
ಶೀರ್ಷಿಕೆ : ಭಾರತಮಾತೆಗೆ ಶರಣು
ಹಾರುತಿದೆ ಗಗನಕ್ಕೆ ಭಾರತದ ಕೀರ್ತಿ ಪತಾಕೆ..ತೋರುತಿದೆ ವಿಶ್ವಕೆ ಸಾಧನೆಗಳು ಸಾಲು ಸಾಲು..ಇದು ನಮ್ಮಹೆಮ್ಮೆಯ ತ್ರಿವರ್ಣ ಧ್ವಜವು …ಭಾರತೀಯರೆಲ್ಲರಿಗೆ ಪರಮ ಪೂಜ್ಯವೂ .. ಶೌರ್ಯ, ಬಲದ ಪ್ರತೀಕ ಕೇಸರಿ ವರ್ಣವು..ದೇಶಭಕ್ತರ ತ್ಯಾಗದಿಂದ ಭಾರತ ಧನ್ಯವು..ಅಂಬರ ಚುಂಬಿಸುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾರುತಿದೆ ಗಗನಕ್ಕೆ ಭಾರತದ ಕೀರ್ತಿ ಪತಾಕೆ..ತೋರುತಿದೆ ವಿಶ್ವಕೆ ಸಾಧನೆಗಳು ಸಾಲು ಸಾಲು..ಇದು ನಮ್ಮಹೆಮ್ಮೆಯ ತ್ರಿವರ್ಣ ಧ್ವಜವು …ಭಾರತೀಯರೆಲ್ಲರಿಗೆ ಪರಮ ಪೂಜ್ಯವೂ .. ಶೌರ್ಯ, ಬಲದ ಪ್ರತೀಕ ಕೇಸರಿ ವರ್ಣವು..ದೇಶಭಕ್ತರ ತ್ಯಾಗದಿಂದ ಭಾರತ ಧನ್ಯವು..ಅಂಬರ ಚುಂಬಿಸುವ

ಕೊಪ್ಪಳ/ ಕಾರಟಗಿ : ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರ ಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ ಉತ್ತಮವಾದ ಸ್ಥಾನದಲ್ಲಿ ಮಕ್ಕಳು ಬರಬೇಕು ಇಲ್ಲವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು. ಪಟ್ಟಣದ

ಕಲಬುರಗಿ/ ಚಿತ್ತಾಪುರ : ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯಾಗಿದ್ದು, ಯಾವುದೇ ಸಾವು ನೋವು ಆಗಿಲ್ಲ

ಮೈಸೂರು: ರಾಜ್ಯದಲ್ಲಿನ ಕನ್ನಡ ಚಳವಳಿಗಾರರು ಮತ್ತು ಸಾಮಾಜಿಕ ಹೋರಾಟಗಾರರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕೆಂದು ಕನ್ನಡ ಚಳವಳಿಗಾರ ತೇಜಸ್ವಿ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಅನ್ಯಾಯ ನಡೆಯುತ್ತಿದ್ದಾಗ ಮತ್ತು ಅಕ್ರಮಗಳು ಕಂಡಾಗ ಕನ್ನಡ ಚಳವಳಿಗಾರರು ಮತ್ತು

ಬಳ್ಳಾರಿ/ ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಎಮ್ಮಿಗನೂರು ಗ್ರಾಮದ ಮಲ್ಲಯ್ಯ ತಾತ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಐವತ್ತು ಸಾವಿರ ಮೊತ್ತದ ಡಿ. ಡಿ. ಯನ್ನು ವಿತರಿಸಲಾಯಿತು. ಈ ವೇಳೆ

ಬಳ್ಳಾರಿ / ಕಂಪ್ಲಿ : ಗ್ರಾಮದ ಶ್ರೀ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಅರಿವು ಕುರಿತು ಕಾರ್ಯಕ್ರಮ ಜರಗಿತು.ಈ

ಬಳ್ಳಾರಿ/ ಕಂಪ್ಲಿ: ತಾಲೂಕಿನ ಎಮ್ಮಿಗನೂರ ಗ್ರಾಮದ ಸರಕಾರಿ ಶತಮಾನ ಶಾಲೆಯಲ್ಲಿ ಮಕ್ಕಳಿಗೆ ಎಚ್ ಬಿ ಹಿಮೋಗ್ಲೋಬಿನ್ ಪರೀಕ್ಷೆಯನ್ನು ನಡೆಸಲಾಯಿತು.ಈ ವೇಳೆ ಮುಖ್ಯಗುರು ಬಿ. ಎಸ್. ಸದ್ದೋಜಾತಪ್ಪ ಮಾತನಾಡಿ ಪ್ರತಿಯೊಬ್ಬ ಮಕ್ಕಳು ಪೌಷ್ಟಿಕ ಅಂಶ ಆಹಾರವನ್ನು

ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರ ಗ್ರಾಮದ ಶ್ರೀ ಜಡೆ ಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಈ ವೇಳೆ ಟ್ರಸ್ಟ್ ನ ಅಧ್ಯಕ್ಷ ಶಿವನೇಗೌಡರ ರಾಮಪ್ಪ ಮಾತನಾಡಿ ಕಾರ್ಗಿಲ್ ಯುದ್ಧ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ 4,078 ದಿನಗಳಕಾಲ ಪ್ರಧಾನಿಯಾಗಿ ನಿರಂತರ ಸೇವೆ ಮಾಡುವುದರೊಂದಿಗೆ, ಮಾಜಿ ಪ್ರಧಾನಿಮಂತ್ರಿ ಇಂದಿರಾ ಗಾಂಧಿಯವರ ಸೇವಾವಧಿಯನ್ನು ಹಿಂದಿಕ್ಕಿದ್ದಾರೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್
Website Design and Development By ❤ Serverhug Web Solutions