
ಸಮಾಜದ ಬದಲಾವಣೆಗೆ ಶಿಕ್ಷಣ ಮುಖ್ಯ : ಶಾಸಕ ಜೆ.ಎನ್.ಗಣೇಶ
ಬಳ್ಳಾರಿ / ಕಂಪ್ಲಿ: ಕಡು ಬಡತನದ ಸಮಾಜವಾಗಿದ್ದು, ಶಿಕ್ಷಣದ ಮೂಲಕ ಸಮಾಜದ ಬದಲಾವಣೆಗೆ ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಬಳ್ಳಾರಿಯ ರಸ್ತೆಯ ಹೆರಿಟೇಜ್ ಹಿಂಭಾಗದಲ್ಲಿರುವ ಬುಡಕಟ್ಟು ಮೇದಾರ ಕೇತಯ್ಯ ಸಂಘದ ಸಮುದಾಯ ಭವನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ: ಕಡು ಬಡತನದ ಸಮಾಜವಾಗಿದ್ದು, ಶಿಕ್ಷಣದ ಮೂಲಕ ಸಮಾಜದ ಬದಲಾವಣೆಗೆ ಮುಂದಾಗಬೇಕು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ಬಳ್ಳಾರಿಯ ರಸ್ತೆಯ ಹೆರಿಟೇಜ್ ಹಿಂಭಾಗದಲ್ಲಿರುವ ಬುಡಕಟ್ಟು ಮೇದಾರ ಕೇತಯ್ಯ ಸಂಘದ ಸಮುದಾಯ ಭವನ

ಬಳ್ಳಾರಿ / ಕಂಪ್ಲಿ : ಗೊಬ್ಬರ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಕಂಪ್ಲಿ ವಿಧಾನಸಭಾ ಕ್ಷೇತ್ರ ಮತ್ತು ಕಂಪ್ಲಿ ಬ್ಲಾಕ್ ಯುವ ಕಾಂಗ್ರೇಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು

ಬೀದರ್/ ಬಸವಕಲ್ಯಾಣ : ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭವನ್ನು ಎಲ್ಲ ಯುವಕರು ಸೇರಿ ಐತಿಹಾಸಿಕ ಹಾಗೂ ಅರ್ಥಪೂರ್ಣ ನೆರವೇರಿಸಬೇಕು ಎಂದು ಶ್ರೀಮದ್ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ಸಮಾರಂಭದ ಮಾರ್ಗದರ್ಶಕರು ಹಾಗೂ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ಇಂದು ನೂತನವಾಗಿ ಎಸ್ ಡಿ ಎಂ ಸಿ ಯನ್ನು ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಸಮತರ್ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ

ಬೀದರ್/ಬಸವಕಲ್ಯಾಣ: ದಿ. 30/07/2025 ರಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣದ) ತಾಲೂಕಾ ಘಟಕದ ವತಿಯಿಂದ ಬಸವಕಲ್ಯಾಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಸರಬರಾಜು ಆಗುತ್ತಿರುವ ಆಹಾರ ಧಾನ್ಯಗಳಾಗಲಿ, ಮೊಟ್ಟೆಗಳಾಗಲಿ, ಅಥವಾ ರುಚಿಯಾದ ಹಿಟ್ಟಾಗಲಿ,

ಯುವ ಪೀಳಿಗೆ ವ್ಯಸನ ಮುಕ್ತರಾಗಿ ಸುಂದರ ಜೀವನ ರೂಪಿಸಿಕೊಳ್ಳಿ- ಜ್ಯೋತಿಲತಾ ಉಪನ್ಯಾಸಕರು. ಯಾದಗಿರಿ/ ಗುರುಮಠಕಲ್: ಪಟ್ಟಣದ ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ|| ಮಹಾಂತ ಶಿವಯೋಗಿ ಸ್ವಾಮಿಜಿ ಅವರ ಜನ್ಮ ದಿನದ ಪ್ರಯುಕ್ತ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಇಂಚರಾ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ ಲಭಿಸಿದೆ. ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ

ಬಾಗಲಕೋಟೆ/ ಇಳಕಲ್: ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೇ ಕುಟುಂಬ ಬೀದಿ ಪಾಲಾಗುತ್ತದೆ, ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ ಅದಕ್ಕಾಗಿ ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು ಅದರಿಂದುಂಟಾಗುವ ದುಷ್ಕರ್ಮಿಗಳ ಕುರಿತ ಜಾಗೃತಿ ಮೂಡಿಸಬೇಕು ಎಂದು ಇಳಕಲ್ ಶ್ರೀ ವಿಜಯ

ಬೀದರ/ಬಸವಕಲ್ಯಾಣ: ನಗರದ ಕಾಳಿಗಲ್ಲಿಯ ಪಕ್ಕದ ಬಸ್ ನಿಲ್ದಾಣದ ದಾರಿಯಲ್ಲಿರುವ ಸುಮಾರು ವರ್ಷಗಳ ಇತಿಹಾಸವುಳ್ಳ ನಾಗದೇವತೆಯ ಮೂರ್ತಿ (ನಾಗಣ್ಣಾ ಕಟ್ಟಿ) ಇದ್ದು, ಇಂದು ಕಾಳಿಗಲ್ಲಿಯ ಓಣಿಯ ತಾಯಂದಿರು, ಯುವಕರ ಬಳಗ ಹಾಗೂ ಸದ್ಭಕ್ತರೆಲ್ಲರೂ ಸೇರಿ ನಾಗರ

ಕಾರಟಗಿ ಪಟ್ಟಣದ ವಿವಿದಢೆ ಸಂಭ್ರಮದಿಂದ ಜರುಗಿದ ನಾಗರ ಪಂಚಮಿ ಕಾರಟಗಿ : ನಾಗರ ಪಂಚಮಿಯನ್ನು ಪಟ್ಟಣದ ಬಸವೇಶ್ವರ ನಗರದ ಶ್ರೀ ಗುರು ಚಿಕ್ಕಯ್ಯಪ್ಪ ದೇವಸ್ಥಾನ ಬಳಿ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಸೋಮವಾರ ದಿನವಾದ
Website Design and Development By ❤ Serverhug Web Solutions