
ರಾಷ್ಟ್ರ ರತ್ನ “: ಎಪಿಜೆ ಅಬ್ದುಲ್ ಕಲಾಂ ರವರ 94ನೇ ಜನ್ಮದಿನ ಆಚರಣೆ ಕಾರ್ಯಕ್ರಮ
ಬಳ್ಳಾರಿ / ಕಂಪ್ಲಿ : ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜೀವನವು ಎಲ್ಲಾ ಭಾರತೀಯರಿಗೆ ಸ್ಫೂರ್ತಿಯ ಶಾಶ್ವತ ಮೂಲವಾಗಿದೆ ಎಂದು ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ನ್ ಸಂಚಾಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜೀವನವು ಎಲ್ಲಾ ಭಾರತೀಯರಿಗೆ ಸ್ಫೂರ್ತಿಯ ಶಾಶ್ವತ ಮೂಲವಾಗಿದೆ ಎಂದು ಡಾ. ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ನ್ ಸಂಚಾಲಕ

ನಿಮ್ಮ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದಿರಲಿ | ಅನುದಾನ ಬಳಕೆಗೆ ಎಪಿಡಿಯ ಸಲಹೆ ಪಡೆವೆ ಗುರುಮಠಕಲ್ : ಅ. 15 ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ

ಕೊಡಗು: ಭಾರತದಲ್ಲಿ ಹಬ್ಬ-ಹರಿದಿನಗಳಿಗೆ ಕಡಿಮೆ ಏನಿಲ್ಲ. ಆದರೆ ಪ್ರತಿ ವರ್ಷದ ತುಲಾ ಸಂಕ್ರಮಣದಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜರುಗುವ ಕಾವೇರಿ ಜಾತ್ರೆಗೆ ವಿಶೇಷ ಮಹತ್ವವಿದೆ. ದೇಶದ ಉದ್ದಗಲಕ್ಕೂ ತನ್ನ ಹೆಸರನ್ನು ಚಿರಸ್ಥಾಯಿಯಾಗಿಸಿಕೊಂಡಿರುವ ತಲಕಾವೇರಿ ಕ್ಷೇತ್ರವು

ಕಲಬುರಗಿ/ ಯಡ್ರಾಮಿ : ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳು ಕಳೆದರೂ ಸಹ ಯಾವುದೇ ರೀತಿಯಿಂದ ಯಡ್ರಾಮಿ ತಾಲೂಕು ಅಭಿವೃದ್ಧಿ ಆಗದಿರುವುದು ದುರ್ದೈವದ ಸಂಗತಿಯಾಗಿದೆ. ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ತಾಲೂಕಿನಲ್ಲಿ ಯಾವುದೇ ರೀತಿಯ ಯಾವುದೇ

ಕಲಬುರಗಿ: ಇತ್ತೀಚಿಗೆ ಚಿತ್ತಾಪುರ ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯ ಉಗ್ರವಾಗಿ ಖಂಡಿಸುತ್ತೇನೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ

ಕಲಬುರಗಿ/ ಚಿಂಚೋಳಿ : ತಾಲ್ಲೂಕಿನ ಸುಲೇಪೇಟ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿಮಿರಿದ್ರು, ಸಾರ್ವಜನಿಕರು ರಸ್ತೆಯ ಮೇಲೆ ಸಂಕಷ್ಟ ಎದುರಿಸುವಂತಾಗಿದ್ದು, ಕೂಡಲೇ ಬೀದಿ ನಾಯಿಗಳನ್ನು ಸ್ಥಳಾಂತರಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿರುವ ಕು. ಸಂಗಮೇಶ ಕರಿಯಪ್ಪ ಹಾಲವರ ಮಲ್ಲಕಂಬ ಕ್ರೀಡೆಯಲ್ಲಿ ಬಾಗಲಕೋಟೆ

ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿನ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಕನ್ನಡ ಭೂಮಿ ಜಾಗೃತಿ ಸಮಿತಿಯ ವಕ್ತಾರ ಆನಂದ ತೆಗನೂರ ಸರಕಾರಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

ಕಲಬುರ್ಗಿ:ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS) ಆಯೋಜಿಸಿದ್ದ “ಎದ್ದೇಳು ಕನ್ನಡಿಗ – ಸಮೃದ್ಧ ಕರ್ನಾಟಕ ಕಟ್ಟಲು, KRS ಪಕ್ಷ ಸೇರು ಬಾ” ಎಂಬ ಅಭಿಯಾನವು ಕಲಬುರ್ಗಿಯಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಅಭಿಯಾನಕ್ಕೆ ಶ್ರೀ ಶರಣಬಸವೇಶ್ವರ

ಬಳ್ಳಾರಿ / ಕಂಪ್ಲಿ : ತಾಲೂಕಿನ ಸಣಾಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳೆಯರಿಗೆ ಸರ್ಕಾರಿ ಸೌಲಭ್ಯಗಳು ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.ಈ ವೇಳೆ ಸಮನ್ವಯ ಅಧಿಕಾರಿ ಜಿ. ರೇಖಾ
Website Design and Development By ❤ Serverhug Web Solutions