
ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ತಹಶೀಲ್ದಾರರಿಗೆ ಮನವಿ
ಇಂದು ಹರಪನಹಳ್ಳಿ ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಪ್ರತಿ ಒಂದು ಎಕರೆಗೆ 50 ಸಾವಿರ ರೂ. ಬೆಳೆ ಪರಿಹಾರವನ್ನು ನೀಡುವ ಬಗ್ಗೆ ಹಾಗೂ ರೈತರ ಸಾಲವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂದು ಹರಪನಹಳ್ಳಿ ಮಂಡಲ ಬಿಜೆಪಿ ವತಿಯಿಂದ ಬರಗಾಲದ ಕಾರಣದಿಂದ ಹರಪನಹಳ್ಳಿ ತಾಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಿಸಿ ಪ್ರತಿ ಒಂದು ಎಕರೆಗೆ 50 ಸಾವಿರ ರೂ. ಬೆಳೆ ಪರಿಹಾರವನ್ನು ನೀಡುವ ಬಗ್ಗೆ ಹಾಗೂ ರೈತರ ಸಾಲವನ್ನು

ಮಹಿಳಾ ಸಬಲೀಕರಣವನ್ನು ಗಟ್ಟಿಗೊಳಿಸುವ ಬಗ್ಗೆ ನಿರಂತರವಾಗಿ ಮಾತನಾಡುವ ಕಾಂಗ್ರೆಸ್ ಸರ್ಕಾರವು ಈ ಬಾರಿ ಕರ್ನಾಟಕ ಸಚಿವ ಸಂಪುಟ ರಚನೆಯಲ್ಲಿ ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡದಿರುವುದು ವಿಷಾದನೀಯ ಎಂದು ಡಾ. ಮಹದೇಶ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.ದೇಶದ ಅಭಿವೃದ್ಧಿಯಲ್ಲಿ

ಕನಸುಗಳು ಕಣ್ಣುಗಳಿಗೆ ಮಾತ್ರ ಸೀಮಿತವಲ್ಲ. ಅವು ನಮ್ಮ ಬದುಕಿನ ದಾರಿದೀಪಗಳು. ಆ ದಾರಿದೀಪಕ್ಕೆ ಪ್ರೀತಿಯ ತೈಲವೆರೆದು ಭರವಸೆಯ ಜ್ಯೋತಿ ಬೆಳಗುವ ಪ್ರಥಮ ಗುರು ಪ್ರತ್ಯಕ್ಷ ದೈವ ತಾಯಿ. ಪ್ರತಿಯೊಬ್ಬ ಸಾಧಕನ ಯಶೋಗಾಥೆಯ ಹಿಂದೆಯೂ ತಾಯಿಯ

ಬಾಗಲಕೋಟೆ/ ಮುಧೋಳ : ಗುರುವೆಂಬ ಪದದಲ್ಲಿ ಸುಖವಿದೆ. ಗುರುವೆಂಬ ಪದದಲ್ಲಿ ಸೌಖ್ಯವಿದೆ. ಗುರುವೆಂಬ ಪದದಲ್ಲಿ ಸಕಲ ಪಡಿ ಪದಾಥ೯ವಿದೆ. ಮುಕ್ತಿ ಎಂಬುದು ಗುರುವಿನ ಪಾದದಲ್ಲಡಗಿದೆ ಎಂದು ಪ.ಪೂ.ಶರಣಬಸವ ಶಾಸ್ತ್ರಿಗಳು ಹೇಳಿದರು.ಅವರು ಮುಧೋಳ ತಾಲೂಕಿನ ಸುಕ್ಷೇತ್ರ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರಕಾರಿ ಆಯುರ್ವೇದ ಆಸ್ಪತ್ರೆಯ ವತಿಯಿಂದ ಆಯುಷ್ ಅಭಿಯಾನದ ಅಡಿಯಲ್ಲಿ ವಯೋಮಿತ್ರ ಕಾರ್ಯಕ್ರಮವನ್ನು ಗಂಗಾವತಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯ ಮುರಾರಿ ಓಣಿ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ವೈದಾಧಿಕಾರಿಗಳಾದ

ಬಳ್ಳಾರಿ / ಕಂಪ್ಲಿ : ಎರಡನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಸಚಿವ ಸ್ಥಾನ ಕೈತಪ್ಪಿರುವುದು ತೀವ್ರ ಅಸಮಧಾನ ತಂದಿದೆ, ಆದರೂ

ಬಳ್ಳಾರಿ / ಕಂಪ್ಲಿ : ತಾಲ್ಲೂಕು ಸುಗ್ಗೇನಹಳ್ಳಿ ಗ್ರಾಪಂಯ ಶ್ರೀರಾಮರಂಗಾಪುರ ಗ್ರಾಮದಲ್ಲಿ ಲೋಕಕಲ್ಯಾಣ ಮತ್ತು ಮಳೆಗಾಗಿ ಪ್ರಾರ್ಥಿಸಿ, ಸೋಮವಾರ ಹೋಮ ಹವನ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿದವು. ಹೋಮ ಹವನದ ಅಂಗವಾಗಿ ಗ್ರಾಮದಲ್ಲಿರುವ ರಾಮಲಕ್ಷ್ಮಣ ದೇವಸ್ಥಾನ,

ಬಳ್ಳಾರಿ / ಕಂಪ್ಲಿ: ಎಂಎಲ್ಸಿ ತಿಪ್ಪಣ್ಣಪ್ಪ ಕಮಕ್ನೂರು, ಶಾಸಕ ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡದೆ, ಗಂಗಾಮತಸ್ಥರ ಸಮಾಜ ಕಡೆಗಣಿಸುವ ಜೊತೆಗೆ ಅನ್ಯಾಯವಾಗಿದ್ದು, ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಎಚ್ಚರವಹಿಸಿ, ಗಂಗಾಮತ ಸಮಾಜದ ಎಂಎಲ್ಸಿ ತಿಪ್ಪಣ್ಣಪ್ಪ

ಬಳ್ಳಾರಿ / ಕಂಪ್ಲಿ : ಆ.7ರ ಒಳಗಾಗಿ ತುಂಗಭದ್ರಾ ಮುನಿರಾಬಾದ್ ಕೇಂದ್ರ ಕಚೇರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕರೆದು, ರೈತರಿಗೆ ಬೆಳೆ ಬೆಳೆಯಲು ನೀರು ಒದಗಿಸಿ ಕೊಡಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ

ಕೋಟಿ ಸಂಪತ್ತುಗಿಂತ ಆರೋಗ್ಯ ಸಂಪತ್ತು ಮುಖ್ಯ : ಶರಣಬಸಪ್ಪ ದಾನಕೈ ಯಲಬುರ್ಗಾ: ಬೀಡಿ, ಸಿಗರೇಟ್, ಡ್ರಗ್ಸ್ ಇತರ ಮಾದಕ ವಸ್ತುಗಳ ದುಶ್ಚಟಗಳಿಗೆ ಯುವ ಸಮುದಾಯ ಸೇವನೆಗೆ ಅಂಟಿಕೊಂಡು ದಾಸರಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಂಡಿದ್ದಾರೆ,
Website Design and Development By ❤ Serverhug Web Solutions