
ಶಾಯಿರಿಗಳು
.೧ಪ್ರೇಮಕ್ಕೆ ಕಣ್ಣಿಲ್ಲ ಅಂತಾರಇದನ್ನ ಪರೀಕ್ಷೆ ಮಾಡಾಕಹೋಗಿ ಇದ್ದ ನನ್ ಕಣ್ಕಳಕೊಂಡ ನನಗ ಈಗಕುರುಡ ಅಂತಾರ!೨.ಗಂಡ ಹೆಂಡಿರ ಜಗಳಉಂಡು ಮಲಗೋತನಕ,ಅಂತಿದ್ರು ಆವಾಗ!ಬೆಳಕಾದಾಗ್ಲಿಂದ ಸುರುವಾಗೖತಿಗಂಡ ಹೆಂಡಿರ ಜಗಳ ಇವಾಗ! ೩.ಶಾಯಿರಿ. ನಿನ್ ಮಾರಿ ನೋಡಕೋಂತ ಇದ್ರ ಹೊತ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

.೧ಪ್ರೇಮಕ್ಕೆ ಕಣ್ಣಿಲ್ಲ ಅಂತಾರಇದನ್ನ ಪರೀಕ್ಷೆ ಮಾಡಾಕಹೋಗಿ ಇದ್ದ ನನ್ ಕಣ್ಕಳಕೊಂಡ ನನಗ ಈಗಕುರುಡ ಅಂತಾರ!೨.ಗಂಡ ಹೆಂಡಿರ ಜಗಳಉಂಡು ಮಲಗೋತನಕ,ಅಂತಿದ್ರು ಆವಾಗ!ಬೆಳಕಾದಾಗ್ಲಿಂದ ಸುರುವಾಗೖತಿಗಂಡ ಹೆಂಡಿರ ಜಗಳ ಇವಾಗ! ೩.ಶಾಯಿರಿ. ನಿನ್ ಮಾರಿ ನೋಡಕೋಂತ ಇದ್ರ ಹೊತ್

ಮಾತಿನಮನೆಯಲ್ಲಿ ಇತ್ತೀಚೆಗೆ ನಮ್ಮನ್ನಗಲಿದ ಕವಿ ಶ್ರೀ ಹೆಚ್ ಎಸ್ ವೆಂಕಟೇಶ ಮೂರ್ತಿಯವರ ಸ್ಮರಣೆಯಲ್ಲಿ “ಇಷ್ಟುಕಾಲ ಒಟ್ಟಿಗಿದ್ದು” ಭಾವನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹೆಚ್.ಎಸ್.ವಿ ಯವರ ರಚನೆಯ ಗೀತೆಗಳನ್ನು ದೀಪಾ ರಾಘವೇಂದ್ರ, ಕಾವ್ಯಶ್ರೀ ಭಾವೆ ಹಾಗೂ ಶ್ರೀನಿಧಿಯವರು

ಶಿರಸಿ: ಆಯುರ್ವೇದ ಚಿಕಿತ್ಸಾ ವ್ಯವಸ್ಥೆಯು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ರೋಗಗಳ ತಡೆಗಟ್ಟುವಿಕೆಯನ್ನು ಉತ್ತೇಜಿಸುತ್ತದೆ. ಆಯುರ್ವೇದ ಚಿಕಿತ್ಸೆಯು ಐದು ಅಂಶಗಳು ಅಥವಾ ದೋಷಗಳನ್ನು ಸಮತೋಲನಗೊಳಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ಎಂದು

ಬೀದರ್/ ಚಿಟಗುಪ್ಪ : ಸರ್ಕಾರದ ಮೇಲೆ ಒತ್ತಡ ಹೇರಿ, ಆಡಳಿತ ಸೌಧ ಭೂಮಿ ಪೂಜೆ ಮಾಡಲಾಗಿದೆ ಎಂದು ಕ್ಷೇತ್ರದ ಶಾಸಕ ಡಾ. ಸಿದ್ದು ಪಾಟೀಲ ರವರು ಹೇಳಿದರು. ನಗರದಲ್ಲಿ ಕಂದಾಯ ಇಲಾಖೆ ಮತ್ತು ಕಲ್ಯಾಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ಪಂಚಾಯತ ಸಭಾಂಗಣದಲ್ಲಿ ನಿನ್ನೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಿದ್ದ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಹೆಚ್ಚಿನ ಮಾನವ ದಿನಗಳನ್ನು ಸೃಜನೆ ಮಾಡುವಂತೆ ಜಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಎಸ್ಐಟಿಗೆ ಸೂಚನೆ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ

ಬಳ್ಳಾರಿ / ಕಂಪ್ಲಿ : ಪಟ್ಟಣದಲ್ಲಿ ಕಂಪ್ಲಿ ಪೊಲೀಸ್ ಠಾಣೆಯ ಪಿಐ ಕೆ.ಬಿ.ವಾಸುಕುಮಾರ ಅವರ ನೇತೃತ್ವದಲ್ಲಿ ಮಂಗಳವಾರ ಮಾದಕ ದ್ರವ್ಯ ಉಪಯೋಗದಿಂದಾಗುವ ದುಷ್ಪರಿಣಾಮಗಳ ಅರಿವು ಜಾಗೃತಿ ಜಾಥಾ ನಡೆಸಿದರು.ಇಲ್ಲಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದಾಗುವ


ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ನೀರಲ ಕೇರಿ ಗ್ರಾಮ ಘಟಕ ಉದ್ಘಾಟನೆ ಕಾರ್ಯಕ್ರಮ ಮಾಡಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ನೀಡಲಾಯಿತು. ನಾರಾಯಣಗೌಡರ ಆದರ್ಶ, ತತ್ವಗಳನ್ನು ಮೆಚ್ಚಿ ಮೂವತ್ತಕ್ಕೂ

ಬಳ್ಳಾರಿ / ಕಂಪ್ಲಿ : ಸ್ವಾಸ್ಥ್ಯ ಸಮಾಜ ನಿರ್ಮಿಸುವಲ್ಲಿ ವೈದ್ಯರ ಸೇವೆ ಅನನ್ಯವಾಗಿದೆ ಮತ್ತು ಪ್ರಾಣ ನೀಡುವವ ದೇವರಾದರೆ ಅದನ್ನು ರಕ್ಷಿಸುವನು ವೈದ್ಯನಾಗಿದ್ದಾನೆ. ತಮ್ಮ ಪ್ರಾಣವನ್ನು ಲೆಕ್ಕಿಸದೇ ರೋಗಿಗಳ ಸೇವೆಗೈಯ್ಯುವ ವೈದ್ಯರ ಸೇವೆ ಅನುಕರೀಣಯವಾಗಿದೆ
Website Design and Development By ❤ Serverhug Web Solutions