
ಕರ್ನಾಟಕ ಘನ ಸರಕಾರಕ್ಕೆ ಕಲಾವಿದರಿಂದ “ಸಲಾಂ”
ಬಾಗಲಕೋಟೆ -ಮುಧೋಳ :ಕರ್ನಾಟಕದ ಹಿರಿಯ ನಟ, ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಹಾಗೂ ಚತುರ್ಭಾಷಾ ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನಾ೯ಟಕ ಸರ್ಕಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ -ಮುಧೋಳ :ಕರ್ನಾಟಕದ ಹಿರಿಯ ನಟ, ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಹಾಗೂ ಚತುರ್ಭಾಷಾ ನಟಿ ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕನಾ೯ಟಕ ಸರ್ಕಾರ

ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದೇಶಪಾಂಡೆ ಸ್ಕಿಲ್ಲಿಂಗ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ‘ಸ್ಕಿಲ್ಪ್ಲಸ್-4’ ತರಬೇತಿ ಕಾರ್ಯಕ್ರಮದ ಮೊದಲನೇ ಬ್ಯಾಚ್ಗೆ ಯಶಸ್ವಿಯಾಗಿ ಚಾಲನೆ ನೀಡಲಾಯಿತು. ವಿದ್ಯಾರ್ಥಿನಿಯರಲ್ಲಿ ಅಗತ್ಯ ಕೌಶಲ್ಯಗಳನ್ನು ಬೆಳೆಸಿ,

ಬೆಂಗಳೂರು :ಬರುವ ಅಕ್ಟೋಬರ್ 12ರ ಭಾನುವಾರದಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿಕರ್ನಾಟಕ ಜಾಗೃತಿ ವೇದಿಕೆ ಮತ್ತು ಪಿ ಬಿ ದುತ್ತರಗಿ ಸ್ಮಾರಕ ಟ್ರಸ್ಟ್ ಅಥಣಿ, ತಾಲೂಕ ನ್ಯಾಯವಾದಿಗಳ ಸಂಘ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ “ಸಾರ್ವಜನಿಕ ಪ್ರಕಟಣೆ” ವಿಜಯಪುರ ಜಿಲ್ಲೆಯ ಇಂಡಿ ವಿಭಾಗದ ವ್ಯಾಪ್ತಿಯ ಉಪ-ವಿಭಾಗ ಇಂಡಿ, ಚಡಚಣ, ಸಿಂದಗಿ, ದೇವರಹಿಪ್ಪರಗಿ ಹಾಗೂ ಲೆಕ್ಕಪತ್ರ ಶಾಖೆ ಕೋರವಾರ, ಆಲಮೇಲ ವ್ಯಾಪ್ತಿಯಲ್ಲಿ ಬರುವ ಗ್ರಾಹಕರು

ಕೊಪ್ಪಳ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಪ್ರಾರಂಭವಾಗಿ ಸುಮಾರು ಒಂದೂವರೆ ತಿಂಗಳಾಗುತ್ತಾ ಬಂದರೂ ಅತಿಥಿ ಉಪನ್ಯಾಸಕರ ನೇಮಕಾತಿ ಆಗಿಲ್ಲದ ಕಾರಣದಿಂದ ತರಗತಿಗಳಲ್ಲಿ ಪಾಠ, ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ, ಎಂಬುದು ಈಗಸರಕಾರದ ಗಮನಕ್ಕೂ ಬಂದಿದೆ,

ಜನ್ಮದಿನದ ಅಮೃತ ಮಹೋತ್ಸವ ವರ್ಷ ನೆನಪುಗಳ ಸಂಕಲನ ಚಲನಚಿತ್ರರಂಗ ಅತ್ಯಂತ ಪ್ರಭಾವಶಾಲಿ ಮಾಧ್ಯಮ. ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಜೀವನ ಚರಿತ್ರೆ, ವಿದ್ಯಾಭೂಷಣರು ನಟಿಸಿದ ಪುರಂದರದಾಸರ ಜೀವನ ಚಿತ್ರಣ ಅದೇ ರೀತಿ ಅನೇಕ ಪೌರಾಣಿಕ

ಮುಂಬಯಿ: ಬೆಂಗಳೂರಿನ ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಎಂದು ಮರುನಾಮಕರಣ ಮಾಡುವ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗುರುವಾರ ಟೀಕಿಸಿದ್ದಾರೆ. ಇದು ಮರಾಠಾ ಐಕಾನ್ ಛತ್ರಪತಿ

ಗದಗ ತಾಲೂಕ ನರಗುಂದ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಹಿರೇಕೊಪ್ಪ ಗ್ರಾಮದ ವೀರಯೋಧ ಮಂಜುನಾಥ್ ಮಲ್ಲಪ್ಪ ಗಿಡ್ಮಲ್ಲಣ್ಣವರ ವೀರ ಮರಣ ಹೊಂದಿದ್ದಾರೆ ಪಂಜಾಬ್ ರಾಜ್ಯದ ಜಲಂಧರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ವಿದ್ಯುತ್ ಸ್ಪರ್ಶದಿಂದ ಮರಣ

ಬಳ್ಳಾರಿ: ಜಿಲ್ಲೆಯ ಹೊಸ ಡಿಸಿಯಾಗಿ ಬೆಂಗಳೂರಿನ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿದ್ದಎನ್.ನಾಗೇಂದ್ರ ಪ್ರಸಾದ್ ಅವರು ನೇಮಕಗೊಂಡಿದ್ದಾರೆ. ಐಎಎಸ್ ಮಾಡಿದವರೇ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ಬರಬೇಕು ಎಂಬ ವಾದಗಳ ನಡುವೆಯೇ, ಕೆಎಎಸ್ನಿಂದ

ಬಳ್ಳಾರಿ / ಕಂಪ್ಲಿ : ಹಲವು ವರ್ಷಗಳಿಂದ ನೆಲೆಸಿಕೊಂಡು ಬಂದಿರುವ ಅರ್ಹಫಲಾನುಭವಿಗಳಿಗೆ ಸರ್ಕಾರದಿಂದ ನಿವೇಶನ ಹಕ್ಕುಪತ್ರಗಳನ್ನು ನೀಡಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಜೆ. ಎನ್. ಗಣೇಶ್ ಹೇಳಿದರು.ತಾಲೂಕಿನ ಸಣಾಪುರ ಗ್ರಾ.
Website Design and Development By ❤ Serverhug Web Solutions