
ಕಂಪ್ಲಿ ಸುತ್ತಮುತ್ತ ವಾರಂತ್ಯ ಮಳೆ : ಹವಾಮಾನ ಇಲಾಖೆ
ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಇಡೀ ವಾತಾವರಣ ತಂಪಾಗಿದೆ. ಆದರೆ, ವಿದ್ಯುತ್ ವ್ಯತ್ಯಯ, ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಬಿಟ್ಟು ಬಿಡದೆ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಇಡೀ ವಾತಾವರಣ ತಂಪಾಗಿದೆ. ಆದರೆ, ವಿದ್ಯುತ್ ವ್ಯತ್ಯಯ, ಅಲ್ಲಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ

ಬಳ್ಳಾರಿ / ಕಂಪ್ಲಿ : ಹೌದು ಸದಾ ಜನರ ಅಭಿವೃದ್ಧಿ, ಜನರ ಒಡನಾಟ ಹೊಂದಿರುವ ಕಂಪ್ಲಿ ಶಾಸಕ ಜೆ. ಎನ್. ಗಣೇಶ ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ದಿವ್ಯ ನಿರ್ಲಕ್ಷ್ಯಕ್ಕೆ ಬಾಣಂತಿ

ಬಳ್ಳಾರಿ/ ಕಂಪ್ಲಿ : ಕಳೆದ ಮೂರು, ನಾಲ್ಕು ದಿನಗಳಿಂದ ಆಗಾಗ ಬಂದು ಹೋಗುತ್ತಿದ್ದ ಮಳೆ ಶುಕ್ರವಾರ ಬೆಳಗಿನಿಂದಲೇ ಜಿಟಿ, ಜಿಟಿ ಮಳೆ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಮುಂಗಾರು ಆರಂಭದ ದಿನಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ನಂತರದ

ಬಳ್ಳಾರಿ/ ಕಂಪ್ಲಿ : ಕಂಪ್ಲಿ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ದಿವ್ಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ಮಗು ಸಾವನ್ನಪ್ಪಿದ ಧಾರುಣ ಘಟನೆ ಕಂಪ್ಲಿ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.ಸಾಮಾನ್ಯ ಹೆರಿಗೆಗೆ ಬಂದ ಮಹಿಳೆಯು ಇನ್ನೇನು

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಮಚಾಯತಿ ವ್ಯಾಪ್ತಿಯ ಜವುಕು ಹಾಗೂ ಜೀರಿಗನೂರು ಗ್ರಾಮಗಳ ಸಂಪರ್ಕ ಸೇತುವೆ ಇತ್ತೀಚಿನ ಭಾರಿ ಮಳೆಯಿಂದಾಗಿ ಬಹುತೇಕ ಹದಗೆಟ್ಟಿದ್ದು, ಶೀಘ್ರವಾಗಿ ದುರಸ್ತಿಗೆ ಮತ್ತು ನೂತನ ಸೇತುವೆ

ಬಳ್ಳಾರಿ/ ಕಂಪ್ಲಿ : ತಾಲ್ಲೂಕಿನ ಮೆಟ್ರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿನ್ನಾಪುರ ಮತ್ತು ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೋನಾಳು ಗ್ರಾಮಗಳಲ್ಲಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಕೆ.ಕೆ.ಆರ್.ಡಿ.ಬಿ ಯೋಜನೆಯ

ಬಾಗಲಕೋಟೆ : ವಿಶ್ವ ಸಾಹಿತ್ಯದ ಮಟ್ಟದಲ್ಲಿ ತಮ್ಮ ಕಾದಂಬರಿಗಳ ಚಿಂತನೆಗಳ ಮೂಲಕ ಕನ್ನಡಭಾಷೆಯ ಹಿರಿದಾದ ಗುರುತುಗಳನ್ನು ನಾಡೋಜ ಎಸ್. ಎಲ್. ಭೈರಪ್ಪನವರು ಮೂಡಿಸಿದ್ದಾರೆ. ಮನುಷ್ಯ ಸಂಬಂಧಗಳನ್ನು ಆಪ್ತವಾಗಿ ಪರಿಚಯಿಸುವ ಅವರ ಕೃತಿಗಳು ಕನ್ನಡ ಸಾಹಿತ್ಯ

ಕೊಪ್ಪಳ : ಕನ್ನಡ ಸಾಹಿತ್ಯ ದ ಶ್ರೇಷ್ಠ ಕಾದಂಬರಿಕಾರರೂ, ಸಾಹಿತಿಗಳೂ ಆಗಿದ್ದ ಎಸ್. ಎಲ್.ಭೈರಪ್ಪ ಅವರು ತೊಂಬತ್ನಾಲ್ಕು ವರ್ಷಗಳ ತುಂಬು ಜೀವನ ನಡೆಸಿ, ವಯೋಸಹಜ ಕಾಯಿಲೆಗೆ ಈಡಾಗಿ, ಇಹಲೋಕವನ್ನು ತ್ಯಜಿಸಿದ ಭೈರಪ್ಪನವರು, ತಮ್ಮ ಜೀವಿತಾವಧಿಯಲ್ಲಿ,

ಕೊಪ್ಪಳ : ದಸರಾ ಸಂಭ್ರಮ ನಿಮಿತ್ಯ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಸೆ.೨೯ ರಂದು ಬೆಳಿಗ್ಗೆ ೧೦.೩೦ ಕೆ ಕೊಪ್ಪಳದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪರಿಷತ್ತಿನ ಕೊಪ್ಪಳ ತಾಲೂಕು ಉದ್ಘಾಟನೆ , ಪದಾಧಿಕಾರಿಗಳಿಗೆ

ಬೆಳಗಾವಿ ಅಥಣಿ ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಗಿರೀಶ ಬುಟಾಳಿ ಅವರಿಗೆ ಅಥಣಿಯ ಮಾಜಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಮಹೇಶ ಕುಮಠಳ್ಳಿ ಹಾಗೂ ಶ್ರೀ ಸಂಜಯ ಪಾಟೀಲ ಮಾಜಿ ಶಾಸಕರು
Website Design and Development By ❤ Serverhug Web Solutions