರ : ಅದ್ಧೂರಿ ಮೆರವಣಿಗೆ
ಕಂಪ್ಲಿ : ದೀಪಾವಳಿ ಹಬ್ಬ ಬಂತೆಂದರೆ ಸಾಕು ತಾಲ್ಲೂಕಿನ ನಂ. 10 ಮುದ್ದಾಪುರ ಗ್ರಾಮದ ಗೌಳೇರು ಓಣಿಯಲ್ಲಿ ವಿಶಿಷ್ಟ ಸಂಭ್ರಮ ಮನೆ ಮಾಡುತ್ತದೆ. ದೀಪಾವಳಿ ಹಬ್ಬದಲ್ಲಿ ಗೌಳೇರು ಸಮುದಾಯದವರು ತಾವು ಸಾಕುತ್ತಿರುವ ಹಾಗೂ ತಮ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಂಪ್ಲಿ : ದೀಪಾವಳಿ ಹಬ್ಬ ಬಂತೆಂದರೆ ಸಾಕು ತಾಲ್ಲೂಕಿನ ನಂ. 10 ಮುದ್ದಾಪುರ ಗ್ರಾಮದ ಗೌಳೇರು ಓಣಿಯಲ್ಲಿ ವಿಶಿಷ್ಟ ಸಂಭ್ರಮ ಮನೆ ಮಾಡುತ್ತದೆ. ದೀಪಾವಳಿ ಹಬ್ಬದಲ್ಲಿ ಗೌಳೇರು ಸಮುದಾಯದವರು ತಾವು ಸಾಕುತ್ತಿರುವ ಹಾಗೂ ತಮ್ಮ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊರವರ ಓಣಿಯಲ್ಲಿರುವ ಸುಮಾರು 300 ವರ್ಷಗಳಷ್ಟು ಹಳೆಯದಾದ ಹಾಗೂ ಕೊರವರ ಸಮುದಾಯದ ಆರಾಧ್ಯ ದೇವಿಯಾದ ಶ್ರೀ ಕೊರವರ ಮಾರೆಮ್ಮ ದೇವಿ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಶಾಸಕ ಜೆ.ಎನ್.ಗಣೇಶ್

ಕೊಪ್ಪಳ: ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಹೆಚ್ಚುತ್ತಿರುವ ಒಳಹರಿವಿನ ಕಾರಣದಿಂದಾಗಿ, ನದಿ ಪಾತ್ರದ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಲಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ, ತುಂಗಾ, ಭದ್ರಾ ಮತ್ತು ವರದಾ ನದಿಗಳಿಂದ ನೀರು

ಬಳ್ಳಾರಿ / ಕಂಪ್ಲಿ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ಯ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು.ಚುನಾವಣಾ ಸಾಕ್ಷರತಾ ಕ್ಲಬ್

ಬೀದರ್ ಜಿಲ್ಲೆ ಬೀದರ್ ತಾಲ್ಲೂಕಿನ ಜನವಾಡ ಹತ್ತಿರ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಜೆಡಿಎಸ್ ಬೆಂಬಲಿಗ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ, ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಹತ್ತು ವರ್ಷದ ನಂತರ ನಡೆದ

ಬೆಂಗಳೂರು: ಕಳೆದ ಹಲವಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿರುವ “ಮಾತಿನ ಮನೆ” ಸಂಸ್ಥೆಯ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಅದರಂತೆ ಇದೇ ಬರುವ ಭಾನುವಾರ ದಿನಾಂಕ 26.10.2025 ರಂದು ಸಂಜೆ 6 ಗಂಟೆಯಿಂದ “ಮಂಕುತಿಮ್ಮನ ಕಗ್ಗ ವಾಚನ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಚಿರಿಬಿ ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಉಪಾಧ್ಯಕ್ಷ ಚುನಾವಣೆ ಸ್ಥಾನಕ್ಕೆ ಅವಿರೋಧವಾಗಿ ಬಿ.ಜೆ.ಪಿ ಬೆಂಬಲಿತ ಪಿ. ನಾಗಪ್ಪ ಆಯ್ಕೆಯಾಗಿರುತ್ತಾರೆ. ಇವರು ಬಿ.ಜೆ.ಪಿ ಚಿರಿಬಿ ಜಿಲ್ಲಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು

ಚಾಮರಾಜನಗರ/ ಹನೂರು: ತಾಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2024- 25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ವಿವಿಧ ಕಾಮಗಾರಿಗಳ ಲೆಕ್ಕಪರಿಶೋಧನಾ ಗ್ರಾಮಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಶೇಖರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ನರೇಗಾ ತಾಲೂಕು ಸಂಯೋಜನಾಧಿಕಾರಿ

ಬಾಗಲಕೋಟೆ/ ಹುನಗುಂದ : ತಾಲೂಕಿನ ಹೊನ್ನರಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಿಕ್ಷಕ ಎಸ್ ಎಸ್ ಲಾಯದಗುಂದಿ ಮಾತನಾಡುತ್ತಾ, ನಮ್ಮೊಳಗಿನ ಒಗ್ಗಟ್ಟಿನ ಕೊರತೆಯಿಂದ ಬ್ರಿಟೀಷರು ಎರಡು

ಬಾಗಲಕೋಟೆ: ತಾಲೂಕಿನ ತುಳಸಿಗಿರಿಯ ಶ್ರೀ ಪೂರ್ಣಾನಂದ ಮುನಿ ಆಶ್ರಮದಲ್ಲಿ 23-10-2025 ರಂದು ಗುರುವಾರ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವೀರರಾಣಿ ಕಿತ್ತೂರ ಚನ್ನಮ್ಮ ಜಯಂತಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ , ಎಲ್ಐಸಿ ಪ್ರತಿನಿಧಿ
Website Design and Development By ❤ Serverhug Web Solutions