
ಪ್ರಶಸ್ತಿಗಳು ನಮ್ಮನ್ನು ಅಣಕಿಸಬಾರದು : ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್.
ಕಲಬುರಗಿ : ವರ್ಥ್ಲಿ ವೆಲ್ ನೆಸ್ ಫೌಂಡೇಷನ್ ಟ್ರಸ್ಟ್ ವೇದಿಕೆಯ ಸಮಾಜದ ಸೇವಕರಿಗೆ ಗುರುತಿಸಿ ಅವರಿಗೆ ಪಿ.ಎಮ್ ಮೋದಿ ವಿಷನ್ ಆಫ್ ಭಾರತ ಅವಾರ್ಡ್ 2025 ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದು ಅತ್ಯಂತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ : ವರ್ಥ್ಲಿ ವೆಲ್ ನೆಸ್ ಫೌಂಡೇಷನ್ ಟ್ರಸ್ಟ್ ವೇದಿಕೆಯ ಸಮಾಜದ ಸೇವಕರಿಗೆ ಗುರುತಿಸಿ ಅವರಿಗೆ ಪಿ.ಎಮ್ ಮೋದಿ ವಿಷನ್ ಆಫ್ ಭಾರತ ಅವಾರ್ಡ್ 2025 ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿರುವುದು ಅತ್ಯಂತ
17 ಸಪ್ಟೆಂಬರ್ 1948ರಂದು ಕರುನಾಡಿನ ಭಾಗವಾದ ಹೈದ್ರಾಬಾದ್ ಕರ್ನಾಟಕವು ನಿಜಾಮನ ಶೋಷಣೆಯಿಂದ ಸ್ವಾತಂತ್ರ್ಯ ಪಡೆಯಿತು. ಭಾರತದ ಒಕ್ಕೂಟದ ಭಾಗವಾಯಿತು. ಈ ವಿಲೀನ ಪ್ರಕ್ರಿಯೆಯಲ್ಲಿ ಸಾಕಷ್ಟು ಮಹನೀಯರ ಸಾವು-ನೋವು ಸಂಭವಿಸಿತು. ಹೋರಾಟಗಾರರ ಹೋರಾಟದ ಫಲವಾಗಿ ಹೈದರಾಬಾದ್

ರಾಯಚೂರಿನ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತ ಇಲಾಖೆ ರಾಯಚೂರು ಹಾಗೂ ವಿವಿಧ ವಿಶ್ವಕರ್ಮ ಸಂಘ ಸಂಸ್ಥೆಗಳ ಸಯುಕ್ತಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಹಾಗೂ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕಂಪ್ಲಿ ವಲಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ರೈನ್ಬೊ ಗ್ಲೋಬಲ್ ಸ್ಕೂಲ್ ಅಂಡ್ ಕಾಲೇಜ್ ನಲ್ಲಿ ಹಮ್ಮಿಕೊಂಡಿದ್ದು ನಿರ್ದೇಶಕರು ಮತ್ತು ಪ್ರಾಂಶುಪಾಲರಾದ ಅಜೀಜ್ ರವರು ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ದುಶ್ಚಟಮುಕ್ತವಾಗಿ

ಧರ್ಮಸ್ಥಳ ಅರಣ್ಯದಲ್ಲಿ ಗುಂಡಿ ತೋಡಿದ ಬುರುಡೆ ಸುದ್ಧಿ, ಕನ್ನಡ ಭುವನೇಶ್ವರಿ ತಾಯಿಯ ಪರಮ ವಿರೋಧಿಯೊಬ್ಬರಿಂದ ಮೈಸೂರ್ ದಸರಾ ಉದ್ಘಾಟನೆ ಸುದ್ಧಿ, ಟುಸ್ ಅಂದ ಮತಗಳ್ಳತನದ ಹೈಡ್ರೋಜನ್ ಬಾಂಬ್ ಸುದ್ಧಿಗಳನ್ನೆಲ್ಲ ಬದಿಗೊತ್ತುವ ರೀತಿಯಲ್ಲಿ ಜಾತಿ ಸಮೀಕ್ಷೆ

ಚಿಕ್ಕಮಗಳೂರು :ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದು ಬಯಲಾಗಿದೆ.ಎನ್.ಆರ್.ಪುರ

ಬಳ್ಳಾರಿ / ಕಂಪ್ಲಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ಮನೆ ಮನೆ ಸಮೀಕ್ಷೆಯನ್ನು ಇದೇ ದಿ. 22-09-2025 ರಿಂದ ಅಕ್ಟೋಬರ್ 7ರ ವರೆಗೆ

ಬೀದರ ಜಿಲ್ಲೆ ಬಸವಕಲ್ಯಾಣದಲ್ಲಿ ಜರುಗುತ್ತಿರುವಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ-೨೦೨೫ರ “ಸಾಧನ ಸಿರಿ” ಪ್ರಶಸ್ತಿಗೆ ಭಾಜನರಾಗಿರುವ ಪೂಜ್ಯ ಶ್ರೀ ಷ|| ಬ್ರ|| ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರಿಗೆರವಿ ನಾವದ್ಗೇಕರ ಭಜರಂಗದಳದ

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದರ ಮೂಲಕ ದೇಶದ ಉತ್ತಮ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಪ್ರಾದೇಶಿಕ ನಿರ್ದೇಶಕ

ಬಳ್ಳಾರಿ / ಕಂಪ್ಲಿ : ಬೀದರ್ ನಗರದಲ್ಲಿ ಸೋಮವಾರ ನಡೆದ ಕಲಬುರ್ಗಿ ವಿಭಾಗದ ಮಟ್ಟದ ದಸರಾ ಸಿ. ಎಂ. ಕಪ್ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಕಂಪ್ಲಿ ವಿದ್ಯಾರ್ಥಿನಿ ಎಸ್. ಪೂಜಾ ಇವರು ದ್ವಿತೀಯ ಸ್ಥಾನದೊಂದಿಗೆ
Website Design and Development By ❤ Serverhug Web Solutions