
ಉಪ್ಪಾರಹಳ್ಳಿಯ ಹಳ್ಳದಲ್ಲಿ ಈಜಲು ಹೋದ ಬಾಲಕ ಮೃತ
ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಾರಹಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಗ್ರಾಮದ 12 ವರ್ಷದ ಟಿ. ಹುಲ್ಲೇಶ್ ಎಂಬ ಬಾಲಕ ಅ.11, ಶನಿವಾರ ಮಧ್ಯಾಹ್ನ 1 ಗಂಟೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪಾರಹಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ. ಗ್ರಾಮದ 12 ವರ್ಷದ ಟಿ. ಹುಲ್ಲೇಶ್ ಎಂಬ ಬಾಲಕ ಅ.11, ಶನಿವಾರ ಮಧ್ಯಾಹ್ನ 1 ಗಂಟೆ

ಬಳ್ಳಾರಿ / ಕಂಪ್ಲಿ : ಸರ್ಕಾರ ಮಾಡದಂತಹ ಕೆಲಸಗಳನ್ನು ಧರ್ಮಸ್ಥಳ ಟ್ರಸ್ಟ್ನವರು ಅಚ್ಚುಕಟ್ಟಾಗಿ ಮಾಡುವ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಅನುವು ಮಾಡಿಕೊಟ್ಟಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.ಪಟ್ಟಣದ ವೀರಶೈವ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ

ಕಲಬುರಗಿ: ಮೈಸೂರಿನಲ್ಲಿ ಭಯಾನಕ ಸ್ಥಿತಿಯಲ್ಲಿ ಬಾಲಕಿ ದೌರ್ಜನ್ಯಕ್ಕೆ ಒಳಗಾಗಿ ಬರ್ಬರ ಕೊಲೆಯಾಗಿರುವ ಘಟನೆ ಖಂಡನೀಯ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷರಾದ ಶ್ರೀಮತಿ ಪದ್ಮಿನಿ ಹಾಗೂ ಕಾರ್ಯದರ್ಶಿ ಶಾಂತಾ ಸರಡಗಿ ಅವರು

ಕಲಬುರಗಿ : ಹಡಪದ ಅಪ್ಪಣ್ಣ ಸಮಾಜದ ನಾನಾ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ತಿಮ್ಮಾಪೂರ ಸರ್ಕಲ್ ದಿಂದ ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮೂಲಕ ಸಮಾಜದ ಬೇಡಿಕೆಗಳ ಘೋಷಣೆ ಹಾಕುವುದರ ಮೂಲಕ ಕಾಲ್ನಡಿಗೆಯಲ್ಲಿ ಹೋರಾಟ ನಡೆಸಿ

ಸ್ಮಶಾನದಲ್ಲಿ ಸೌಲಭ್ಯಗಳಿಲ್ಲದೆ ಅಂತ್ಯಕ್ರಿಯೆಗೆ ಪರದಾಟ ಗುರುಮಠಕಲ್: ಪಟ್ಟಣದ ವಾರ್ಡ್ ನಂ.23 ರ ಲಕ್ಷ್ಮೀನಗರ ಬಡಾವಣೆ ಫೇಸ್-2 ವ್ಯಾಪ್ತಿಯ ಸಾರ್ವಜನಿಕರ ರುದ್ರಭೂಮಿಯನ್ನು ನೋಡಿ ‘ನಿಮ್ಮೂರಲ್ಲಿ ಸತ್ತರೂ ನೆಮ್ಮದಿಯಿಲ್ಲ, ಸತ್ತ ನಂತರವೂ ಹೆಣ ಪರದಾಡಬೇಕಿದೆ’ ಎನ್ನುವುದು ಈಚೆಗೆ

ಬೀದರ್ :ಇಂದು ಕಾರ್ಮೆಲ್ ವೃತಿಪರ ತರಬೇತಿ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಮಕ್ಕಳ ಮೇಳವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಸಂಸ್ಥೆಯ ಘಟಕ ನಿರ್ದೇಶಕಿ ಭಗಿನಿ ಮರಿಯ ರೀತಾ ರವರು ಉದ್ಘಾಟಿಸಿ, ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದಿನ ಕಾರ್ಯಕ್ರಮ ಮಕ್ಕಳಲ್ಲಿ

ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕೌಠಾ ಬಿ ಗ್ರಾಮದಲ್ಲಿ ರೈತರ ಬೆಳೆ ಹಾನಿಯನ್ನು ಬೀದರ್ ಶಾಸಕರು, ಬಸವಕಲ್ಯಾಣ ಶಾಸಕರು ಶರಣು ಸಲಗರ್, ಔರಾದ್ ಶಾಸಕರು ಪ್ರಭು ಚೌಹಾಣ್, ನವ ತಾಲೂಕ ಸಿದ್ದು ಪಾಟೀಲ್, ಬೀದರ್

ಕಾನೂನು ಕ್ರಮಕ್ಕೆ ಒತ್ತಾಯ ಕಾಳಗಿಯಲ್ಲಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಕಾಳಗಿ : ಇಡೀ ದೇಶವು ಸಂವಿಧಾನ ಹಾಗೂ ಕಾನೂನಿಗೆ ಗೌರವವನ್ನು ಕೊಡುತ್ತದೆ. ಆರೋಪಿ ವಕೀಲ ರಾಕೇಶ್ ಕಿಶೋರ್ ಕಿಶೋರ್

ಕಂಪ್ಲಿ : ಪಟ್ಟಣದ ಕಾಳಿಕಾ ಕಮಠೇಶ್ವರದೇವಸ್ಥಾನದಲ್ಲಿ ನಡೆದ ಕಂಪ್ಲಿ ವಿಶ್ವಕರ್ಮ ಸಮುದಾಯದ ಮಹಿಳಾ ಮುಖಂಡರ ಸಭೆಯಲ್ಲಿ ವಿಶ್ವಕರ್ಮ ಮಹಿಳಾ ಮಂಡಳಿಯ ರಚನೆ ಬಗ್ಗೆ ಚರ್ಚಿಸಿ ನೂತನ ವಿಶ್ವಕರ್ಮ ಮಹಿಳಾ ಮಂಡಳಿಯನ್ನು ರಚನೆಯ ಜೊತೆಗೆ ನೂತನ

ಬಳ್ಳಾರಿ / ಕಂಪ್ಲಿ : ಸರ್ವೋಚ್ಚ ನ್ಯಾಯಾಲಯದ ಬಿ. ಆರ್. ಗವಾಯಿ ಅವರ ಮೇಲೆ ನಡೆದ ಕೃತ್ಯ ಖಂಡಿಸಿ, ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಕೊಳ್ಳಬೇಕೆಂದು ಆಗ್ರಹಿಸಿ, ಸಮಾಜ ಸೇವಾ
Website Design and Development By ❤ Serverhug Web Solutions